KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪಡಿತರದಾರರ ಗಮನಕ್ಕೆ : ಅನ್ನಭಾಗ್ಯದ ಹಣ ಇನ್ನೂ ಅಕೌಂಟ್ ಗೆ ಬಂದಿಲ್ವಾ..? ತಪ್ಪದೇ ಈ ಕೆಲಸ ಮಾಡಿ..!

Published August 15, 2023 at 1:27 pm
Share
SHARE

ಬೆಂಗಳೂರು : ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಪಡಿತರರ ಖಾತೆಗೆ ಸರ್ಕಾರ ನೇರವಾಗಿ ಹಣ ವರ್ಗಾವಣೆ ಮಾಡುತ್ತಿದೆ. ಅನ್ನಭಾಗ್ಯದ ಹಣ ಜಮಾ ಆಗಬೇಕಿದ್ರೆ ತಪ್ಪದೇ ನೀವು ಈ ಕೆಲಸ ಮಾಡಬೇಕು.

ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡದೆ ಇರುವುದು ಅಥವಾ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡದೆ ಇರುವುದರಿಂದ ನಿಮಗೆ ಹಣ ಬಂದಿಲ್ಲ. ಈ ಬಗ್ಗೆ ಗೊಂದಲಗಳಿದ್ದರೆ ನೀವು ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅನ್ನಭಾಗ್ಯ ಸ್ಕೀಮ್ ಪಡೆಯಲು ತಮ್ಮ ರೇಷನ್ ಕಾರ್ಡ್ ಅರ್ಹವಾಗಿದೆಯೇ ಎಂಬುದನ್ನು ಚೆಕ್ ಮಾಡಬಹುದು. DBT ಕರ್ನಾಟಕ ಆಪ್ ಕೂಡ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗೆ ಸರ್ಕಾರದಿಂದ ಹಣ ವರ್ಗಾವಣೆ ಆಗಿರುವ ವಿವರವನ್ನು ಚೆಕ್ ಮಾಡಿ ತಿಳಿದುಕೊಳ್ಳಬಹುದು.

ಅನ್ನಭಾಗ್ಯದ ಹಣ ಅಕೌಂಟ್ ಗೆ ಬಂದಿಲ್ಲವಾದರೆ ತಪ್ಪದೇ ಈ ಕೆಲಸವನ್ನು ನೀವು ಮಾಡಬೇಕು. ಇಲ್ಲವಾದಲ್ಲಿ ಅಕೌಂಟ್ ಗೆ ಹಣ ಬರುವುದಿಲ್ಲ. ಸ್ಟೇಟಸ್ ಚೆಕ್ ಮಾಡುವಾಗ ಕೆಲವರಿಗೆ ಆಧಾರ್ ಕಾರ್ಡನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕು ಅಥವಾ KYC ಅಪ್ಡೇಟ್ ಮಾಡಿಸಬೇಕು ಎನ್ನುವ ಸೂಚನೆ ಸಿಗುತ್ತಿದೆ. ಈ ಕೆಲಸ ಮಾಡಿಲ್ಲವಾದರೆ ನಿಮಗೆ ಹಣ ಬರೋದಿಲ್ಲ. ಈ ಎಲ್ಲಾ ಕೆಲಸ ಮಾಡಿದವರಿಗೆ PAV response not at received ಎಂದು ಕಾಣುತ್ತಿದೆ. ಈ ರೀತಿ ಬಂದರೆ ನೀವು ಕನಫ್ಯೂಸ್ ಆಗಬೇಡಿ. PAV ಎಂದರೆ Payment adjustment voture ಎಂದರ್ಥ. ಸ್ಟೇಟಸ್ ಚೆಕ್ ಮಾಡುವಾಗ ಈ ರೀತಿ ಬಂದರೆ, ಬ್ಯಾಂಕಿನ ಸಿಬ್ಬಂದಿಗಳು ಇನ್ನು ಹಣ ಜಮಾ ಆಗಿರುವ ಮಾಹಿತಿಯನ್ನು ನೀಡಿಲ್ಲ ಎಂಬ ಎಂದರ್ಥ. ಈ ರೀತಿ ಬಂದರೆ ನಿಮ್ಮ ಹಣ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ, ಕೆಲವೇ ದಿನಗಳಲ್ಲಿ ಹಣ ವರ್ಗಾವಣೆಯಾಗುತ್ತದೆ ಎಂದು ಅರ್ಥ.

 

You Might Also Like

BREAKING: ಅಹಮದಾಬಾದ್ ವಿಮಾನ ದುರಂತ ಪ್ರಕರಣ: ಮೃತರ ಕುಟುಂಬಕ್ಕೆ ಏರ್ ಇಂಡಿಯಾದಿಂದ ತಲಾ 25 ಲಕ್ಷ ಪರಿಹಾರ ಘೋಷಣೆ

RAIN ELERT: 24 ಗಂಟೆಗಳಲ್ಲಿ ಅತಿ ಹೆಚ್ಚು ಮಳೆ ಮುನ್ಸೂಚನೆ: ಕೇರಳದ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ!

