58 ಜನರಿಗೆ ಅನುಕಂಪದ ನೌಕರಿ ನೇಮಕಾತಿ ಪತ್ರ ನೀಡಿದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ 58 ಮಂದಿಗೆ ಅನುಕಂಪದ ನೌಕರಿ ನೀಡಲಾಗಿದೆ. 58 ಜನರಿಗೆ ಅನುಕಂಪದ ಉದ್ಯೋಗ ನೀಡಲಾಗಿದ್ದು, ಇವರಲ್ಲಿ ಐದು ಮಂದಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾಂಕೇತಿಕವಾಗಿ ನೇಮಕಾತಿ ಪತ್ರ ನೀಡಿದ್ದಾರೆ.

ವಾಯುವ್ಯ ಕರ್ನಾಟಕ ಸಾರಿಗೆ ನಿಗಮದಲ್ಲಿ ಕರ್ತವ್ಯದ ವೇಳೆ ಮೃತಪಟ್ಟವರ ಕುಟುಂಬದವರಿಗೆ ಅನುಕಂಪ ಆಧಾರಿತ ಉದ್ಯೋಗ ನೀಡಲಾಗುತ್ತಿದ್ದು, ಬಹುತೇಕರು ಚಾಲಕರು, ನಿರ್ವಾಹಕ ಹುದ್ದೆಯವರಾಗಿದ್ದಾರೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಕೆಲಸ ಮಾಡುತ್ತಿದ್ದವರಲ್ಲಿ ಕರ್ತವ್ಯದ ವೇಳೆ ಮೃತಪಟ್ಟವರ ಕುಟುಂಬದ 58 ಮಂದಿಗೆ ಅನುಕಂಪ ಆಧಾರದ ಮೇಲೆ ಉದ್ಯೋಗ ನೀಡಿ ನೇಮಕ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read