KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪ್ರತಿ ಕುಟುಂಬದ ಯಜಮಾನಿ ಖಾತೆಗೆ ವಾರ್ಷಿಕ 24 ಸಾವಿರ ರೂ. ಜಮಾ; ಗೃಹಲಕ್ಷ್ಮಿ ಯೋಜನೆ ಆ. 16 ರಿಂದ ಆರಂಭ

Published July 20, 2023 at 8:16 am
Share
SHARE

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಅಡಿ ಪ್ರತಿ ಕುಟುಂಬದ ಯಜಮಾನಿ ಖಾತೆಗೆ ಮಾಸಿಕ 2,000 ರೂ. ಜಮಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ನೋಂದಣಿಗೆ ಚಾಲನೆ ನೀಡಿದ ಅವರು ಯೋಜನೆಯಡಿ ಆರ್ಥಿಕ ನೆರವು ದಿನಾಂಕ ಘೋಷಣೆ ಮಾಡಿ, ಆಗಸ್ಟ್ 16 ರಿಂದ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದರು.

ಗೃಹಲಕ್ಷ್ಮಿ ಯೋಜನೆಯಡಿ ಆಗಸ್ಟ್ 16 ರಿಂದ ಪ್ರತಿ ಕುಟುಂಬದ ಯಜಮಾನಿ ಖಾತೆಗೆ ಎರಡು ಸಾವಿರ ರೂಪಾಯಿ ಜಮಾ ಮಾಡಲಾಗುತ್ತದೆ. 1.28 ಕೋಟಿ ಒಟ್ಟು ಫಲಾನುಭವಿಗಳಿದ್ದು, ವಾರ್ಷಿಕ ಪ್ರತಿ ಫಲಾನುಭವಿಗೆ 24,000 ರೂ. ನೀಡಲಾಗುವುದು. ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಆಗಸ್ಟ್ 16 ರಿಂದ ಯೋಜನೆ ಜಾರಿಯಾಗಲಿದೆ ಎಂದು ಸಿಎಂ ಹೇಳಿದ್ದಾರೆ.

You Might Also Like

ಬಿಹಾರ ಸಿಎಂ ನಿತೀಶ್ ಕುಮಾರ್ ರಾಜೀನಾಮೆ, ದಾಖಲೆಯ 10ನೇ ಬಾರಿ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣ ವಚನ

BREAKING: ನ.21 ರಿಂದ 3 ದಿನ ದಕ್ಷಿಣ ಆಫ್ರಿಕಾದಲ್ಲಿ ಜಿ20 ಶೃಂಗಸಭೆ: ಪ್ರಧಾನಿ ಮೋದಿ ಭಾಗಿ

ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹ: ಗೃಹಸಚಿವರಿಗೆ ಶಾಸಕ ಚನ್ನಬಸಪ್ಪ ಮನವಿ

BIG NEWS: ಬಿಡದಿಯಲ್ಲಿ 9 ಸಾವಿರ ಎಕರೆಯಲ್ಲಿ ಎಐ ಸಿಟಿ, ಬೆಂಗಳೂರು ದಕ್ಷಿಣದಲ್ಲಿ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ

BIG NEWS: ಇನ್ನು ಬೀದಿ ನಾಯಿ ದಾಳಿಯಿಂದ ಗಾಯಗೊಂಡವರಿಗೆ ಆರ್ಥಿಕ ನೆರವು, ಮೃತಪಟ್ಟಲ್ಲಿ 5 ಲಕ್ಷ ರೂ. ಪರಿಹಾರ: ಸರ್ಕಾರ ಆದೇಶ

TAGGED:CM Siddaramaiahಸಿಎಂ ಸಿದ್ಧರಾಮಯ್ಯಗೃಹಲಕ್ಷ್ಮಿ ಯೋಜನೆaccountGruhalakshmi Yojaneಖಾತೆಗೆ ಹಣ ಜಮಾaugust 16ಆ. 16 ರಿಂದ ಚಾಲನೆ
Share This Article
Facebook Copy Link Print

