alex Certify ‘ಐ ಲವ್ ಸೌತ್ ಸಿನಿಮಾ’: ಮೈಸೂರು ಚಾಮುಂಡೇಶ್ವರಿ ದರ್ಶನ ಪಡೆದ ಬಾಲಿವುಡ್ ನಟ ಸಂಜಯ್ ದತ್ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಐ ಲವ್ ಸೌತ್ ಸಿನಿಮಾ’: ಮೈಸೂರು ಚಾಮುಂಡೇಶ್ವರಿ ದರ್ಶನ ಪಡೆದ ಬಾಲಿವುಡ್ ನಟ ಸಂಜಯ್ ದತ್ ಹೇಳಿಕೆ

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ‘ಕೆಡಿ’ ಚಿತ್ರತಂಡ ಭೇಟಿ ನೀಡಿದೆ. ಬಾಲಿವುಡ್ ನಟ ಸಂಜಯ್ ದತ್, ನಿರ್ದೇಶಕ ಪ್ರೇಮ್, ನಟ ಶೋಭರಾಜ್ ಮೊದಲಾದವರು ದೇವಿ ಚಾಮುಂಡೇಶ್ವರಿ ದರ್ಶನ ಪಡೆದುಕೊಂಡಿದ್ದಾರೆ.

ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಸಂತಸವಾಯಿತು ಎಂದು ನಟ ಸಂಜಯ್ ದತ್ ಹೇಳಿದ್ದಾರೆ. ನನಗೆ ದಕ್ಷಿಣ ಭಾರತದ ಸಿನಿಮಾ ಅಂದರೆ ಬಹಳ ಇಷ್ಟ. ‘ಐ ಲವ್ ಸೌತ್ ಸಿನಿಮಾ’ ಎಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಅವರು ಇಂದು ಚಾಮುಂಡೇಶ್ವರಿ ದರ್ಶನ ಪಡೆದು ಮಾತನಾಡಿದರು.

‘ಕೆಜಿಎಫ್ 2’ ಚಿತ್ರದ ನಂತರ ‘ಕೆಡಿ’ ಚಿತ್ರದಲ್ಲಿ ಸಂಜಯ್ ದತ್ ಅಭಿನಯಿಸಿದ್ದಾರೆ. ಪ್ರೇಮ್ ನಿರ್ದೇಶನ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...