KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಖಾತೆಗೆ ಅಕ್ಕಿ ಹಣ ಜಮಾ ಶೀಘ್ರ

Published July 5, 2023 at 9:28 am
Share
SHARE

ಬೆಂಗಳೂರು: ಅನ್ನಭಾಗ್ಯ ಯೋಜನೆ 5 ಕೆಜಿ ಅಕ್ಕಿ ಹಣ ಜುಲೈ 9, 10 ರಿಂದ ಖಾತೆಗೆ ಜಮಾ ಮಾಡಲಾಗುವುದು. ಕಾಂಗ್ರೆಸ್ ಸರ್ಕಾರ 10 ಕೆಜಿ ಅಕ್ಕಿ ಕೊಡುವ ಭರವಸೆ ನೀಡಿದ್ದು, 5 ಕೆಜಿ ಅಕ್ಕಿ ವಿತರಿಸಿ ಉಳಿದ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡಲಾಗುವುದು.

ಅಕ್ಕಿ ಸಿಗುವುದು ವಿಳಂಬವಾದ ಹಿನ್ನೆಲೆಯಲ್ಲಿ ಖಾತೆಗೆ ಅಕ್ಕಿಯ ಹಣ ಜಮಾ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಜುಲೈ 10ರೊಳಗೆ ಇಲ್ಲವೇ ಜುಲೈ 9 ರಿಂದಲೇ ಫಲಾನುಭವಿಗಳ ಖಾತೆಗೆ ಅಕ್ಕಿ ಹಣ ಜಮಾ ಮಾಡಲು ಚಿಂತನೆ ನಡೆದಿದೆ.

ಸರ್ಕಾರದಿಂದ ಈ ಕುರಿತು ಸೂಚನೆ ನೀಡಲಾಗಿದ್ದು, ಆಹಾರ ಇಲಾಖೆ ಅಧಿಕಾರಿಗಳು ಖಾತೆಗೆ ಹಣ ಹಾಕಲು ತಯಾರಿ ಮಾಡಿಕೊಂಡಿದ್ದಾರೆ. ಪ್ರತಿದಿನ ಎರಡು ಜಿಲ್ಲೆಗಳನ್ನು ಆಯ್ಕೆ ಮಾಡಿ ಹಣ ಹಾಕುವ ಕುರಿತು ಚಿಂತನೆ ನಡೆದಿದೆ. ಆರಂಭಿಕವಾಗಿ ಮೈಸೂರು, ಕೋಲಾರ ಜಿಲ್ಲೆಗಳ ಪಡಿತರ ಚೀಟಿದಾರರಿಗೆ ಹಣ ಹಾಕಿ ನಂತರ ಹಂತಹಂತವಾಗಿ ಪ್ರತಿದಿನ ಎರಡು ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

You Might Also Like

BREAKING : ಸರ್ಕಾರಿ ಆಸ್ಪತ್ರೆಗಳಲ್ಲಿ ‘ಜನೌಷಧಿ ಕೇಂದ್ರ’ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ.!

BREAKING: ಮುಂದಿನ ಮುಖ್ಯಮಂತ್ರಿ ಜಿ.ಪರಮೇಶ್ವರ್: ಬೆಳಗಾವಿಯಲ್ಲಿ ಬೆಂಬಲಿಗರ ಘೋಷಣೆ

BREAKING : ಕರ್ನಾಟಕದ ಮುಂದಿನ ‘CM’ ನಟ ದರ್ಶನ್.? ಮೊಳಗಿದ ‘ಡಿ ಬಾಸ್’ ಅಭಿಮಾನಿಗಳ ಘೋಷಣೆ.!

BIG NEWS: ರಾಜಕೀಯ ವಾತಾವರಣ ಚೆನ್ನಾಗಿದೆ: ಮಾರ್ಮಿಕವಾಗಿ ನುಡಿದ ಡಿ.ಕೆ ಸುರೇಶ್

ALERT : ‘ಸೆಕೆಂಡ್ ಹ್ಯಾಂಡ್’ ಕಾರು ಖರೀದಿಸುವ ಮುನ್ನ ಎಚ್ಚರ.! ಈ ವಿಚಾರ ನಿಮಗೆ ತಿಳಿದಿರಲಿ

TAGGED:Moneyಸರ್ಕಾರaccountrationಖಾತೆಗೆ ಜಮಾಅಕ್ಕಿ ಹಣRcieಜುಲೈ 10 ರಿಂದ
Share This Article
Facebook Copy Link Print

Latest News

BREAKING : ಸರ್ಕಾರಿ ಆಸ್ಪತ್ರೆಗಳಲ್ಲಿ ‘ಜನೌಷಧಿ ಕೇಂದ್ರ’ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ.!
BREAKING: ಮುಂದಿನ ಮುಖ್ಯಮಂತ್ರಿ ಜಿ.ಪರಮೇಶ್ವರ್: ಬೆಳಗಾವಿಯಲ್ಲಿ ಬೆಂಬಲಿಗರ ಘೋಷಣೆ
BREAKING : ಕರ್ನಾಟಕದ ಮುಂದಿನ ‘CM’ ನಟ ದರ್ಶನ್.? ಮೊಳಗಿದ ‘ಡಿ ಬಾಸ್’ ಅಭಿಮಾನಿಗಳ ಘೋಷಣೆ.!
BIG NEWS: ರಾಜಕೀಯ ವಾತಾವರಣ ಚೆನ್ನಾಗಿದೆ: ಮಾರ್ಮಿಕವಾಗಿ ನುಡಿದ ಡಿ.ಕೆ ಸುರೇಶ್

