KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

10 ಕೆಜಿ ಅಕ್ಕಿ ಸಂಪೂರ್ಣ ಹಣ ಜನರ ಖಾತೆಗೆ ವರ್ಗಾವಣೆ ಮಾಡಿ: ಬಿಜೆಪಿ ಆಗ್ರಹ

Published June 28, 2023 at 6:26 pm
Share
SHARE

ಬೆಂಗಳೂರು: 10 ಕೆಜಿ ಅಕ್ಕಿಯನ್ನು ರಾಜ್ಯ ಸರ್ಕಾರ ಪೂರೈಸಲಿದೆ ಎಂದು ಎದೆ ಬಡಿದುಕೊಂಡಂತೆ 10 ಕೆಜಿಯ ಸಂಪೂರ್ಣ ಹಣವನ್ನು ಜನರ ಖಾತೆಗಳಿಗೆ ವರ್ಗಾಯಿಸಿ ಎಂದು ಬಿಜೆಪಿ ಒತ್ತಾಯಿಸಿದೆ.

ಕೊನೆಗೂ 5 ಕೆಜಿ ಅಕ್ಕಿ ಕೇಂದ್ರ ಸರ್ಕಾರ ಕೊಡುತ್ತಿದೆ ಎಂದು ಒಪ್ಪಿಕೊಂಡಿರುವುದಕ್ಕೆ ಧನ್ಯವಾದಗಳು. ನಿಮ್ಮ ಸರ್ಕಾರಕ್ಕೆ ಮರ್ಯಾದೆ, ವಚನ ಬದ್ಧತೆ ಇರುವುದೇ ಆದರೆ ನೀವು ಕೊಡಬೇಕಿರುವುದು ಕೇವಲ 5 ಕೆಜಿ ಅಕ್ಕಿ ಹಣವನ್ನಲ್ಲ, ಎದೆ ಬಡೆದುಕೊಂಡಂತೆ 10 ಕೆಜಿ ಸಂಪೂರ್ಣ ಹಣವನ್ನು ಜನರ ಖಾತೆಗಳಿಗೆ ವರ್ಗಾಯಿಸಿ ಎಂದು ಒತ್ತಾಯಿಸಲಾಗಿದೆ.

ಮಾನ್ಯ @siddaramaiah ರವರೇ…

ಕೊನೆಗೂ 5 ಕೆಜಿ ಅಕ್ಕಿ ಕೇಂದ್ರ ಸರ್ಕಾರ ಕೊಡುತ್ತಿದೆ ಎಂದು ಒಪ್ಪಿಕೊಂಡಿರುವುದಕ್ಕೆ ಧನ್ಯವಾದಗಳು.🙏

ನಿಮ್ಮ #ATMSarkara ಕ್ಕೆ ಮರ್ಯಾದೆ, ವಚನಬದ್ಧತೆ ಇರುವುದೇ ಆದರೆ, ನೀವು ಕೊಡಬೇಕಿರುವುದು ಕೇವಲ 5 ಕೆಜಿಯ ಅಕ್ಕಿಯ ಹಣವನ್ನಲ್ಲ…

…10 ಕೆಜಿ ಅಕ್ಕಿಯನ್ನು ರಾಜ್ಯ ಸರ್ಕಾರ ಪೂರೈಸಲಿದೆ ಎಂದು ಎದೆ… pic.twitter.com/gOYAsW7wTF

— BJP Karnataka (@BJP4Karnataka) June 28, 2023

You Might Also Like

ಕ್ವಿಟ್ ಇಂಡಿಯಾ ಚಳವಳಿ, ಉಪ್ಪಿನ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದ ಸ್ವಾತಂತ್ರ್ಯ ಹೋರಾಟಗಾರ ವಿ.ಎನ್. ರೆಡ್ಡಿ ವಿಧಿವಶ

ವೋಟ್ ಚೋರಿ ತಡೆಗೆ ಕೈ ಕಾರ್ಯಪಡೆ ರಚನೆ: ಕರ್ನಾಟಕದಲ್ಲಿ ಮೊದಲ ಬಾರಿಗೆ ಹೆಬ್ಬಾಳ ಕ್ಷೇತ್ರದಲ್ಲಿ ಪಡೆ ಸಿದ್ಧ: ಸಚಿವ ಬೈರತಿ ಸುರೇಶ್ ಘೋಷಣೆ

