KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪುರುಷರಿಗೂ ಉಚಿತ ಬಸ್, ಖಾತೆಗೆ 2 ಸಾವಿರ ರೂ.: ದನ ಕಾಯುವವರಿಗೂ 1 ಸಾವಿರ ರೂ. ನೀಡಲು ವಾಟಾಳ್ ಆಗ್ರಹ

Published July 17, 2023 at 7:01 pm
Share
SHARE

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ 2,000 ರೂ. ನೀಡುವುದಾದರೆ ಯಜಮಾನನಿಗೂ ರಾಜ್ಯ ಸರ್ಕಾರ 2000 ರೂಪಾಯಿ ಕೊಡಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಹೆಣ್ಣು ಮಕ್ಕಳ ಪರ. ಆದರೆ, ಗಂಡು ಮಕ್ಕಳಿಗೆ ಅನ್ಯಾಯವಾಗುತ್ತಿದೆ. ಮನೆಯೊಡತಿಗೆ 2000 ರೂ. ನೀಡಿದರೆ ಯಜಮಾನನ ಗತಿ ಏನು ಎಂದು ಪ್ರಶ್ನಿಸಿದ್ದಾರೆ.

ಪತ್ನಿಗೆ ಹಣ ಕೊಟ್ಟು ಪತಿಗೆ ಕೊಡಲಿಲ್ಲ ಅಂದರೆ ಜಗಳ ತಂದಿಡುತ್ತಿದ್ದೀರಿ. ಯಜಮಾನ ಜೊತೆಗೆ ಯಜಮಾನನಿಗೂ ಎರಡು ಸಾವಿರ ರೂಪಾಯಿ ಕೊಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಾರತಮ್ಯ ಮಾಡುತ್ತಿದ್ದಾರೆ. ಮಹಿಳೆಯರಿಗೆ ಉಚಿತ ಪ್ರಯಾಣ ಮಾಡಿ ಪುರುಷರನ್ನು ದ್ವೇಷಿಸುತ್ತಿದ್ದಾರೆ. ಶಾಸಕರಾದ ಯತ್ನಾಳ್ ಮತ್ತು ಶಿವಲಿಂಗೇಗೌಡರು ಈ ಬಗ್ಗೆ ಕೇಳುತ್ತಾರೆ ಅಂದುಕೊಂಡಿದ್ದೆ. ಅವರು ಕೇಳದ ಕಾರಣ ನಾನೇ ಮುಖ್ಯಮಂತ್ರಿ ಅವರಿಗೆ ಕೇಳುತ್ತಿದ್ದೇನೆ. ಗಂಡು ಮಕ್ಕಳಿಗೂ ಉಚಿತ ಬಸ್, 2000 ರೂ ನೀಡುವಂತೆ ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.

ಪದವೀಧರರಿಗೆ 3000 ರೂ., ಡಿಪ್ಲೋಮಾ ಪದವೀಧರರಿಗೆ 1500 ರೂ. ನೀಡಲಾಗುತ್ತದೆ. ವಿದ್ಯಾವಂತರಿಗೆ ಹಣ ನೀಡಿದಂತೆ ದನ ಕಾಯುವವರಿಗೂ ಒಂದು ಸಾವಿರ ರೂಪಾಯಿ ಕೊಡಬೇಕು ಎಂದು ವಾಟಳ್ ನಾಗರಾಜ್ ಒತ್ತಾಯಿಸಿದ್ದಾರೆ.

You Might Also Like

BREAKING : ಪರಪ್ಪನ ಅಗ್ರಹಾರದಲ್ಲಿ ‘ರಾಜಾತಿಥ್ಯ’ ಖಂಡಿಸಿ ಪ್ರತಿಭಟನೆ : ಬಿ.ವೈ ವಿಜಯೇಂದ್ರ ಸೇರಿ ಹಲವು ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ.!

