KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BIGG NEWS : ಪಡಿತರ ಚೀಟಿದಾರರೇ ಗಮನಿಸಿ : ಈ ತಿಂಗಳೂ ಖಾತೆಗೆ ಬರಲಿದೆ 5 ಕೆಜಿ ಅಕ್ಕಿ ಹಣ!

Published August 16, 2023 at 5:05 am
Share
SHARE

 

ಬೆಂಗಳೂರು : ಪಡಿತರ ಚೀಟಿದಾರರಿಗೆ ಸಿಹಿಸುದ್ದಿ, ಈ ತಿಂಗಳೂ ಕೂಡ 5 ಕೆಜಿ ಹೆಚ್ಚುವರಿ ಅಕ್ಕಿ ಬದಲು ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡುತ್ತೇವೆ  ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನ ದೇವನಹಳ್ಳಿಯಲ್ಲಿ ಮಾತನಾಡಿದ ಸಚಿವರು ಈ ತಿಂಗಳು ಕೂಡ ಹೆಚ್ಚುವರಿ ಅಕ್ಕಿ ಬದಲು ಹಣ ನೀಡುತ್ತೇವೆ, ಸೆಪ್ಟೆಂಬರ್ ನಿಂದಲೂ ಹೆಚ್ಚುವರಿ ಅಕ್ಕಿ ವಿತರಣೆ ಮಾಡುವುದಕ್ಕೆ ಆಗಲ್ಲ. ನಮಗೆ ಇನ್ನೂ ಅಕ್ಕಿ ಸರಬರಾಜು ಆಗಿಲ್ಲ. ಸದ್ಯಕ್ಕೆ ಅಕ್ಕಿ ಬದಲು ಹಣ ಹಾಕುವ ಪ್ರಕ್ರಿಯೆ ಮುಂದುವರೆಯುತ್ತದೆ ಎಂದು ಸ್ಪಷ್ಟನೆ ನೀಡಿದರು.

ಕಳೆದ ತಿಂಗಳು ಹೆಚ್ಚುವರಿ 5 ಕೆಜಿ ಅಲ್ಲಿ ಬದಲು ರಾಜ್ಯ ಸರ್ಕಾರ ಪಡಿತರದಾರರ ಕುಟುಂಬದ ಸದಸ್ಯರಿಗೆ ಹಣ ನೀಡಿತ್ತು. ಒಂದು ಕೆಜಿಗೆ 35 ರೂ ನಂತೆ ಹಣ ಜಮಾ ಮಾಡಿತ್ತು.

ಅನ್ನಭಾಗ್ಯ ಯೋಜನೆಗೆ ಆಂಧ್ರಪ್ರದೇಶದ ಅಕ್ಕಿ ಬರಲಿದೆ. ಎಫ್.ಸಿ.ಐ. ನಿಗದಿಪಡಿಸಿದ ದರಕ್ಕೆ ಅಕ್ಕಿ ಪೂರೈಕೆ ಮಾಡಲು ಆಂಧ್ರಪ್ರದೇಶ ಸರ್ಕಾರ ಮುಂದೆ ಬಂದಿದೆ.ಇದರಿಂದಾಗಿ ಅನ್ನ ಭಾಗ್ಯ ಯೋಜನೆಯ ಹೆಚ್ಚುವರಿ ಅಕ್ಕಿ ವಿತರಣೆ ಸಮಸ್ಯೆ ಬಗೆಹರಿಯುವ ಸಾಧ್ಯತೆ ಇದೆ. ಈ ಕುರಿತಾಗಿ ಆಹಾರ ಖಾತೆ ಸಚಿವ ಕೆ.ಹೆಚ್. ಮುನಿಯಪ್ಪ ಅವರೊಂದಿಗೆ ಆಂಧ್ರಪ್ರದೇಶದ ಆಹಾರ ಇಲಾಖೆ ಸಚಿವ ಕಾರುಮುರಿ ವೆಂಕಟನಾಗೇಶ್ವರರಾವ್ ನೇತೃತ್ವದ ನಿಯೋಗ ಚರ್ಚೆ ನಡೆಸಿದೆ.

