KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪಡಿತರ ಚೀಟಿದಾರರೇ ಗಮನಿಸಿ: ರೇಷನ್ ಪಡೆದವರ ಖಾತೆಗೆ ಮಾತ್ರವೇ ಹಣ ಜಮಾ

Published July 10, 2023 at 7:27 am
Share
SHARE

ಬೆಂಗಳೂರು: ಪಡಿತರ ಪಡೆದವರ ಖಾತೆಗೆ ಮಾತ್ರ 5 ಕೆಜಿ ಅಕ್ಕಿ ಹಣವನ್ನು ಜಮಾ ಮಾಡಲಾಗುತ್ತದೆ. ಆಹಾರ ಇಲಾಖೆಯಲ್ಲಿ ಲಭ್ಯವಿರುವ ಮಾಹಿತಿ ಆಧರಿಸಿ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುತ್ತದೆ.

ಅನ್ನಭಾಗ್ಯ ಯೋಜನೆ ಅಡಿ 5 ಕೆಜಿ ಅಕ್ಕಿ ಬದಲಿಗೆ ಹಣ ಪಡೆಯಲು ಫಲಾನುಭವಿಗಳು ಕಳೆದ ಮೂರು ತಿಂಗಳಲ್ಲಿ ಒಮ್ಮೆಯಾದರೂ ಪಡಿತರ ಆಹಾರ ಧಾನ್ಯ ಪಡೆದಿರಬೇಕು ಎಂದು ಹೇಳಲಾಗಿದೆ.

ಪಡಿತರ ಅಗತ್ಯವಿರುವ ಕುಟುಂಬಗಳಿಗೆ ಮಾತ್ರ ನಗದು ವರ್ಗಾವಣೆ ಮಾಡಲು ಯೋಜನೆ ರೂಪಿಸಿರುವ ಸರ್ಕಾರ ಈ ಕ್ರಮ ಕೈಗೊಂಡಿದೆ. ಪಡಿತರ ಚೀಟಿಯ ಮುಖ್ಯಸ್ಥರ ಆಧಾರ್ ಜೋಡಣೆ ಮತ್ತು ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಇಂದಿನಿಂದ ಹಣ ವರ್ಗಾವಣೆ ಮಾಡಲಾಗುವುದು.

5 ಕೆಜಿ ಅಕ್ಕಿ ಲಭ್ಯವಾಗದ ಹಿನ್ನೆಲೆಯಲ್ಲಿ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಾಗುತ್ತದೆ. ಆಹಾರ ಇಲಾಖೆ ತಂತ್ರಾಂಶದಲ್ಲಿ ಲಭ್ಯವಿರುವ ದತ್ತಾಂಶ ಮಾಹಿತಿ ಬಳಸಿಕೊಂಡು ಅಂತ್ಯೋದಯ ಅನ್ನ ಯೋಜನೆ ಮತ್ತು ಬಿಪಿಎಲ್ ಪಡಿತರ ಚೀಟಿಗಳನ್ನು ಹೊಂದಿರುವ ಕುಟುಂಬಗಳಿಗೆ ನಗದು ವರ್ಗಾವಣೆ ಮಾಡಲಾಗುವುದು.

