BREAKING: ಆಡಳಿತಕ್ಕೆ ಮತ್ತೆ ಸರ್ಜರಿ: 5 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಆಡಳಿತಕ್ಕೆ ಮತ್ತೆ ಸರ್ಜರಿ ಮಾಡಿದ್ದು, ಐದು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ರಮ್ಯಾ ಎಸ್. – ಬಿ.ಎಂ.ಆರ್.ಡಿ.ಎ. ಆಯುಕ್ತರು

ಎಂ.ಎಸ್. ದಿವಾಕರ್ –ವಿಜಯನಗರ ಜಿಲ್ಲಾಧಿಕಾರಿ

ಡಾ. ಸುಶೀಲಾ ಬಿ. –ಯಾದಗಿರಿ ಜಿಲ್ಲಾಧಿಕಾರಿ

ವೆಂಕಟೇಶ್ ಟಿ. –ಬಳ್ಳಾರಿ ಜಿಲ್ಲಾಧಿಕಾರಿ

ಭಾರತಿ ಡಿ –ಕಾರ್ಯದರ್ಶಿ, ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read