KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BIG NEWS: ಬೆಂಗಳೂರು ಪೊಲೀಸರ ಹೆಸರಲ್ಲಿ ನಕಲಿ ಟ್ವಿಟ್ಟರ್ ಖಾತೆ; ಚೆನ್ನೈನಲ್ಲಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಅರೆಸ್ಟ್

Published August 26, 2023 at 1:13 pm
Share
SHARE

ಚೆನ್ನೈ: ಬೆಂಗಳೂರು ಪೊಲೀಸರ ಹೆಸರಲ್ಲಿ ನಕಲಿ ಟ್ವಿಟರ್ ಖಾತೆ ತೆರೆದ ಕಿಡಿಕೇಡಿಗಳು, ಐಪಿಎಲ್ ಪಂದ್ಯಗಳು ಮತ್ತು ಪ್ರತಿ ಪಂದ್ಯಗಳ ವೇಳೆ ಗಳಿಸಿದ ರನ್ ಗಳ ಕುರಿತು ಪೋಸ್ಟ್ ಮಾಡಿದ್ದಾರೆ. ಇದೀಗ ಈ ಟ್ವಿಟ್ಟರ್ ಪೋಸ್ಟ್ ಬೆಂಗಳೂರು ಪೊಲೀಸರ ಗಮನಕ್ಕೆ ಬಂದಿದ್ದು, ಆರೋಪಿಯನ್ನು ಹೆಡೆಮುರಿಕಟ್ಟಿದ್ದಾರೆ.

ಸೈಬರ್ ಕ್ರೈಂ ಠಾಣೆಯಲ್ಲಿ ಕಾನ್ಸ್ ಟೇಬಲ್ ರವಿ ಎಂಬುವವರು ನೀಡಿದ್ದ ದೂರಿನ ಮೇರೆಗೆ ತನಿಖೆ ನಡೆಸಿರುವ ಪೊಲೀಸರಿಗೆ ಆರೋಪಿ ಚೆನ್ನೈನಲ್ಲಿರುವುದು ಗೊತ್ತಾಗಿದೆ. ನಕಲಿ ಟ್ವಿಟರ್ ಖಾತೆಯಿಂದ ಪೋಸ್ಟ್ ಮಾಡುವ ಐಪಿ ವಿಳಾಸವನ್ನು ಪತ್ತೆ ಮಾಡಿದಾಗ ಆರೋಪಿ ತಮಿಳುನಾಡಿನ ಚೆನ್ನೈನ ಸೇತುಪಟ್ಟು ಪ್ರದೇಶದಲ್ಲಿರುವುದು ತಿಳಿದುಬಂದಿದೆ.

ಪ್ರಥಮ ವರ್ಷದ ವೈದ್ಯಕೀಯ ವಿದ್ಯಾರ್ಥಿ ಮಹೇಶ್ ಕುಮಾರ್ ಎಂಬಾತನೇ ನಕಲಿ ಟ್ವಿಟರ್ ಖಾತೆ ಸೃಷ್ಟಿಸಿ ಪೋಸ್ಟ್ ಮಾಡಿದ್ದ ಎಂಬುದು ಬಹಿರಂಗವಾಗಿದ್ದು, ಪೊಲೀಸರು ಮೆಡಿಕಲ್ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. ಈ ವೇಳೆ ಆತ ತಮಾಷೆಗಾಗಿ ಬೆಂಗಳೂರು ಪೊಲೀಸ್ ಹೆಸರಲ್ಲಿ ಟ್ವಿಟರ್ ಖಾತೆ ತೆರೆದು ಪೋಸ್ಟ್ ಮಾಡಿದ್ದೆ. ಇದು ನಿಜವಾದ ಟ್ವಿಟರ್ ನಂತೆ ಕಂಡಿದ್ದರಿಂದ ಜನರು ಫಾಲೋ ಮಡಲು ಆರಂಭಿಸಿದರು. ಲೈಕ್ ಹಾಗೂ ಶೇರ್ ಗಾಗಿ ಈ ಕೃತ್ಯ ಮಾಡಿದ್ದಾಗಿ ಬಾಯ್ಬಿಟ್ಟಿದ್ದಾನೆ.

ವಿದ್ಯಾರ್ಥಿ ಮಹೇಶ್ ನನ್ನು ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸಿರುವ ಬೆಂಗಳೂರು ಪೊಲೀಸರು ಎಚ್ಚರಿಕೆ ನೀಡಿ, ಜಾಮೀನಿನ ಮೇಲೆ ಬಿಟ್ಟು ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

You Might Also Like

BREAKING NEWS: KSCA ಸಭೆ ನಡೆಯುತ್ತಿದ್ದಾಗಲೇ ಎಂಟ್ರಿಕೊಟ್ಟ CID ಅಧಿಕಾರಿಗಳು!

