KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ: ಖಾತೆಗೆ ಎರಡನೇ ಕಂತಿನ ಹಣ ಪಾವತಿ

Published August 25, 2023 at 6:36 am
Share
SHARE

ಬೆಂಗಳೂರು: ಅನ್ನಭಾಗ್ಯ ಯೋಜನೆ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ದಾರರಿಗೆ ಎರಡನೇ ಕಂತಿನ ಹಣ ಸಂದಾಯ ಮಾಡಲಾಗುತ್ತಿದೆ.

ರಾಜ್ಯದ್ಯಂತ 1.03 ಕೋಟಿ ಕಾರ್ಡ್ ಗಳಿದ್ದು, 3.69 ಕೋಟಿ ಫಲಾನುಭವಿಗಳಿಗೆ 605 ಕೋಟಿ ರೂಪಾಯಿ ಪಾವತಿಸಲಾಗುವುದು. 31 ಜಿಲ್ಲೆಗಳಲ್ಲಿ ರಾಮನಗರ, ಬೀದರ್, ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ಫಲಾನುಭವಿಗಳಿಗೆ ಹಣ ಪಾವತಿಸಲಾಗಿದ್ದು, ಉಳಿದ ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ಮುಂದಿನ 5 ದಿನಗಳಲ್ಲಿ ಹಣ ಸಂದಾಯ ಮಾಡಲಾಗುತ್ತದೆ.

ಬಿಪಿಎಲ್ ಕಾರ್ಡ್ ನಲ್ಲಿರುವ ಪ್ರತಿ ಸದಸ್ಯರಿಗೆ ಕೆಜಿಗೆ 34 ರೂಪಾಯಿಯಂತೆ 5 ಕೆಜಿಗೆ 170 ರೂಪಾಯಿ ಡಿಬಿಟಿ ಮೂಲಕ ಪಡಿತರ ಚೀಟಿಯ ಮುಖ್ಯಸ್ಥರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ. ಅಂತ್ಯೋದಯ ಕಾರ್ಡ್ ನಲ್ಲಿ ನಾಲ್ವರು ಸದಸ್ಯರಿದ್ದರೆ 170 ರೂ., 5 ಸದಸ್ಯರಿದ್ದರೆ 510 ರೂ., 6 ಸದಸ್ಯರಿದ್ದರೆ 850 ರೂ. ಹಣ ಜಮಾ ಮಾಡಲಾಗುವುದು ಎಂದು ಹೇಳಲಾಗಿದೆ.

You Might Also Like

BREAKING: ಶಾಸಕ ವೀರೇಂದ್ರ ಪಪ್ಪಿಗೆ ಮತ್ತೊಂದು ಶಾಕ್: 50 ಕೋಟಿ ರೂ. ಮೌಲ್ಯದ 44 ಕೆಜಿ ಚಿನ್ನ ಜಪ್ತಿ

SHOCKING: ಗದ್ದೆಯಲ್ಲಿ ಮೇವು ಕೊಯ್ಯುವಾಗ ಹಾವು ಕಚ್ಚಿ ವ್ಯಕ್ತಿ ಸಾವು

43 ದಿನಗಳಾದರೂ ಹಿಂದೂ ಮಹಾ ಗಣಪತಿ ವಿಸರ್ಜನೆ ಇಲ್ಲ…! ಕಾರಣ ಗೊತ್ತಾ…?

ಕಾಲು ಜಾರಿ ಕೃಷಿ ಹೊಂಡದಲ್ಲಿ ಬಿದ್ದು ಅಕ್ಕ, ತಮ್ಮ ಸಾವು

Google Pay, PhonePe, Paytm ಬಳಕೆದಾರರಿಗೆ ಗುಡ್ ನ್ಯೂಸ್: ಪಿನ್ ಇಲ್ಲದೆ UPI ಪಾವತಿಸಲು ಹೊಸ ಬಯೋಮೆಟ್ರಿಕ್ ವೈಶಿಷ್ಟ್ಯ

TAGGED:Moneyaccountಪಡಿತರ ಚೀಟಿRation cardಅನ್ನಭಾಗ್ಯ ಯೋಜನೆFood Dept.ಹಣ ಜಮಾಕುಟುಂಬ ಸದಸ್ಯರು
Share This Article
Facebook Copy Link Print

