alex Certify Anna Bhagya Scheme : ಅಕ್ಕಿ ಇಲ್ಲ ಅಂದ್ರೆ ಬೇಳೆ, ಎಣ್ಣೆ, ಬೆಲ್ಲ ಕೊಡಬಹುದು : ಮಾಜಿ ಸಿಎಂ HDK ಸಲಹೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Anna Bhagya Scheme : ಅಕ್ಕಿ ಇಲ್ಲ ಅಂದ್ರೆ ಬೇಳೆ, ಎಣ್ಣೆ, ಬೆಲ್ಲ ಕೊಡಬಹುದು : ಮಾಜಿ ಸಿಎಂ HDK ಸಲಹೆ

ಬೆಂಗಳೂರು : ‘ಅನ್ನಭಾಗ್ಯ’ ಯೋಜನೆಯಡಿ ಅಕ್ಕಿ ಇಲ್ಲ ಅಂದ್ರೆ ಬೇಳೆ, ಎಣ್ಣೆ, ಬೆಲ್ಲ ಕೊಡಬಹುದು ಎಂದು ಸರ್ಕಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸಲಹೆ ನೀಡಿದರು.

ವಿಧಾನಸೌಧದಲ್ಲಿ ಇಂದು ಅನ್ನಭಾಗ್ಯ ಯೋಜನೆಗಳ ಬಗ್ಗೆ ಪ್ರಸ್ತಾಪ ಮಾಡಿದ ಕುಮಾರಸ್ವಾಮಿ ಸಮಸ್ಯೆ ಮುಗಿಯುವರೆಗೆ ಅಕ್ಕಿ ಇಲ್ಲ ಅಂದರೆ ಬೇಳೆ, ಎಣ್ಣೆ, ಬೆಲ್ಲ ಕೊಡಬಹುದು ಎಂದು ಸಲಹೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಹೆಚ್ಚುವರಿ ಅಕ್ಕಿ ಬದಲು ಹಣ ನೀಡುವ ಯೋಜನೆಗೆ ಸೋಮವಾರ ಚಾಲನೆ ನೀಡಿದರು.ಸದ್ಯ ಎರಡು ಜಿಲ್ಲೆಗಳ ಜನರಿಗೆ ಹಣ ವರ್ಗಾವಣೆಯಾಗುತ್ತಿದ್ದು, ಹಂತ ಹಂತವಾಗಿ ವಿವಿಧ ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಾಗಲಿದೆ. ಸದ್ಯ 5 ಕೆಜಿ ಹೆಚ್ಚುವರಿ ಅಕ್ಕಿ ಬದಲಿಗೆ ಸರ್ಕಾರ ಹಣ ನೀಡುತ್ತಿದೆ. ನೇರವಾಗಿ ಪಡಿತರ ಖಾತೆಗೆ ಹಣ ವರ್ಗಾವಣೆಯಾಗುವ ವ್ಯವಸ್ಥೆಯನ್ನು ಸರ್ಕಾರ ಜಾರಿಗೆ ತಂದಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...