BREAKING NEWS: ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ನಾಳೆ BJP ಪ್ರತಿಭಟನೆ

BIG NEWS: ನನಗೆ ಮೊದಲು HDK ಆರೋಗ್ಯ ಸುಧಾರಣೆಯಗಬೇಕು….ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ

BIG NEWS: ಮುಗ್ಧರನ್ನು ಸಾಯಿಸಿ ಶಾಪಗ್ರಸ್ಥ ಸರ್ಕಾರವಾಗಿದೆ: ಕೇಂದ್ರ ಸಚಿವ ವಿ.ಸೋಮಣ್ಣ ವಾಗ್ದಾಳಿ

ಆಸ್ಪತ್ರೆಯ ಐಸಿಯುನಲ್ಲೇ ಮಹಿಳಾ ರೋಗಿ ಮೇಲೆ ಅತ್ಯಾಚಾರ: ಮತ್ತು ಬರುವ ಔಷಧಿ ನೀಡಿ ಕೃತ್ಯ

TAGGED:ಬಂಧನನಕಲಿ ಟ್ವಿಟ್ಟರ್ ಖಾತೆChennaiಚೆನ್ನೈArrestMedical studentಬೆಂಗಳೂರು ಪೊಲೀಸ್ಮೆಡಿಕಲ್ ವಿದ್ಯಾರ್ಥಿBangalore policefake Twitter account
Share This Article
Facebook Copy Link Print

Latest News

BREAKING NEWS: KSCA ಸಭೆ ನಡೆಯುತ್ತಿದ್ದಾಗಲೇ ಎಂಟ್ರಿಕೊಟ್ಟ CID ಅಧಿಕಾರಿಗಳು!
BREAKING NEWS: ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ನಾಳೆ BJP ಪ್ರತಿಭಟನೆ
BIG NEWS: ನನಗೆ ಮೊದಲು HDK ಆರೋಗ್ಯ ಸುಧಾರಣೆಯಗಬೇಕು….ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ
BIG NEWS: ಮುಗ್ಧರನ್ನು ಸಾಯಿಸಿ ಶಾಪಗ್ರಸ್ಥ ಸರ್ಕಾರವಾಗಿದೆ: ಕೇಂದ್ರ ಸಚಿವ ವಿ.ಸೋಮಣ್ಣ ವಾಗ್ದಾಳಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!

Automotive

ನಕಲಿ ಗೋಡೆಗೆ ಡಿಕ್ಕಿ ಹೊಡೆದ ಟೆಸ್ಲಾ: ಸ್ವಯಂ ಚಾಲನಾ ತಂತ್ರಜ್ಞಾನದ ಬಗ್ಗೆ ಪ್ರಶ್ನೆ | Video
ಎಲೆಕ್ಟ್ರಿಕ್ ತ್ರಿಚಕ್ರ ವಾಹನ ಮಾರುಕಟ್ಟೆಯಲ್ಲಿ ಬಜಾಜ್ ಅಬ್ಬರ ; ಗೋ ಗೋ ಸರಣಿ ಸೂಪರ್ ಹಿಟ್ | Video
ಚಾರ್ಜಿಂಗ್ ಚಿಂತೆ ಬೇಡ: ಪೇ ಮಾಡಿ ರೈಡ್ ಮಾಡಿ ; ಇಲ್ಲಿದೆ ಹೋಂಡಾ ಆಕ್ಟಿವಾ ಇ ಬ್ಯಾಟರಿ ಬಾಡಿಗೆ ವಿವರ | Video

Entertainment

ರಶ್ಮಿಕಾ ಮಂದಣ್ಣ ಸೀರೆ ಫೋಟೋ ಕ್ಲಿಕ್ಕಿಸಿದ್ದವರ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ !
BREAKING : ಕಾಲಿವುಡ್ ನಟ ‘ಅಜಿತ್ ಕುಮಾರ್ ‘ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು |Actor Ajith kumar Hospitalized
70 ರ ಹರೆಯದ ಕಮಲ್ 41 ರ ತ್ರಿಶಾ ನಡುವಿನ ರೊಮ್ಯಾನ್ಸ್ : ವಯಸ್ಸಿನ ಅಂತರದ ಬಗ್ಗೆ ನೆಟ್ಟಿಗರ ತಕರಾರು !

Sports

IPL 2025: RCB ಗೆಲುವಿನ ಬೆನ್ನಲ್ಲೇ ಪ್ರೇಯಸಿಗೆ ಪ್ರಪೋಸ್ ಮಾಡಿದ ಯುವಕ | Watch
BREAKING NEWS: ಕಾಲ್ತುಳಿತ ಸಂತ್ರಸ್ತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ನೆರವು ಘೋಷಿಸಿದ RCB
BREAKING: HAL ಏರ್ ಪೋರ್ಟ್ ಗೆ ಬಂದಿಳಿದ RCB ಆಟಗಾರರು: ಅದ್ಧೂರಿ ಸ್ವಾಗತ

Special

ಕುಳಿತು ನಿದ್ದೆ ಮಾಡಿದ್ರೆ ಜೀವಕ್ಕೇ ಕುತ್ತು……? ಮಾರಕವಾಗಬಹುದು ಕುಳಿತೇ ನಿದ್ರಿಸುವ ಅಭ್ಯಾಸ
ಮನೆಯಲ್ಲಿ ‘ಗ್ಯಾಸ್ ಸಿಲಿಂಡರ್’ ಬಳಸುವ ವೇಳೆ ಇರಲಿ ಈ ಎಚ್ಚರ
ರಾತ್ರಿ ಪೂರ್ತಿ ಎಸಿ ಬಳಸುವ ಮುನ್ನ ಎಚ್ಚರ ; ಈ 5 ತಪ್ಪು ನಿಮ್ಮ ಆರೋಗ್ಯದ ಜೊತೆಗೆ ಜೇಬಿಗೂ ಕುತ್ತು !

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?