ಪಡಿತರ ಚೀಟಿದಾರರು ಪ್ರತ್ಯೇಕ ಬ್ಯಾಂಕ್ ಖಾತೆಗಳ ಮಾಹಿತಿಯನ್ನು ಇಲಾಖೆಗೆ ನೀಡಬೇಕಿಲ್ಲ. ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರನ್ನು ಹೊಂದಿರದ ಅಥವಾ ಒಂದಕ್ಕಿಂತ ಹೆಚ್ಚಿನ ಮುಖ್ಯಸ್ಥರನ್ನು ಹೊಂದಿರುವ ಪಡಿತರ ಚೀಟಿಗಳ ಕುಟುಂಬಗಳು ಅಕ್ಕಿ ಬದಲಿಗೆ ಹಣ ಪಡೆಯಲು ಅರ್ಹರಾಗಿರುವುದಿಲ್ಲ. ಕುಟುಂಬದ ಮುಖ್ಯಸ್ಥರನ್ನು ಗುರುತಿಸದ ಮತ್ತು ಒಂದಕ್ಕಿಂತಲೂ ಹೆಚ್ಚು ಮುಖ್ಯಸ್ಥರನ್ನು ಹೊಂದಿರುವವರು ಆಹಾರ ಇಲಾಖೆ ಅಧಿಕಾರಿಗಳನ್ನು ಭೇಟಿ ಆಗಬೇಕಿದೆ ಎಂದು ಹೇಳಲಾಗಿದೆ.

You Might Also Like

BIG NEWS: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್ ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ಹವಾಮಾನಾಧಾರಿತ ಬೆಳೆ ವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ : ಸಚಿವ  ಮಧು ಬಂಗಾರಪ್ಪ

BREAKING : ವಿಶ್ವದಾದ್ಯಂತ ‘ಕ್ಲೌಡ್’ಫ್ಲೇರ್ ಸರ್ವರ್ ಡೌನ್ : ಆನ್ ಲೈನ್ ಸೇವೆ ಸ್ಥಗಿತ, ಬಳಕೆದಾರರ ಪರದಾಟ.!

BREAKING : ಬಾಗಲಕೋಟೆಯ ಬಂಡಿಗಣಿ ಮಠದ ‘ದಾಸೋಹ ಚಕ್ರವರ್ತಿ ದಾನೇಶ್ವರ ಸ್ವಾಮೀಜಿ’ ಲಿಂಗೈಕ್ಯ.!

ಮಾನಸಿಕವಾಗಿ ನಿಮ್ಮ ವಯಸ್ಸು ಎಷ್ಟು ? ಜಸ್ಟ್ ಈ ಪರೀಕ್ಷೆಯ ಮೂಲಕ ಚೆಕ್ ಮಾಡಿ.!

TAGGED:Moneyriceಅಕ್ಕಿಬಿಪಿಎಲ್ ಕಾರ್ಡ್ಪಡಿತರಖಾತೆಗೆ ಹಣrationbank account
Share This Article
Facebook Copy Link Print

Latest News

BIG NEWS: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್ ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ
ಹವಾಮಾನಾಧಾರಿತ ಬೆಳೆ ವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ : ಸಚಿವ  ಮಧು ಬಂಗಾರಪ್ಪ
BREAKING : ವಿಶ್ವದಾದ್ಯಂತ ‘ಕ್ಲೌಡ್’ಫ್ಲೇರ್ ಸರ್ವರ್ ಡೌನ್ : ಆನ್ ಲೈನ್ ಸೇವೆ ಸ್ಥಗಿತ, ಬಳಕೆದಾರರ ಪರದಾಟ.!
BREAKING : ಬಾಗಲಕೋಟೆಯ ಬಂಡಿಗಣಿ ಮಠದ ‘ದಾಸೋಹ ಚಕ್ರವರ್ತಿ ದಾನೇಶ್ವರ ಸ್ವಾಮೀಜಿ’ ಲಿಂಗೈಕ್ಯ.!

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
ALERT : ವಾಹನ ಸವಾರರೇ ಎಚ್ಚರ : ‘ಪೆಟ್ರೋಲ್ ಬಂಕ್’ನಲ್ಲಿ ‘0’ ಮಾತ್ರ ನೋಡಬೇಡಿ, ಇದನ್ನು ಚೆಕ್ ಮಾಡಿ.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
ಈ ಎಲ್ಲಾ ಕಾಯಿಲೆಗಳಿಗೆ ರಾಮಬಾಣ ಬೋರೆ ಹಣ್ಣು

