KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಬಿಪಿಎಲ್ ಕಾರ್ಡ್ ದಾರರಿಗೆ ಶಾಕ್: ಕಳೆದ ತಿಂಗಳು ಅಕ್ಕಿ ಪಡೆದವರ ಖಾತೆಗೆ ಮಾತ್ರ ಅನ್ನಭಾಗ್ಯ ಹಣ ಜಮಾ…?

Published July 6, 2023 at 7:34 pm
Share
SHARE

ಬೆಂಗಳೂರು: ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ಬದಲು ಹಣ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ಅಕ್ಕಿ ಪಡೆದವರ ಖಾತೆಗೆ ಮಾತ್ರ ಹಣ ಜಮಾ ಮಾಡಲು ಚಿಂತನೆ ನಡೆಸಲಾಗಿದೆ.

ಜೂನ್ ನಲ್ಲಿ 1,28,23,868 ಕುಟುಂಬಗಳ ಪೈಕಿ 1,17,29,296 ಕುಟುಂಗಳು ಅಕ್ಕಿ ಪಡೆದಿವೆ. ಉಳಿದ 10.94 ಲಕ್ಷ ಬಿಪಿಎಲ್ ಕುಟುಂಬಗಳು ಪಡಿತರ ಅಕ್ಕಿ ಪಡೆದಿರಲಿಲ್ಲ. 10.94 ಲಕ್ಷ ಕುಟುಂಬ ಅಂದರೆ ಅಂದಾಜು 20 ಲಕ್ಷ ಜನ ಅಕ್ಕಿ ಪಡೆದುಕೊಂಡಿಲ್ಲ.

20 ಲಕ್ಷ ಜನರಿಗೆ ಹಣ ಹಾಕದಿದ್ದರೆ 76 ಕೋಟಿ ರೂಪಾಯಿ ಉಳಿತಾಯವಾಗುತ್ತದೆ. ಕೆಲವರು ಬಿಪಿಎಲ್ ಕಾರ್ಡ್ ಹೊಂದುವ ಉದ್ದೇಶದಿಂದ ಪಡಿತರ ಪಡೆಯುವುದಿಲ್ಲ. ಉಚಿತ ಆರೋಗ್ಯ ಸೇವೆ ಪಡೆಯಲು ಬಿಪಿಎಲ್ ಕಾರ್ಡ್ ಹೊಂದಿರುತ್ತಾರೆ, ಹೆಚ್ಚುವರಿ 5 ಕೆಜಿ ಅಕ್ಕಿಗೆ ಹಣ ನೀಡುವುದು ಅನಗತ್ಯವೆಂಬ ಅಭಿಪ್ರಾಯ ವ್ಯಕ್ತವಾಗಿದೆ. ಕಳೆದ 3 ತಿಂಗಳಿಂದ 5,37,213 ಬಿಪಿಎಲ್ ಕುಟುಂಬಸ್ಥರು ಅಕ್ಕಿ ಪಡೆದಿಲ್ಲ. ಹೀಗಾಗಿ ಅಕ್ಕಿ ಪಡೆಯದವರಿಗೆ ಹಣ ನೀಡದಿರಲು ಆಹಾರ ಇಲಾಖೆ ಚಿಂತನೆ ನಡೆಸಿದೆ ಎನ್ನಲಾಗಿದೆ.

You Might Also Like

ತಲೆ ಹೊಟ್ಟು ಸಮಸ್ಯೆ ನಿವಾರಣೆ ಮಾಡಲು ಇದನ್ನು ಬಳಸಿ

ಆರೋಗ್ಯದಾಯಕ ಹಾಗೂ ಸೌಂದರ್ಯವರ್ಧಕವಾಗಿಯೂ ಅತ್ಯುತ್ತಮ ಪಪ್ಪಾಯ

PGCET ಫಲಿತಾಂಶ ಪ್ರಕಟ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

BIG NEWS : ಬೆಂಗಳೂರಲ್ಲಿ ಇಂದು ‘ರಾಹುಲ್ ಗಾಂಧಿ’  ನೇತೃತ್ವದಲ್ಲಿ ಪ್ರತಿಭಟನೆ : ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ.!