ಬೆಂಗಳೂರಿನಲ್ಲಿ ಉಭಯ ಸಚಿವರು ಭೇಟಿಯಾಗಿ ಮಾತುಕತೆ ನಡೆಸಿದ್ದು, ಎಫ್ಸಿಐ ನಿಗದಿಪಡಿಸಿದ ದರದಲ್ಲಿ ಅಕ್ಕಿ ಪೂರೈಕೆ ಮಾಡಲು ಅವಕಾಶ ನೀಡುವ ಜೊತೆಗೆ ನಿರ್ದಿಷ್ಟ ಪ್ರಮಾಣವನ್ನು ತಿಳಿಸಬೇಕು. ಆದಷ್ಟು ಬೇಗನೆ ಅನುಮತಿ ನೀಡಿದಲ್ಲಿ ಅಕ್ಕಿ ಪೂರೈಕೆ ಮಾಡಲಾಗುವುದು ಎಂದು ನಿಯೋಗ ಹೇಳಿದೆ.

 

You Might Also Like

ರಾಜ್ಯದಲ್ಲಿ ಕಾಮುಕರ ಅಟ್ಟಹಾಸ..! ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಸೋದರನಿಗೆ ವಿಡಿಯೋ ಸೆಂಡ್

ಮತಗಳ್ಳತನ ಗೊಂದಲಕ್ಕೆ ತೆರೆ ಎಳೆಯಲು ವೋಟರ್ ಐಡಿಗೆ ಆಧಾರ್ ಲಿಂಕ್ ಮಾಡಲಿ: HDK

BREAKING: ಧರ್ಮಸ್ಥಳದಲ್ಲಿ ದೂರುದಾರ ತೋರಿಸುವ ಮತ್ತಷ್ಟು ಸ್ಥಳಗಳಲ್ಲೂ ಅಸ್ಥಿಪಂಜರಗಳಿಗೆ ಇನ್ನೂ ಒಂದು ವಾರ ಶೋಧ

BIG NEWS: ಪ್ರಧಾನಿ ಮೋದಿ ‘ಮನ್ ಕಿ ಬಾತ್’ನಿಂದ ಆಕಾಶವಾಣಿಗೆ 34.13 ಕೋಟಿ ರೂ. ಆದಾಯ…!

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆಯಡಿ ರಾಗಿ, ಭತ್ತ ಸೇರಿ 14 ಬೆಳೆ ಖರೀದಿ

TAGGED:riceಅಕ್ಕಿಪಡಿತರ ಚೀಟಿRation cardಖಾತೆಗೆ ಹಣmoney in accountಸಚಿವ ಮುನಿಯಪ್ಪMinister Muniyappa
Share This Article
Facebook Copy Link Print

Latest News

ರಾಜ್ಯದಲ್ಲಿ ಕಾಮುಕರ ಅಟ್ಟಹಾಸ..! ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಸೋದರನಿಗೆ ವಿಡಿಯೋ ಸೆಂಡ್
ಮತಗಳ್ಳತನ ಗೊಂದಲಕ್ಕೆ ತೆರೆ ಎಳೆಯಲು ವೋಟರ್ ಐಡಿಗೆ ಆಧಾರ್ ಲಿಂಕ್ ಮಾಡಲಿ: HDK
BREAKING: ಧರ್ಮಸ್ಥಳದಲ್ಲಿ ದೂರುದಾರ ತೋರಿಸುವ ಮತ್ತಷ್ಟು ಸ್ಥಳಗಳಲ್ಲೂ ಅಸ್ಥಿಪಂಜರಗಳಿಗೆ ಇನ್ನೂ ಒಂದು ವಾರ ಶೋಧ
BIG NEWS: ಪ್ರಧಾನಿ ಮೋದಿ ‘ಮನ್ ಕಿ ಬಾತ್’ನಿಂದ ಆಕಾಶವಾಣಿಗೆ 34.13 ಕೋಟಿ ರೂ. ಆದಾಯ…!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
BREAKING : ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?

