KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

‘ಗೃಹಲಕ್ಷ್ಮಿ’ ಜಾರಿಗೆ ಮುನ್ನವೇ ಗೃಹಿಣಿಯರ ಖಾತೆಗೆ ಅನ್ನಭಾಗ್ಯ ಹಣ ಜಮಾ: ಆಧಾರ್ ಜೋಡಣೆ ಕಡ್ಡಾಯ

Published June 29, 2023 at 6:55 pm
Share
SHARE

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡಲು ಸರ್ಕಾರ ನಿರ್ಧರಿಸಿದ್ದು, ಈ ಹಣವನ್ನು ಬಿಪಿಎಲ್ ಕಾರ್ಡ್ ಹೊಂದಿದ ಯಜಮಾನ/ನಿ ಖಾತೆಗೆ ಜಮಾ ಮಾಡಲಾಗುತ್ತದೆ.

ಅನ್ನಭಾಗ್ಯ ಯೋಜನೆಯ 5 ಕೆಜಿ ಅಕ್ಕಿ ಹಣ ಬ್ಯಾಂಕ್ ಖಾತೆಗೆ ಜಮಾ ಆಗಲು ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಜೋಡಣೆಯಾಗಿರಬೇಕು. ಬಿಪಿಎಲ್ ಪಡಿತರ ಚೀಟಿ ಹೊಂದಿದ್ದು, ಈ ಚೀಟಿಯಲ್ಲಿ ಮನೆಯ ಮುಖ್ಯಸ್ಥರು ಯಾರು ಎಂದು ನಮೂದಾಗಿರುತ್ತದೆಯೋ ಅವರ ಹೆಸರಲ್ಲಿ ಬ್ಯಾಂಕ್ ಖಾತೆ ಹೊಂದಿರಬೇಕು. ಆ ಖಾತೆಗೆ ಆಧಾರ್ ಲಿಂಕ್ ಆಗಿರಬೇಕು.

ಸಾಮಾನ್ಯವಾಗಿ ಬಿಪಿಎಲ್ ಕಾರ್ಡ್ ದಾರರಲ್ಲಿ ಶೇಕಡ 92 ರಷ್ಟು ಮಹಿಳೆಯರೇ ಯಜಮಾನಿ ಆಗಿರುವುದರಿಂದ ಗೃಹಲಕ್ಷ್ಮಿ ಯೋಜನೆ ಜಾರಿಗೆ ಮೊದಲೇ ಅವರ ಖಾತೆಗಳಿಗೆ ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗಲಿದೆ. ಮನೆಯ ಮುಖ್ಯಸ್ಥರ ಹೆಸರಲ್ಲಿ ಖಾತೆ ಇಲ್ಲದಿದ್ದರೆ ಕುಟುಂಬದ ಬೇರೆ ಸದಸ್ಯರ ಖಾತೆಯ ವಿವರ ನೀಡಬಹುದಾಗಿದೆ. 1.28 ಕೋಟಿ ಫಲಾನುಭವಿಗಳಲ್ಲಿ 6 ಲಕ್ಷ ಖಾತೆದಾರರ ಖಾತೆ ಆಧಾರ್ ಲಿಂಕ್ ಆಗಿಲ್ಲವೆಂದು ಹೇಳಲಾಗಿದೆ. ಆಧಾರ್ ಜೋಡಣೆ ಮಾಡಿಸಿದ ಬಳಿಕ ಅಂತಹವರ ಖಾತೆಗಳಿಗೂ ಅನ್ನ ಭಾಗ್ಯ ಯೋಜನೆಯ ಹಣ ಜಮಾ ಆಗಲಿದೆ. ಮನೆಯ ಯಜಮಾನಿ ಖಾತೆಗೆ 2 ಸಾವಿರ ರೂ. ಜಮಾ ಮಾಡುವ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ ನಲ್ಲಿ ಚಾಲನೆ ನೀಡಲಿದ್ದು, ಅಷ್ಟರೊಳಗೆ ಜುಲೈನಿಂದಲೇ 5 ಕೆಜಿ ಅಕ್ಕಿ ಹಣ ನೀಡಲಾಗುವುದು ಎನ್ನಲಾಗಿದೆ.

You Might Also Like

ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ಅಧಿಕಾರ ಸ್ವೀಕಾರ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಕೇಂದ್ರ ಸರ್ಕಾರದ ನ್ಯಾಷನಲ್ ಇ-ಸ್ಕಾಲರ್‌ ಶಿಪ್ ಗೆ ಅರ್ಜಿ

ಒಪಿಎಸ್, ಆರೋಗ್ಯ ಸಂಜೀವಿನಿ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್

SHOCKING: ಮದುವೆಯಾಗಲು ಹೆಣ್ಣು ಸಿಗದಿದ್ದಕ್ಕೆ ಮನನೊಂದು ಹೋಂಗಾರ್ಡ್ ಆತ್ಮಹತ್ಯೆ

BREAKING: ಎರಡು ಕಾರ್ ಡಿಕ್ಕಿಯಾಗಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ನಾಲ್ವರು ಗಂಭೀರ

TAGGED:MoneyBPL cardಬಿಪಿಎಲ್ ಕಾರ್ಡ್ಖಾತೆAnnabhagya Yojanebank accountಹಣ ಜಮಾಅನ್ನಭಾಗ್ಯಯಜಮಾನಿ
Share This Article
Facebook Copy Link Print