BREAKING : ಪರಪ್ಪನ ಅಗ್ರಹಾರ ಜೈಲಲ್ಲಿ ಕೈದಿಗಳಿಗೆ ರಾಜಾತಿಥ್ಯ ಕೇಸ್ : CM, DCM ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಗಮನಿಸಿ : ತುರ್ತು ಸಂದರ್ಭದಲ್ಲಿ ನಿಮ್ಮನ್ನು ರಕ್ಷಿಸುವ 4 ಔಷಧಗಳಿವು, ಪ್ರತಿ ಮನೆಯಲ್ಲೂ ಇರಬೇಕು.!

BREAKING : ಪರಪ್ಪನ ಅಗ್ರಹಾರ ಜೈಲಿನ ವೀಡಿಯೋ ರಿಲೀಸ್ ಕೇಸ್ : ನಟ ದರ್ಶನ್ ಆಪ್ತ ಧನ್ವೀರ್ ‘CCB’ ವಶಕ್ಕೆ.!

BREAKING: ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ: ಜೈಲಾಧಿಕಾರಿಗಳಿಗೆ ಗೃಹ ಸಚಿವ ಪರಮೇಶ್ವರ್ ತರಾಟೆ

TAGGED:ವಾಟಾಳ್ ನಾಗರಾಜ್ಪುರುಷರುaccountdemandsಉಚಿತ ಪ್ರಯಾಣFree Bus for MenRs 2 ThousandCowherds. Vatal Nagarajಖಾತೆಗೆ 2 ಸಾವಿರ ರೂ. ಒತ್ತಾಯ
Share This Article
Facebook Copy Link Print

Latest News

BREAKING : ಪರಪ್ಪನ ಅಗ್ರಹಾರದಲ್ಲಿ ‘ರಾಜಾತಿಥ್ಯ’ ಖಂಡಿಸಿ ಪ್ರತಿಭಟನೆ : ಬಿ.ವೈ ವಿಜಯೇಂದ್ರ ಸೇರಿ ಹಲವು ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ.!
BREAKING : ಪರಪ್ಪನ ಅಗ್ರಹಾರ ಜೈಲಲ್ಲಿ ಕೈದಿಗಳಿಗೆ ರಾಜಾತಿಥ್ಯ ಕೇಸ್ : CM, DCM ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಗಮನಿಸಿ : ತುರ್ತು ಸಂದರ್ಭದಲ್ಲಿ ನಿಮ್ಮನ್ನು ರಕ್ಷಿಸುವ 4 ಔಷಧಗಳಿವು, ಪ್ರತಿ ಮನೆಯಲ್ಲೂ ಇರಬೇಕು.!
BREAKING : ಪರಪ್ಪನ ಅಗ್ರಹಾರ ಜೈಲಿನ ವೀಡಿಯೋ ರಿಲೀಸ್ ಕೇಸ್ : ನಟ ದರ್ಶನ್ ಆಪ್ತ ಧನ್ವೀರ್ ‘CCB’ ವಶಕ್ಕೆ.!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
BREAKING : ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕ ಕೆ.ಗೋವಿಂದ್ ಇನ್ನಿಲ್ಲ |K.Govind Passes Away
SHOCKING : ಬಾ ರೇ* ಮಾಡು’ : ಕುಡಿದ ಮತ್ತಿನಲ್ಲಿ ರಸ್ತೆಯಲ್ಲೇ ರಂಪಾಟ ಮಾಡಿದ ವಿದ್ಯಾರ್ಥಿನಿ ವಿಡಿಯೋ ವೈರಲ್ |WATCH VIDEO
BREAKING : ಬೆಂಗಳೂರಲ್ಲಿ ಭೀಕರ ಅಪಘಾತ, ಕೆಟ್ಟು ನಿಂತ ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ‘ಡ್ಯಾನ್ಸರ್ ಸುಧೀಂದ್ರ’ ಸ್ಥಳದಲ್ಲೇ ಸಾವು.!

