KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿದ 1.09 ಕೋಟಿ ಮಹಿಳೆಯರಿಗೆ ಶುಭ ಸುದ್ದಿ: ಆ. 30 ರಂದೇ ಖಾತೆಗೆ 2 ಸಾವಿರ ರೂ. ಪಾವತಿ

Published August 20, 2023 at 6:50 pm
Share
SHARE

ಮೈಸೂರು: ಆಗಸ್ಟ್ 30 ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದು, ಅದೇ ದಿನ ಮಹಿಳೆಯರ ಖಾತೆಗೆ 2,000 ರೂ. ಜಮಾ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

1,09,54,000 ಮಹಿಳೆಯರ ಖಾತೆಗೆ ತಲಾ 2000 ರೂ. ಜಮಾ ಮಾಡಲಾಗುವುದು. ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಜಿಲ್ಲೆಯಲ್ಲಿ 13,81,430 ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಆಗಸ್ಟ್ 30 ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುತ್ತದೆ. ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಮೊದಲಾದವರು ಭಾಗವಹಿಸಲಿದ್ದಾರೆ.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವೇದಿಕೆ ನಿರ್ಮಾಣ ಕಾಮಗಾರಿಯನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವೀಕ್ಷಿಸಿದ್ದಾರೆ. ಸಚಿವ ಡಾ.ಹೆಚ್.ಸಿ. ಮಹದೇವಪ್ಪ, ಶಾಸಕರಾದ ಕೆ. ಹರೀಶ್ ಗೌಡ, ಡಿ. ರವಿಶಂಕರ್, ದರ್ಶನ್ ಧ್ರುವನಾರಾಯಣ ಮತ್ತಿತರರು ಉಪಸ್ಥಿತರಿದ್ದರು.

You Might Also Like

ದಾಂಪತ್ಯ ದ್ರೋಹದ ಶಂಕೆ: ಕ್ರಿಕೆಟ್ ಬ್ಯಾಟ್‌ ನಿಂದ ಹೊಡೆದು ಪತ್ನಿ ಕೊಂದ ಪತಿ

BREAKING: ಕರ್ನಾಟಕ, ತಮಿಳುನಾಡುಗೆ ಎಲ್ಲಾ ಅಂತರರಾಜ್ಯ ಬಸ್‌ ಸೇವೆ ಸ್ಥಗಿತ: ಕೇರಳ ಬಸ್ ಮಾಲೀಕರ ನಿರ್ಧಾರ

SHOCKING: ಮಲೇಷ್ಯಾದಿಂದ 300 ಮ್ಯಾನ್ಮಾರ್ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಿ ನೂರಾರು ಜನ ನಾಪತ್ತೆ

ಈ ಸ್ವಯಂ ಸೇವಕರು ಯಾರು? ದೇಣಿಗೆ ಪ್ರಮಾಣ, ಸ್ವರೂಪ ಎಷ್ಟು..?: ಆರ್.ಎಸ್.ಎಸ್. ದೇಣಿಗೆ ಬಗ್ಗೆ ಮೋಹನ್ ಭಾಗವತ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಹತ್ತಾರು ಪ್ರಶ್ನೆ

ಯಾವುದೇ ಥ್ರಿಲ್ಲರ್ ಕಥೆಗಿಂತ ಕಡಿಮೆಯಿಲ್ಲದಂತಿದೆ ಈ ಹತ್ಯೆ ಪ್ರಕರಣ: ‘ದೃಶ್ಯಂ’ ಸಿನಿಮಾ ಪ್ರೇರಣೆಯಿಂದ ಪತ್ನಿ ಕೊಂದು ಕುಲುಮೆಯಲ್ಲಿ ಸುಟ್ಟು ಹಾಕಿದ ಪತಿ

TAGGED:ಗೃಹಲಕ್ಷ್ಮಿ ಯೋಜನೆಚಾಲನೆaccountGruhalakshmi YojaneLakshmi HebbalkarMysuruಮೈಸೂರುಲಕ್ಷ್ಮಿ ಹೆಬ್ಬಾಳ್ಕರ್ಖಾತೆಗೆ 2 ಸಾವಿರ ರೂ.
Share This Article
Facebook Copy Link Print