Automotive

ಹೊಸ ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಜುಲೈನಿಂದ ಎಲ್ಲಾ ಮಾದರಿ ವಾಹನಗಳ ಬೆಲೆ ಹೆಚ್ಚಿಸಲಿದೆ JSW MG ಮೋಟಾರ್ ಇಂಡಿಯಾ
ʼಟೆಸ್ಲಾʼ ಭಾರತಕ್ಕೆ ಎಂಟ್ರಿ: ಕನಸಿನ ಇವಿ ಕಾರಿನ ಬೆಲೆ ಎಷ್ಟು ? ಇಲ್ಲಿದೆ ಸಂಪೂರ್ಣ ವಿವರ !
ಹೆಲ್ಮೆಟ್‌ ಇಲ್ಲದೆ ಅಪಾಯಕಾರಿ ಸ್ಟಂಟ್‌ ; ಬಿದ್ದ ಬೈಕ್‌ ಸವಾರರ ಕುರಿತು ದಾರಿಹೋಕರ ನಿರ್ಲಕ್ಷ್ಯ | Video

Entertainment

ರಾಷ್ಟ್ರ ಪ್ರಶಸ್ತಿ ವಿಜೇತ ತಮಿಳು ನಿರ್ದೇಶಕರಿಂದ “ಕಾಸ್ಟಿಂಗ್ ಕೌಚ್” ಅನುಭವ ಬಯಲು ಮಾಡಿದ ನಟಿ ಸುರ್ವೀನ್ ಚಾವ್ಲಾ
BREAKING : ‘ಡಿ ಬಾಸ್’ ಅಭಿಮಾನಿಗಳಿಂದ ಅಶ್ಲೀಲ ಕಮೆಂಟ್ : ಬೆಂಗಳೂರು ‘ಪೊಲೀಸ್ ಕಮಿಷನರ್’ ಗೆ ದೂರು ನೀಡಿದ ನಟಿ ರಮ್ಯಾ.!
ʼಸೈಯಾರಾ’ ಸಿನಿಮಾ ನೋಡುತ್ತಾ ಅಭಿಮಾನಿ ಅಸ್ವಸ್ಥ ; ಶಾಕಿಂಗ್ ವಿಡಿಯೋ ವೈರಲ್‌ | Watch

Sports

BREAKING: ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಏಕದಿನ ಕ್ರಿಕೆಟ್ ಗೆ ಮರಳಲು ಅಭ್ಯಾಸ ಆರಂಭ
BIG NEWS: 1650 ಕೋಟಿ ರೂ. ವೆಚ್ಚದಲ್ಲಿ 100 ಎಕರೆಯಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಸಿಎಂ ಒಪ್ಪಿಗೆ
ಬಾಗಲಕೋಟೆ ಬಡ ವಿದ್ಯಾರ್ಥಿನಿ ಬಿಸಿಎ ಪ್ರವೇಶಕ್ಕೆ ಸಹಾಯಹಸ್ತ ಚಾಚಿದ ಖ್ಯಾತ ಕ್ರಿಕೆಟಿಗ ರಿಷಬ್ ಪಂತ್

Special

ಆರೋಗ್ಯಕರವಾದ ʼಸಲಾಡ್ʼ ಮಾಡಿ ಸವಿಯಿರಿ
ʼಕಾಮ ಕಸ್ತೂರಿʼ ಜ್ವರ ಮತ್ತು ಕೆಮ್ಮು ಸಮಸ್ಯೆಗಳಿಗೆ ರಾಮಬಾಣ
ಮಹಿಳೆಯರು ಚಿನ್ನದ ಕಾಲುಂಗುರ, ಕಾಲ್ಗೆಜ್ಜೆಯನ್ನೇಕೆ ಧರಿಸುವುದಿಲ್ಲ ? ಇಲ್ಲಿದೆ ಇದಕ್ಕೆ ಈ ವೈಜ್ಞಾನಿಕ ಕಾರಣ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?