BREAKING: ಶಿವಮೊಗ್ಗದಲ್ಲಿ ಕಟ್ಟಡ ಕುಸಿದು ವ್ಯಕ್ತಿ ಸಾವು ಬಗ್ಗೆ ಕಾರ್ಮಿಕ ಇಲಾಖೆ ಸ್ಪಷ್ಟೀಕರಣ

BIG NEWS: ‘ಹೈಕಮಾಂಡ್ ಒಪ್ಪಿದರೆ ನಾನೇ 5 ವರ್ಷ ಮುಖ್ಯಮಂತ್ರಿ’ ಎಂದ ಸಿದ್ದರಾಮಯ್ಯ: ‘ಸಿಎಂ ಹೇಳಿದ ಮೇಲೆ ಇನ್ನೇನಿದೆ’? ಎಂದ ಡಿ.ಕೆ.ಶಿವಕುಮಾರ್

BIG NEWS: 7 ಸಾವಿರ ಕೋಟಿ ರೂ. ಬೆಗ್ಗರ್ಸ್ ಸೆಸ್ ಸಂಗ್ರಹ: 3 ಸಾವಿರ ಕೋಟಿ ಖರ್ಚಾದರೂ ನಿಲ್ಲದ ಮಕ್ಕಳ ಭಿಕ್ಷಾಟನೆ: ಏನೋ ಸರಿ ಇಲ್ಲ ಎಂದು ಹೈಕೋರ್ಟ್ ಕಳವಳ

TAGGED:BJPಬಿಜೆಪಿriceaccountCongress GOVT.ಕಾಂಗ್ರೆಸ್ ಸರ್ಕಾರಖಾತೆಅಕ್ಕಿ ಹಣ
Share This Article
Facebook Copy Link Print

Latest News

ಕ್ವಿಟ್ ಇಂಡಿಯಾ ಚಳವಳಿ, ಉಪ್ಪಿನ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದ ಸ್ವಾತಂತ್ರ್ಯ ಹೋರಾಟಗಾರ ವಿ.ಎನ್. ರೆಡ್ಡಿ ವಿಧಿವಶ
ವೋಟ್ ಚೋರಿ ತಡೆಗೆ ಕೈ ಕಾರ್ಯಪಡೆ ರಚನೆ: ಕರ್ನಾಟಕದಲ್ಲಿ ಮೊದಲ ಬಾರಿಗೆ ಹೆಬ್ಬಾಳ ಕ್ಷೇತ್ರದಲ್ಲಿ ಪಡೆ ಸಿದ್ಧ: ಸಚಿವ ಬೈರತಿ ಸುರೇಶ್ ಘೋಷಣೆ
BREAKING: ಶಿವಮೊಗ್ಗದಲ್ಲಿ ಕಟ್ಟಡ ಕುಸಿದು ವ್ಯಕ್ತಿ ಸಾವು ಬಗ್ಗೆ ಕಾರ್ಮಿಕ ಇಲಾಖೆ ಸ್ಪಷ್ಟೀಕರಣ
BIG NEWS: ‘ಹೈಕಮಾಂಡ್ ಒಪ್ಪಿದರೆ ನಾನೇ 5 ವರ್ಷ ಮುಖ್ಯಮಂತ್ರಿ’ ಎಂದ ಸಿದ್ದರಾಮಯ್ಯ: ‘ಸಿಎಂ ಹೇಳಿದ ಮೇಲೆ ಇನ್ನೇನಿದೆ’? ಎಂದ ಡಿ.ಕೆ.ಶಿವಕುಮಾರ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
BREAKING : ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕ ಕೆ.ಗೋವಿಂದ್ ಇನ್ನಿಲ್ಲ |K.Govind Passes Away
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
BREAKING: ಕಾರ್ -ಬಸ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸ್ಥಳದಲ್ಲೇ ಸಾವು, 10 ಮಂದಿ ಗಂಭೀರ