Latest News

ದಾಂಪತ್ಯ ದ್ರೋಹದ ಶಂಕೆ: ಕ್ರಿಕೆಟ್ ಬ್ಯಾಟ್‌ ನಿಂದ ಹೊಡೆದು ಪತ್ನಿ ಕೊಂದ ಪತಿ
BREAKING: ಕರ್ನಾಟಕ, ತಮಿಳುನಾಡುಗೆ ಎಲ್ಲಾ ಅಂತರರಾಜ್ಯ ಬಸ್‌ ಸೇವೆ ಸ್ಥಗಿತ: ಕೇರಳ ಬಸ್ ಮಾಲೀಕರ ನಿರ್ಧಾರ
SHOCKING: ಮಲೇಷ್ಯಾದಿಂದ 300 ಮ್ಯಾನ್ಮಾರ್ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಿ ನೂರಾರು ಜನ ನಾಪತ್ತೆ
ಈ ಸ್ವಯಂ ಸೇವಕರು ಯಾರು? ದೇಣಿಗೆ ಪ್ರಮಾಣ, ಸ್ವರೂಪ ಎಷ್ಟು..?: ಆರ್.ಎಸ್.ಎಸ್. ದೇಣಿಗೆ ಬಗ್ಗೆ ಮೋಹನ್ ಭಾಗವತ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಹತ್ತಾರು ಪ್ರಶ್ನೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
BREAKING : ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕ ಕೆ.ಗೋವಿಂದ್ ಇನ್ನಿಲ್ಲ |K.Govind Passes Away
SHOCKING : ಬಾ ರೇ* ಮಾಡು’ : ಕುಡಿದ ಮತ್ತಿನಲ್ಲಿ ರಸ್ತೆಯಲ್ಲೇ ರಂಪಾಟ ಮಾಡಿದ ವಿದ್ಯಾರ್ಥಿನಿ ವಿಡಿಯೋ ವೈರಲ್ |WATCH VIDEO
BREAKING : ಬೆಂಗಳೂರಲ್ಲಿ ಭೀಕರ ಅಪಘಾತ, ಕೆಟ್ಟು ನಿಂತ ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ‘ಡ್ಯಾನ್ಸರ್ ಸುಧೀಂದ್ರ’ ಸ್ಥಳದಲ್ಲೇ ಸಾವು.!

Automotive

Be Alert : ಅಪ್ಪಿ ತಪ್ಪಿಯೂ ಇಂತಹ ‘ಮೊಬೈಲ್ ಚಾರ್ಜರ್’ ಬಳಸಬೇಡಿ : ಕೇಂದ್ರ ಸರ್ಕಾರದಿಂದ ಎಚ್ಚರಿಕೆ.!
ALERT : ‘ಮೊಬೈಲ್ ಚಾರ್ಜ್’ ಗೆ ಹಾಕುವಾಗ ಈ ತಪ್ಪು ಮಾಡಿದ್ರೆ, ‘ಬಾಂಬ್’ ನಂತೆ ಬ್ಲಾಸ್ಟ್ ಆಗುತ್ತೆ ಹುಷಾರ್.!
BIG NEWS : ವಿದೇಶಿ ‘ಆ್ಯಪ್’ ಗಳ ಬದಲು ಈ ದೇಶಿಯ ‘ಆ್ಯಪ್’ ಬಳಸುವಂತೆ ಪ್ರಧಾನಿ ಮೋದಿ ಮನವಿ, ಇಲ್ಲಿದೆ ಪಟ್ಟಿ.!

Entertainment

ಜಾಲತಾಣದಲ್ಲಿ ದೀಪಾವಳಿ ಶುಭಾಶಯ ಹಂಚಿಕೊಂಡ ಬೆನ್ನಲ್ಲೇ ನಿಧನರಾದ ನಟ ಗೋವರ್ಧನ್ ಆಸ್ರಾನಿ ಸಿನಿ ಜರ್ನಿ ಬಗ್ಗೆ ಮಾಹಿತಿ
BREAKING: ಕ್ಯಾನ್ಸರ್ ನಿಂದ ಗ್ರ್ಯಾಮಿ ಪ್ರಶಸ್ತಿ ವಿಜೇತ ಆರ್ & ಬಿ ಸಿಂಗರ್ ಡಿ’ಏಂಜೆಲೊ ವಿಧಿವಶ
BREAKING: ‘ಶೋಲೆ’ ಖ್ಯಾತಿಯ ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಗೆ ದಾಖಲು

Sports

KSCA ಅಧ್ಯಕ್ಷ ಸ್ಥಾನಕ್ಕೆ ಅಚ್ಚರಿ ಅಭ್ಯರ್ಥಿ ಪ್ರಕಟಿಸಿದ ಬ್ರಿಜೇಶ್ ಪಟೇಲ್ ಬಣ: ಕೆ.ಎನ್. ಶಾಂತಕುಮಾರ್ ಸ್ಪರ್ಧೆ
4ನೇ ಟಿ20 ಪಂದ್ಯದಲ್ಲಿ 48 ರನ್‌ ಗಳಿಂದ ಆಸ್ಟ್ರೇಲಿಯಾ ಸೋಲಿಸಿ 2-1 ಮುನ್ನಡೆ ಸಾಧಿಸಿದ ಭಾರತ
‘ವಿಶ್ವಕಪ್ ವಿಜೇತ’ ವೀರರಾಣಿಯರ ಭೇಟಿಯಾದ ಪ್ರಧಾನಿ ಮೋದಿ, ಟ್ರೋಫಿಯೊಂದಿಗೆ ಫೋಟೋಗೆ ಪೋಸ್

Special

Post Office Scheme  : ನಿಮ್ಮ ಹಣವನ್ನು ಡಬಲ್ ಮಾಡುವ ಅಂಚೆ ಕಚೇರಿಯ 5 ಟಾಪ್ ಯೋಜನೆಗಳು ಇವು..!
ಒಂದು ʼಅಪ್ಪುʼಗೆ ಮರೆಸುತ್ತೆ ನೋವು
ನೀವು ಆಹಾರ ಸೇವಿಸಲು ಚಮಚ ಉಪಯೋಗಿಸುತ್ತಿರಾ ? ಹಾಗಾದ್ರೆ ಈ ಸುದ್ದಿ ಓದಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?