Automotive

‘ವಾಟ್ಸಾಪ್’ ಮೂಲಕವೂ ಈಗ ‘ಆಧಾರ್ ಕಾರ್ಡ್’ ಡೌನ್ ಲೋಡ್ ಮಾಡಬಹುದು.! ಜಸ್ಟ್ ಹೀಗೆ ಮಾಡಿ
ಹೊಸ ಬೈಕ್, ಕಾರ್ ಖರೀದಿಸುವವರಿಗೆ ಸಿಹಿ ಸುದ್ದಿ: ವಾಹನಗಳ ಬೆಲೆ ಭಾರಿ ಇಳಿಕೆ
‘UPI’ ಮೂಲಕ ಮಿಸ್ ಆಗಿ ಬೇರೆಯವರ ಖಾತೆಗೆ ಹಣ ಹಾಕಿದ್ರಾ.? ಹೀಗೆ ಮಾಡಿದ್ರೆ ತಕ್ಷಣ ವಾಪಸ್ ಸಿಗುತ್ತದೆ..!

Entertainment

BREAKING : ‘ನಾನು ಸುರಕ್ಷಿತವಾಗಿದ್ದೇನೆ’ :  ಕಾರು ಅಪಘಾತದ ಬಳಿಕ ನಟ ವಿಜಯ್ ದೇವರಕೊಂಡ ಫಸ್ಟ್ ರಿಯಾಕ್ಷನ್.!
BREAKING : ಪಂಜಾಬಿ ಖ್ಯಾತ ಹಾಸ್ಯನಟ ‘ಜಸ್ವಿಂದರ್ ಭಲ್ಲಾ’ ನಿಧನ |Jaswinder Bhalla Passes Away
BREAKING: ನಟ ಕಿಚ್ಚ ಸುದೀಪ್ ಬಗ್ಗೆ ಅವಹೇಳನಕಾರಿ ಪೋಸ್ಟ್: ಕಮೀಷನರ್ ಗೆ ದೂರು

Sports

ಸತತ 8 ಸಿಕ್ಸರ್ ಸಹಿತ ಕೇವಲ 11 ಎಸೆತಗಳಲ್ಲಿ ಅಜೇಯ 50 ರನ್…! ಅತಿ ವೇಗದ ಅರ್ಧಶತಕ ಬಾರಿಸಿ ವಿಶ್ವ ದಾಖಲೆಗೆ ಭಾಜನರಾದ ಆಕಾಶ್ ಚೌಧರಿ
KSCA ಅಧ್ಯಕ್ಷ ಸ್ಥಾನಕ್ಕೆ ಅಚ್ಚರಿ ಅಭ್ಯರ್ಥಿ ಪ್ರಕಟಿಸಿದ ಬ್ರಿಜೇಶ್ ಪಟೇಲ್ ಬಣ: ಕೆ.ಎನ್. ಶಾಂತಕುಮಾರ್ ಸ್ಪರ್ಧೆ
4ನೇ ಟಿ20 ಪಂದ್ಯದಲ್ಲಿ 48 ರನ್‌ ಗಳಿಂದ ಆಸ್ಟ್ರೇಲಿಯಾ ಸೋಲಿಸಿ 2-1 ಮುನ್ನಡೆ ಸಾಧಿಸಿದ ಭಾರತ

Special

ಪುರುಷರನ್ನೂ ಕಾಡುತ್ತದೆ ಬಂಜೆತನ…..! ಈ ಲಕ್ಷಣಗಳು ಕಂಡುಬಂದರೆ ಕೂಡಲೇ ಜಾಗರೂಕರಾಗಿ
ಮನೆ ಕೆಲಸ ಮಾಡಿ ಮಾಡಿ ಬೇಜಾರು ಎಂದುಕೊಳ್ತೀರಾ…..? ನಿಮಗೆ ಟೈಂ ಸಿಗುತ್ತಿಲ್ಲವಾ..…?
ಬಳಲಿದ ಕಣ್ಣುಗಳಿಗೆ ಹೀಗೆ ಮಾಡಿ ಆರೈಕೆ….!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?