Automotive

SMS ALERT : ನಿಮಗೆ ಬರುವ ‘SMS’ ನ ಕೊನೆಯಲ್ಲಿ S, P, G, ಮತ್ತು T ಅಕ್ಷರಗಳ ಅರ್ಥವೇನು ಗೊತ್ತಾ..? ತಿಳಿಯಿರಿ
ಹೊಸ ಕಾರ್ ಖರೀದಿಸುವವರಿಗೆ ಭರ್ಜರಿ ಸುದ್ದಿ: 1.90 ಲಕ್ಷ ರೂ.ವರೆಗೆ ರಿಯಾಯಿತಿ ಘೋಷಿಸಿದ ಟಾಟಾ ಮೋಟಾರ್ಸ್
ALERT : ಸಡನ್ ಆಗಿ ಕಾರಿನ ಬ್ರೇಕ್ ಫೇಲ್ ಆದರೆ ಭಯಪಡ್ಬೇಡಿ, ಜಸ್ಟ್ ಹೀಗೆ ಮಾಡಿ

Entertainment

BREAKING: ಈಗಲ್ಟನ್ ರೆಸಾರ್ಟ್ ನಿಂದ ‘ಬಿಗ್ ಬಾಸ್’ ಮನೆಗೆ ಎಲ್ಲಾ 17 ಸ್ಪರ್ಧಿಗಳು ಶಿಫ್ಟ್: ಮತ್ತೆ ಚಿತ್ರೀಕರಣ ಆರಂಭ
ಧ್ರುವ ಸರ್ಜಾ ವಿರುದ್ಧ ದೂರು ಪ್ರಕರಣಕ್ಕೆ ನಿರ್ದೇಶಕ ರಾಘವೇಂದ್ರ ಹೆಗಡೆ ಸ್ಪಷ್ಟನೆ
BREAKING: ಹೋಟೆಲ್ ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್ ನವಾಸ್

Sports

ಕ್ರೀಡಾಪಟುಗಳಿಗೆ ಸರ್ಕಾರಿ ಹುದ್ದೆಯಲ್ಲಿ ಮೀಸಲಾತಿ ಹೆಚ್ಚಳ: ಒಲಿಂಪಿಕ್ ಪದಕ ವಿಜೇತರಿಗೆ 5 ಕೋಟಿ ರೂ.: ಸಿಎಂ ಸಿದ್ಧರಾಮಯ್ಯ  
BREAKING : T-20 ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ ಶಾಕ್ ! ಸ್ಟಾರ್ ಕ್ರಿಕೆಟಿಗ ‘ಶ್ರೇಯಸ್ ಅಯ್ಯರ್’ ಆಸ್ಪತ್ರೆಗೆ ದಾಖಲು.!
ಸಚಿನ್ ದಾಖಲೆ ಹಿಂದಿಕ್ಕಿದ ಕೊಹ್ಲಿ: 50ನೇ ಶತಕ ಸಿಡಿಸಿದ ರೋಹಿತ್ ಶರ್ಮಾ: ವೈಟ್ ವಾಷ್ ತಪ್ಪಿಸಿಕೊಂಡ ಭಾರತ

Special

ಚೀನಾದಲ್ಲಿ ವಿಶ್ವದ ಅತಿ ಎತ್ತರದ ‘ಸೇತುವೆ’ ಲೋಕಾರ್ಪಣೆ, 2 ಗಂಟೆಗಳ ಪ್ರಯಾಣ ಜಸ್ಟ್ 2 ನಿಮಿಷಕ್ಕೆ ಇಳಿಕೆ |WATCH VIDEO
ಈರುಳ್ಳಿಯ ಪ್ರಯೋಜನಗಳು ತಿಳಿದ್ರೆ ನೀವೂ ಬೆರಗಾಗ್ತೀರಾ…..!
ನೀವು ಕಡಲೆಕಾಯಿ ಪ್ರಿಯರಾಗಿದ್ದರೆ ತಪ್ಪದೇ ಇದನ್ನುಓದಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?