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read

ALERT : ವಾಹನ ಸವಾರರೇ ಎಚ್ಚರ : ‘ಪೆಟ್ರೋಲ್ ಬಂಕ್’ನಲ್ಲಿ ‘0’ ಮಾತ್ರ ನೋಡಬೇಡಿ, ಇದನ್ನು ಚೆಕ್ ಮಾಡಿ.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
ಈ ಎಲ್ಲಾ ಕಾಯಿಲೆಗಳಿಗೆ ರಾಮಬಾಣ ಬೋರೆ ಹಣ್ಣು
BREAKING: ದಕ್ಷ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ: ಸಿಎಂ ಸಿದ್ಧರಾಮಯ್ಯ ಸಂತಾಪ

Automotive

‘ಮೊಬೈಲ್’ ನೀರಿಗೆ ಬಿದ್ದರೆ ಚಿಂತಿಸ್ಬೇಡಿ,  ಜಸ್ಟ್ ಹೀಗೆ ಮಾಡಿ.!
ಪೋಷಕರೇ ಇತ್ತ ಗಮನಿಸಿ : ಮಕ್ಕಳ ‘ಮೊಬೈಲ್’ ಚಟ ಬಿಡಿಸಲು ಜಸ್ಟ್ ಹೀಗೆ ಮಾಡಿ |WATCH VIDEO
ವಾಹನ ಸವಾರರೇ ಗಮನಿಸಿ : ವಾಹನ ಚಲಾಯಿಸುವಾಗ ಈ ದಾಖಲೆಗಳನ್ನು ಇಟ್ಟುಕೊಳ್ಳುವುದು ಕಡ್ಡಾಯ.!

Entertainment

ಯುನಿಸೆಫ್ ಇಂಡಿಯಾ ಪ್ರಚಾರ ರಾಯಭಾರಿಯಾಗಿ ನಟಿ ಕೀರ್ತಿ ಸುರೇಶ್ ನೇಮಕ
BREAKING: ಕಾರ್ –ಕ್ಯಾಂಟರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಪಂಜಾಬಿ ಗಾಯಕ ಹರ್ಮನ್ ಸಿಧು ಸಾವು
BIG NEWS: ಕನ್ನಡ ಚಲನಚಿತ್ರಗಳ ಒಟಿಟಿ ವೇದಿಕೆ ರಚನೆಗೆ ಸರ್ಕಾರದಿಂದ ಸಮಿತಿ ರಚನೆ

Sports

ಅಂಪೈರ್ ನಿರ್ಧಾರಕ್ಕೆ ತಿರುಗೇಟು: ಬುಮ್ರಾ ಪಡೆದ 100ನೇ ವಿಕೆಟ್ ‘ಕಾನೂನುಬಾಹಿರ’? ಸಾಮಾಜಿಕ ಜಾಲತಾಣದಲ್ಲಿ ಬಿಸಿ ಬಿಸಿ ಚರ್ಚೆ!
100 ಸಿಕ್ಸರ್‌ಗಳ ಗಡಿ ಮುಟ್ಟಿದ ಹಾರ್ದಿಕ್ ಪಾಂಡ್ಯ!ಕೊಹ್ಲಿ, ರೋಹಿತ್, ಸೂರ್ಯಕುಮಾರ್ ಸಾಲಿಗೆ ಸೇರಿದ ಸ್ಟಾರ್ ಆಲ್‌ರೌಂಡರ್!
ಟಿ20 ಪಂದ್ಯದಲ್ಲಿ ದಾಖಲೆ ಬರೆದ ಮೊದಲ ಭಾರತೀಯ ಬೌಲರ್ ಜಸ್ಪ್ರೀತ್ ಬುಮ್ರಾ ಇತಿಹಾಸ ನಿರ್ಮಾಣ

Special

‘ಸ್ಯಾಲರಿ ಸ್ಲಿಪ್’ ಇಲ್ಲದೇ ‘ಪರ್ಸನಲ್ ಲೋನ್’ ಪಡೆಯುವುದು ಈಗ ಬಹಳ ಸುಲಭ,  ಜಸ್ಟ್ ಹೀಗೆ ಮಾಡಿ.!
ಸ್ಮಾರ್ಟ್‌ಫೋನ್‌ಗೆ ಅಡಿಕ್ಟ್‌ ಆಗಿಬಿಟ್ಟಿದ್ದೀರಾ….? ಬಿಡುಗಡೆ ಪಡೆಯಲು ಹೀಗೆ ಮಾಡಿ…!
ಹೊಳೆಯುವ ಮೈಕಾಂತಿಗೆ ಬಳಸಿ ಮನೆಯಲ್ಲಿಯೇ ತಯಾರಿಸಿದ ಬಾಡಿವಾಶ್

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?