Automotive

ALERT : ಸಡನ್ ಆಗಿ ಕಾರಿನ ಬ್ರೇಕ್ ಫೇಲ್ ಆದರೆ ಭಯಪಡ್ಬೇಡಿ, ಜಸ್ಟ್ ಹೀಗೆ ಮಾಡಿ.!
ಸಾರ್ವಜನಿಕರೇ ಗಮನಿಸಿ : ನಿಮ್ಮ ‘ಮೊಬೈಲ್’ ಕಳೆದುಹೋದರೆ ತಕ್ಷಣ ಈ 5 ಕೆಲಸ ಮಾಡಿ.!
ಗಮನಿಸಿ : ಕಳೆದುಹೋದ/ಕಳ್ಳತನವಾದ ‘ಮೊಬೈಲ್ ‘ಬ್ಲಾಕ್ ಮಾಡಿಸಲು ಜಸ್ಟ್ ಹೀಗೆ ಮಾಡಿ

Entertainment

BIG NEWS: 8ನೇ ತಿಂಗಳಿಗೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದ ನಟಿ ಭಾವನಾ: ಓರ್ವ ಮಗು ಸಾವು!
‘ನಿಶ್ಚಿತಾರ್ಥ’ ಮಾಡಿಕೊಂಡ ‘ಲಕುಮಿ’ ಸೀರಿಯಲ್ ಖ್ಯಾತಿಯ ನಟಿ ಸುಷ್ಮಾ ಶೇಖರ್ .! ಹುಡುಗ ಯಾರು ಗೊತ್ತಾ.?
ಬೆಂಗಳೂರಲ್ಲಿ 25 ಅಡಿ ಎತ್ತರದ ‘ಡಾ.ವಿಷ್ಣುವರ್ಧನ್ ಪ್ರತಿಮೆ’ ನಿರ್ಮಾಣ : ನೀಲಿನಕ್ಷೆ ಬಿಡುಗಡೆ ಮಾಡಿದ ಕಿಚ್ಚ ಸುದೀಪ್ |WATCH VIDEO

Sports

ಖೇಲೋ ಇಂಡಿಯಾ ರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಕುವೆಂಪು ವಿವಿ ಸುದೀಪ್ ಗೆ ಹೈಜಂಪ್ ನಲ್ಲಿ ಚಿನ್ನದ ಪದಕ
53ನೇ ಏಕದಿನ ಶತಕದೊಂದಿಗೆ ಹಲವು ದಾಖಲೆ ಬರೆದ ವಿರಾಟ್ ಕೊಹ್ಲಿ
BREAKING: ಇಂಗ್ಲೆಂಡ್‌ ಮಾಜಿ ಕ್ರಿಕೆಟಿಗ ರಾಬಿನ್ ಸ್ಮಿತ್ ನಿಧನ | Former England cricketer Robin Smith passed away

Special

Optical-illusion : ಈ ಬೀದಿಬದಿಯ ಮನೆಯಲ್ಲಿ ಅಡಗಿರುವ ಬೆಕ್ಕನ್ನು ಪತ್ತೆಹಚ್ಚಬಲ್ಲಿರಾ ?
GOOD NEWS : ನವರಾತ್ರಿಗೆ ಮಹಿಳೆಯರಿಗೆ ‘ಭರ್ಜರಿ ಗಿಫ್ಟ್’ : 25 ಲಕ್ಷ ಉಚಿತ ‘LPG ಗ್ಯಾಸ್’ ಸಂಪರ್ಕ, ಜಸ್ಟ್ ಹೀಗೆ ಪಡೆಯಿರಿ.!
BUSINESS TIPS : ಜಸ್ಟ್ 10 ರೂ.ಗೆ ಈ ಸಸ್ಯ ಖರೀದಿಸಿ ಬೆಳೆಸಿ ಮಾರಾಟ ಮಾಡಿ, ಕೋಟಿಗಟ್ಟಲೇ ಲಾಭ ಪಡೆಯಿರಿ.!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?