INSAS, SLR ರೈಫಲ್ ಸೇರಿ 328 ಅತ್ಯಾಧುನಿಕ ಶಸ್ತ್ರಾಸ್ತ್ರ ಜಪ್ತಿ

BREAKING: ಡಿಸಿ ಕಾರಿಗೆ ಕ್ಯಾಂಟರ್ ಡಿಕ್ಕಿ: ಧಾರವಾಡದಲ್ಲಿ ಭೀಕರ ಅಪಘಾತ

BIG NEWS: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ತನಿಖೆಗೆ ಆಗಮಿಸಿದ NIA ತಂಡ

TAGGED:accountCashrationಅನ್ನಭಾಗ್ಯanna bhgya Scheme
Share This Article
Facebook Copy Link Print

Latest News

BREAKING: ಅಹಮದಾಬಾದ್ ವಿಮಾನ ದುರಂತ ಪ್ರಕರಣ: ಮೃತರ ಕುಟುಂಬಕ್ಕೆ ಏರ್ ಇಂಡಿಯಾದಿಂದ ತಲಾ 25 ಲಕ್ಷ ಪರಿಹಾರ ಘೋಷಣೆ
RAIN ELERT: 24 ಗಂಟೆಗಳಲ್ಲಿ ಅತಿ ಹೆಚ್ಚು ಮಳೆ ಮುನ್ಸೂಚನೆ: ಕೇರಳದ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ!
INSAS, SLR ರೈಫಲ್ ಸೇರಿ 328 ಅತ್ಯಾಧುನಿಕ ಶಸ್ತ್ರಾಸ್ತ್ರ ಜಪ್ತಿ
BREAKING: ಡಿಸಿ ಕಾರಿಗೆ ಕ್ಯಾಂಟರ್ ಡಿಕ್ಕಿ: ಧಾರವಾಡದಲ್ಲಿ ಭೀಕರ ಅಪಘಾತ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!
BREAKING : ‘ಮಡೆನೂರು ಮನು’ ಬೆನ್ನಲ್ಲೇ ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ.!

Automotive

ದೆಹಲಿಯಲ್ಲಿ ವಾಹನಗಳಿಗೆ ಕಡ್ಡಾಯ ಬಣ್ಣದ ಸ್ಟಿಕ್ಕರ್ : ಇಲ್ಲಿದೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವಿಧಾನ !
ಎಲೆಕ್ಟ್ರಿಕ್ ತ್ರಿಚಕ್ರ ವಾಹನ ಮಾರುಕಟ್ಟೆಯಲ್ಲಿ ಬಜಾಜ್ ಅಬ್ಬರ ; ಗೋ ಗೋ ಸರಣಿ ಸೂಪರ್ ಹಿಟ್ | Video
ಸಾಲುಗಟ್ಟಿ ನಿಂತ ವಾಹನಗಳು: ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಮತ್ತೆ ಮುನ್ನೆಲೆಗೆ | Photo

Entertainment

BREAKING : ಬುಡಕಟ್ಟು ಸಮುದಾಯಗಳ ಬಗ್ಗೆ ಅವಹೇಳನಕಾರಿ ಹೇಳಿಕೆ : ನಟ ವಿಜಯ್ ದೇವರಕೊಂಡ ವಿರುದ್ಧ ‘FIR’ ದಾಖಲು.!
25 ಚಿತ್ರಗಳು ಸೋತರೂ ಸೂಪರ್ ಸ್ಟಾರ್ ಗಳ ಜೊತೆ ಕೆಲಸ ; ಅವಕಾಶಗಳಿಲ್ಲದೇ ಚಿತ್ರರಂಗದಿಂದ ನಿವೃತ್ತಿ | Watch
BIG NEWS: ಹನುಮದೇವರು ಕನ್ನಡ ಕಲಿಪುಂಗವ….ಅವರ ಕಾಲ ರಾಮಾಯಣ….ಕಮಲ್ ಹಾಸನ್ ಗೆ ಕನ್ನಡದ ಪುರಾತನ ಇತಿಹಾಸದ ಪಾಠ ಮಾಡಿನ ಜಗ್ಗೇಶ್

Sports

ಇಂಗ್ಲೆಂಡ್ ಸರಣಿಗೂ ಮುನ್ನವೇ ಭಾರತಕ್ಕೆ ‘ಪಂತ್’ ಆತಂಕ: ನೆಟ್ಸ್‌ನಲ್ಲಿ ಗಾಯ !
‘ಕ್ಯಾಪ್ಟನ್ ಕೂಲ್’ ಧೋನಿಗೆ ಐಸಿಸಿ ಹಾಲ್ ಆಫ್ ಫೇಮ್ ಗೌರವ: ಭಾರತಕ್ಕೆ ಹೆಮ್ಮೆ!
BIG NEWS: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಪಂದ್ಯಗಳು ಶಿಫ್ಟ್!

Special

ನಿಮ್ಮ ಸಹಿ ಹೇಳುತ್ತಂತೆ ʼವ್ಯಕ್ತಿತ್ವʼ ; ಇಲ್ಲಿದೆ ಇಂಟ್ರಸ್ಟಿಂಗ್‌ ವಿವರ
ಇಂಥಾ ಹುಡುಗರಿಗೆ ಮನಸೋಲ್ತಾರಂತೆ ಯುವತಿಯರು…..!
ತಲೆ ನೋವು ಮಾಯ ಮಾಡುತ್ತೆ ಈ ʼಮನೆ ಮದ್ದುʼ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?