‘ಇಂದ್ರಧನುಷ 5.0’ ಮಿಷನ್ ಗೆ ರಾಯಚೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ

ರಾಯಚೂರು : ರಾಜ್ಯಮಟ್ಟದ ಕಾರ್ಯಕ್ರಮ ಇಂದ್ರಧನುಷ 5.0  ಮಿಷನ್ ಗೆ ರಾಯಚೂರಿನಲ್ಲಿ ಚಾಲನೆ ನೀಡಲಾಯಿತು.

ರಾಯಚೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಇಂದ್ರಧನುಷ 5.0 ಮಿಷನ್ಗೆ ಚಾಲನೆ ನೀಡಿದರು.

ನಗರದ ಎಲ್ಬಿಎಸ್ ನಗರದಲ್ಲಿರುವ ನಮ್ಮ ಕ್ಲಿನಿಕ್ನಲ್ಲಿ ಗರ್ಭಿಣಿಯರು, ಮಕ್ಕಳಿಗೆ ಲಸಿಕೆ ನೀಡುವ ಮೂಲಕ ಚಾಲನೆ ನೀಡಿ ನಂತರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಸಂಜೆ ರಾಯಚೂರು ಜಿಲ್ಲಾ ಕಾಂಗ್ರೆಸ್ ಘಟಕಕ್ಕೆ ಭೇಟಿ ನೀಡಿ ಪದಾದಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read