Latest News

ಬಿಹಾರ ಸಿಎಂ ನಿತೀಶ್ ಕುಮಾರ್ ರಾಜೀನಾಮೆ, ದಾಖಲೆಯ 10ನೇ ಬಾರಿ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣ ವಚನ
BREAKING: ನ.21 ರಿಂದ 3 ದಿನ ದಕ್ಷಿಣ ಆಫ್ರಿಕಾದಲ್ಲಿ ಜಿ20 ಶೃಂಗಸಭೆ: ಪ್ರಧಾನಿ ಮೋದಿ ಭಾಗಿ
ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹ: ಗೃಹಸಚಿವರಿಗೆ ಶಾಸಕ ಚನ್ನಬಸಪ್ಪ ಮನವಿ
BIG NEWS: ಬಿಡದಿಯಲ್ಲಿ 9 ಸಾವಿರ ಎಕರೆಯಲ್ಲಿ ಎಐ ಸಿಟಿ, ಬೆಂಗಳೂರು ದಕ್ಷಿಣದಲ್ಲಿ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
JOB FAIR : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ನ.14 ರಂದು ತುಮಕೂರಿನಲ್ಲಿ ಬೃಹತ್ ‘ಉದ್ಯೋಗ ಮೇಳ’ ಆಯೋಜನೆ.!

Automotive

BIG ALERT : ‘G-mail’ ಬಳಕೆದಾರರಿಗೆ ಬಿಗ್ ಅಲರ್ಟ್ : ಹೀಗೆ ಮಾಡದಂತೆ ‘ಸೈಬರ್ ತಜ್ಞ’ರಿಂದ ಎಚ್ಚರಿಕೆ.!
BIG NEWS : ಕಾರು ಖರೀದಿಸಲು ಮುಗಿಬಿದ್ದ ಗ್ರಾಹಕರು : ಒಂದೇ ದಿನದಲ್ಲಿ ಬರೋಬ್ಬರಿ 30,000 ‘ಮಾರುತಿ ಕಾರು’ ಮಾರಾಟ.!
ಟಾಟಾದ ಅತ್ಯಂತ ಅಗ್ಗದ ‘ಬೈಕ್’ ಬಿಡುಗಡೆ : 200 CC, 85 kmpl ಮೈಲೇಜ್.!

Entertainment

ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ನಟ ರಾಮ್ ಚರಣ್ ಭೇಟಿ, ಮಾತುಕತೆ
ಈ ಚಿತ್ರವು ಪದಗಳಿಗೂ ಮೀರಿದ ಸೃಜನಶೀಲ ಸೃಷ್ಟಿ: ‘ಕಾಂತಾರ 1’ ನೋಡಿದ ಕೇಂದ್ರ ಸಚಿವ HDK
ಪ್ರಚೋದನಕಾರಿ ಭಾಷಣ ಪ್ರಕರಣ: ನಟಿ ಉಮಾಶ್ರೀಗೆ ಜಾಮೀನು

Sports

ಕರಾವಳಿಯ ಜನಪ್ರಿಯ ‘ಕಂಬಳ’ ಕ್ರೀಡೆಗೆ ಪ್ರೋತ್ಸಾಹಧನ ಬಿಡುಗಡೆ
ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ನೇಮಕಾತಿಯಲ್ಲಿ ಶೇ.3ರಷ್ಟು ಮೀಸಲಾತಿ
BREAKING: ನಿಗದಿಯಂತೆ ನ. 30ರಂದೇ KSCA ಚುನಾವಣೆ ನಡೆಸಲು ಹೈಕೋರ್ಟ್ ಆದೇಶ

Special

ಸಾಸಿವೆ ಎಣ್ಣೆ ನಕಲಿಯೇ….? ಅಸಲಿಯೇ….? ತಿಳಿಯಲು ಇಲ್ಲಿದೆ ಸುಲಭ ವಿಧಾನ
ತಿಳಿದುಕೊಳ್ಳಿ ಮೈಕ್ರೋವೇವ್ ಒವನ್ ಬಳಸುವ ಕುರಿತ ಒಂದಷ್ಟು ಮಾಹಿತಿ
ಒಣ ಮೂಗಿನ ಸಮಸ್ಯೆ ನಿವಾರಿಸಲು ಅನುಸರಿಸಿ ಈ ವಿಧಾನ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?