Latest News

ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ಅಧಿಕಾರ ಸ್ವೀಕಾರ
ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಕೇಂದ್ರ ಸರ್ಕಾರದ ನ್ಯಾಷನಲ್ ಇ-ಸ್ಕಾಲರ್‌ ಶಿಪ್ ಗೆ ಅರ್ಜಿ
ಒಪಿಎಸ್, ಆರೋಗ್ಯ ಸಂಜೀವಿನಿ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್
SHOCKING: ಮದುವೆಯಾಗಲು ಹೆಣ್ಣು ಸಿಗದಿದ್ದಕ್ಕೆ ಮನನೊಂದು ಹೋಂಗಾರ್ಡ್ ಆತ್ಮಹತ್ಯೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING : ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!
SHOCKING : ಆಂಟಿ ಪ್ರೀತ್ಸೆ…! ಅಂತ ಸುತ್ತಾಟ : ಕೊಲೆಗೈದು ತನ್ನದೇ ಜಮೀನಿನಲ್ಲಿ ಶವ ಬಚ್ಚಿಟ್ಟ ಮಂಡ್ಯದ ಯುವಕ.!

Automotive

ALERT : ರಾತ್ರಿಯಿಡೀ ಮೊಬೈಲ್ ಚಾರ್ಜ್ ಗೆ ಹಾಕುತ್ತೀರಾ..? ಇದೆಷ್ಟು ಅಪಾಯಕಾರಿ ಗೊತ್ತೇ..?
BIG NEWS: ಇನ್ನು ವಾಹನಗಳಿಗೆ ಕೊಳಲು, ತಬಲಾ ಸೇರಿ ಸಂಗೀತ ವಾದ್ಯಗಳ ಹಾರ್ನ್ ಕಡ್ಡಾಯ ಕಾನೂನು ಜಾರಿಗೆ ಚಿಂತನೆ
ವಿದ್ಯುತ್ ವಾಣಿಜ್ಯ ವಾಹನಗಳ ಗುತ್ತಿಗೆ ನೀಡುವ ವ್ಯವಸ್ಥೆ ಕಲ್ಪಿಸಲು ವರ್ಟೆಲೋ ಜೊತೆ ಒಪ್ಪಂದಕ್ಕೆ ಟಾಟಾ ಮೋಟಾರ್ಸ್ ಸಹಿ

Entertainment

100 ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿತ್ತು ಈ ಹಾಡು ; 62 ವರ್ಷಗಳ ಕಾಲ ನಿಷೇಧಕ್ಕೊಳಗಾಗಿದ್ದ ‘ಅತ್ಯಂತ ದುರದೃಷ್ಟಕರ’ ಗೀತೆ ಇದು !
ಕಿಂಗ್’ ಚಿತ್ರಕ್ಕಾಗಿ ಶಾರುಖ್ ಖಾನ್ ಹೊಸ ಲುಕ್ ವೈರಲ್: ಅಭಿಮಾನಿಗಳಲ್ಲಿ ಕುತೂಹಲ | Watch Video
BREAKING : ನಟ ಪ್ರಭಾಸ್ ನಟನೆಯ ಹಾರರ್-ಕಾಮಿಡಿ ಚಿತ್ರ ‘ದಿ ರಾಜಾ ಸಾಬ್’ ಟೀಸರ್ ರಿಲೀಸ್ |WATCH TEASER

Sports

ಕ್ರಿಕೆಟಿಗ ಶಮಿ ಪತ್ನಿಗೆ ಹೊಸ ಸಂಕಷ್ಟ ; ನೆರೆಹೊರೆಯವರ ಮೇಲೆ ಹಲ್ಲೆ ನಡೆಸಿದ್ದಕ್ಕೆ ಕೇಸ್‌ | Watch Video
ಶ್ರೀಲಂಕಾ ಆಟಗಾರನ ವಿಚಿತ್ರ ಬೌಲಿಂಗ್ ಆಕ್ಷನ್ ಗೆ ಬ್ಯಾಟ್ಸ್‌ಮನ್ ಕಂಗಾಲು | Old Video
ಸಚಿನ್ ಮಾಜಿ ಪ್ರತಿಸ್ಪರ್ಧಿ ಈಗ ಲಂಡನ್‌ನಲ್ಲಿ ವರ್ಣಚಿತ್ರಕಾರ ; ʼಕ್ರಿಕೆಟ್‌ʼ ನಿಂದ ಗಳಿಸಿದ್ದಕ್ಕಿಂತ ಈಗ ಹೆಚ್ಚು ಸಂಪಾದನೆ !

Special

ʼರಾತ್ರಿʼ ನಿದ್ದೆ ಬರ್ತಿಲ್ವಾ ? 4-7-8 ಸೂತ್ರ ಟ್ರೈ ಮಾಡಿದ್ರೆ ಫಲಿತಾಂಶ ಗ್ಯಾರಂಟಿ !
ʼಸಂಗಾತಿʼಯನ್ನು ಸೆಳೆಯಲು ಇಲ್ಲಿದೆ ಅತ್ಯಂತ ಸುಲಭದ ಟ್ರಿಕ್ಸ್‌
ಸ್ಕೂಲ್‌ ಬಸ್‌ ಗಳ ಬಣ್ಣವೇಕೆ ಹಳದಿಯಾಗಿರುತ್ತೆ ? ಇದಕ್ಕೂ ಇದೆ ವೈಜ್ಞಾನಿಕ ಕಾರಣ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?