Latest News

BREAKING: ಶಾಸಕ ವೀರೇಂದ್ರ ಪಪ್ಪಿಗೆ ಮತ್ತೊಂದು ಶಾಕ್: 50 ಕೋಟಿ ರೂ. ಮೌಲ್ಯದ 44 ಕೆಜಿ ಚಿನ್ನ ಜಪ್ತಿ
SHOCKING: ಗದ್ದೆಯಲ್ಲಿ ಮೇವು ಕೊಯ್ಯುವಾಗ ಹಾವು ಕಚ್ಚಿ ವ್ಯಕ್ತಿ ಸಾವು
43 ದಿನಗಳಾದರೂ ಹಿಂದೂ ಮಹಾ ಗಣಪತಿ ವಿಸರ್ಜನೆ ಇಲ್ಲ…! ಕಾರಣ ಗೊತ್ತಾ…?
ಕಾಲು ಜಾರಿ ಕೃಷಿ ಹೊಂಡದಲ್ಲಿ ಬಿದ್ದು ಅಕ್ಕ, ತಮ್ಮ ಸಾವು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!
ನಿಂಬೆ ಹಣ್ಣಿನ ದೀಪ ಹಚ್ಚುವ ಸರಿಯಾದ ಸ್ಥಳ ಯಾವುದು ? ನಿಮಗೆ ತಿಳಿದಿರಲಿ ಈ ಮಾಹಿತಿ
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
BREAKING : ‘ಧರ್ಮಸ್ಥಳ ಕೇಸ್’ ಗೆ ಬಿಗ್ ಟ್ವಿಸ್ಟ್ : ಬಂಗ್ಲೆಗುಡ್ಡ ಕಾಡಿನಲ್ಲಿ ಮತ್ತಷ್ಟು ಮೂಳೆಗಳು  ಪತ್ತೆ.!

Automotive

ನಿರ್ಲಕ್ಷ್ಯದಿಂದ ಬೈಕ್‌ ಚಾಲನೆ ; ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದು ಸವಾರ ಪರಾರಿ | Caught on Cam
BIG ALERT : ‘G-mail’ ಬಳಕೆದಾರರಿಗೆ ಬಿಗ್ ಅಲರ್ಟ್ : ಹೀಗೆ ಮಾಡದಂತೆ ‘ಸೈಬರ್ ತಜ್ಞ’ರಿಂದ ಎಚ್ಚರಿಕೆ.!
ಹೊಸ ಬೈಕ್, ಕಾರ್ ಖರೀದಿಸುವವರಿಗೆ ಸಿಹಿ ಸುದ್ದಿ: ವಾಹನಗಳ ಬೆಲೆ ಭಾರಿ ಇಳಿಕೆ

Entertainment

BREAKING : ನಟಿಗೆ ‘ಲೈಂಗಿಕ ಕಿರುಕುಳ’ ನೀಡಿ ಬ್ಲ್ಯಾಕ್ ಮೇಲ್ : ಸ್ಯಾಂಡಲ್’ವುಡ್ ನಟ, ನಿರ್ದೇಶಕ ಹೇಮಂತ್ ಅರೆಸ್ಟ್.!
ಸಿನಿಮಾ ಗೆಲ್ಲಲು ಸ್ಟಾರ್ ನಟರೇ ಬೇಕಿಲ್ಲ: ನಟಿ ರಮ್ಯಾ ತಿರುಗೇಟು
ಪ್ರಜ್ವಲ್ ದೇವರಾಜ್ ಚಿತ್ರಕ್ಕೆ ನಟ ‘ರಾಜ್ ಬಿ ಶೆಟ್ಟಿ’ ಸಾಥ್ : ಕರಾವಳಿ ಚಿತ್ರದ ಟೀಸರ್ ರಿಲೀಸ್ |WATCH TEASER

Sports

BREAKING: ಏಕದಿನ ಪಂದ್ಯಗಳಿಗೆ ಮರಳಿದ ಮಿಚೆಲ್ ಸ್ಟಾರ್ಕ್: ಭಾರತ ವಿರುದ್ಧದ ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟ
ಆಸ್ಟ್ರೇಲಿಯಾ ಸರಣಿಗೆ ರೋಹಿತ್ ಶರ್ಮಾ ಬದಲಿಗೆ ಸ್ಟಾರ್ ಬ್ಯಾಟ್ಸ್‌ ಮನ್ ಶುಭಮನ್ ಗಿಲ್ ನಾಯಕ
BREAKING : ‘ವೆಸ್ಟ್ ಇಂಡೀಸ್’ ವಿರುದ್ಧದ ಮೊದಲ ಟೆಸ್ಟ್’ನಲ್ಲಿ ಟೀಂ ಇಂಡಿಯಾಗೆ ಗೆಲುವು

Special

ಎಡಗೈ ಅಭ್ಯಾಸ ಇರುವವರು ಬಲಗೈಯವರಿಗಿಂತ ಹೆಚ್ಚು ಸೃಜನಶೀಲರೇ ? ಅಧ್ಯಯನದಲ್ಲಿ ಅಚ್ಚರಿ ಫಲಿತಾಂಶ !
ಮಹಿಳೆಯ ಈ ವರ್ತನೆ ಇಡೀ ಸಂಸಾರವನ್ನೇ ಹಾಳು ಮಾಡಬಲ್ಲದು….!
ಮೊಟ್ಟೆ ತಾಜಾತನ ಕಳೆದುಕೊಳ್ಳದ ಹಾಗೆ ಸಂರಕ್ಷಿಸುವುದು ಹೇಗೆ….?

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?