ಸುಲಭವಾಗಿ ಹೊಟ್ಟೆ ಬೊಜ್ಜು ಕರಗಲು ಪ್ರತಿದಿನ ಕುಡಿಯಿರಿ ಈ ಟೀ

TAGGED:Moneyಅಕ್ಕಿ ಪಡಯದವರುriceaccountಆಹಾರ ಇಲಾಖೆಇಲ್ಲBPL cardಬಿಪಿಎಲ್ ಕಾರ್ಡ್Annabhagya Yojaneಖಾತೆಗೆ ಹಣ
Share This Article
Facebook Copy Link Print

Latest News

ಆರೋಗ್ಯದಾಯಕ ಹಾಗೂ ಸೌಂದರ್ಯವರ್ಧಕವಾಗಿಯೂ ಅತ್ಯುತ್ತಮ ಪಪ್ಪಾಯ
ತಲೆ ಹೊಟ್ಟು ಸಮಸ್ಯೆ ನಿವಾರಣೆ ಮಾಡಲು ಇದನ್ನು ಬಳಸಿ
PGCET ಫಲಿತಾಂಶ ಪ್ರಕಟ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ
BIG NEWS : ಬೆಂಗಳೂರಲ್ಲಿ ಇಂದು ‘ರಾಹುಲ್ ಗಾಂಧಿ’  ನೇತೃತ್ವದಲ್ಲಿ ಪ್ರತಿಭಟನೆ : ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ.!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
BREAKING: ನವೆಂಬರ್ 1 ರಿಂದ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ: ಹೊಸ ಆದೇಶ ಹೊರಡಿಸಿದ ದೆಹಲಿ ಸರ್ಕಾರ

Automotive

ʼಹೋಂಡಾ ರೆಬೆಲ್ 500ʼ ಭಾರತದಲ್ಲಿ ರಿಲೀಸ್‌ : ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿವರ !
ಕಾರಿನಲ್ಲಿ ತೇವಾಂಶದ ವಾಸನೆ ಕಾಡುತ್ತಿದೆಯೇ ? ಇದನ್ನು ದೂರ ಮಾಡಲು ಇಲ್ಲಿದೆ ಟಿಪ್ಸ್‌ !
ಮೊಮ್ಮಗನ ಕಾರಿನಲ್ಲಿ ಅಜ್ಜನ ಮೋಜು ಮಸ್ತಿ ; ವಿಡಿಯೋ 5 ಕೋಟಿಗೂ ಅಧಿಕ ವೀಕ್ಷಣೆ | Watch

Entertainment

BREAKING : ಶೂಟಿಂಗ್ ವೇಳೆ ‘ಸ್ಟಂಟ್ ಮ್ಯಾನ್’ ಸಾವು : ನಿರ್ದೇಶಕ ಪ.ರಂಜಿತ್ ಸೇರಿ ಐವರ ವಿರುದ್ಧ ‘FIR’ ದಾಖಲು
BREAKING : ನಿರ್ದೇಶಕ ಎಸ್. ನಾರಾಯಣ್ ಹೆಸರಿನಲ್ಲಿ ನಕಲಿ ಖಾತೆ ತೆರೆದು ಅವಹೇಳನಕಾರಿ ಪೋಸ್ಟ್ : ಕಮಿಷನರ್ ಗೆ ದೂರು ನೀಡಿದ ನಿರ್ದೇಶಕ ಹೇಳಿದ್ದೇನು?
ಬಿಗ್ ಬಿ ಇಲ್ಲದೆ KBC ಯೋಚಿಸಲು ಸಾಧ್ಯವೇ ? ಸಲ್ಮಾನ್ ಖಾನ್ ನಿರೂಪಣೆ ಸುದ್ದಿ ಕೇವಲ ವದಂತಿ !

Sports

ಬಾಗಲಕೋಟೆ ಬಡ ವಿದ್ಯಾರ್ಥಿನಿ ಬಿಸಿಎ ಪ್ರವೇಶಕ್ಕೆ ಸಹಾಯಹಸ್ತ ಚಾಚಿದ ಖ್ಯಾತ ಕ್ರಿಕೆಟಿಗ ರಿಷಬ್ ಪಂತ್
BREAKING : ವಾಂಖೆಡೆ ಕ್ರೀಡಾಂಗಣದಿಂದ 6.5 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ‘IPL’ ಜೆರ್ಸಿ ಕಳುವು : ‘FIR’ ದಾಖಲು.!
ಸೆ.14 ರಂದು ಭಾರತ –ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ, 28 ರಂದು ಫೈನಲ್: ಇಲ್ಲಿದೆ ಏಷ್ಯಾ ಕಪ್ ಸಂಪೂರ್ಣ ವೇಳಾಪಟ್ಟಿ

Special

ಹಣ್ಣುಗಳು ಹಾಳಾಗದಂತೆ ರಕ್ಷಿಸಲು ಇಲ್ಲಿವೆ ಟಿಪ್ಸ್
ಮನೆಯ ಕ್ಲೀನಿಂಗ್ ಗೂ ಉಪಯುಕ್ತ ವಿನೇಗರ್, ಬೇಕಿಂಗ್ ಸೋಡಾ
ಆಕರ್ಷಕ ಕಣ್ರೆಪ್ಪೆ ಹೊಂದಲು ಹೀಗೆ ಮಾಡಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?