KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BIG NEWS: ಇಂದಿನಿಂದ ವಿಪಕ್ಷಗಳ ಮಹಾ ಮೈತ್ರಿ ಒಕ್ಕೂಟ ‘ಇಂಡಿಯಾ’ 3ನೇ ಸಭೆ: ಲೋಗೋ ಅನಾವರಣ, ಸಂಚಾಲಕರ ನೇಮಕ

Published August 31, 2023 at 6:18 am
Share
SHARE

ಮುಂಬೈ: ಲೋಕಸಭೆ ಚುನಾವಣೆಗೆ ಸಿದ್ಧತೆಯ ಭಾಗವಾಗಿ ಇಂದಿನಿಂದ ವಿಪಕ್ಷಗಳ ಮಹಾ ಮೈತ್ರಿ ‘ಇಂಡಿಯಾ’ ಒಕ್ಕೂಟದ ಮೂರನೇ ಸಭೆ ನಡೆಯಲಿದೆ.

ಪಾಟ್ನಾ, ಬೆಂಗಳೂರು ಬಳಿಕ ಮುಂಬೈನಲ್ಲಿ ಮೂರನೇ ಸಭೆ ನಿಗದಿಯಾಗಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಎನ್.ಡಿ.ಎ. ಮೈತ್ರಿಕೂಟಕ್ಕೆ ಪ್ರಬಲ ಪೈಪೋಟಿ ನೀಡಲು ರಚನೆಯಾಗಿರುವ ‘ಇಂಡಿಯನ್ ನ್ಯಾಷನಲ್ ಡೆವಲಪ್ಮೆಂಟ್ ಇನ್ ಕ್ಲೂಸಿವ್ ಅಲಯನ್ಸ್’ ಮೈತ್ರಿಕೂಟದ ಮೂರನೆಯ ಸಭೆ ಇಂದಿನಿಂದ ಎರಡು ದಿನ ಮುಂಬೈನಲ್ಲಿ ಆರಂಭವಾಗಲಿದೆ.

ಮೈತ್ರಿಕೂಟದ ಲೋಗೋ ಅನಾವರಣ ಮಾಡಲಿದ್ದು, ಮೈತ್ರಿಕೂಟಕ್ಕೆ ಸಂಚಾಲಕರನ್ನು ನೇಮಕ ಮಾಡಲಾಗುವುದು. ಸೀಟು ಹಂಚಿಕೆ ಬಗ್ಗೆಯೂ ಮೈತ್ರಿಕೂಟದ ನಾಯಕರು ಚರ್ಚೆ ನಡೆಸುವ ಸಾಧ್ಯತೆ ಇದೆ.

ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ನಡೆಯಲಿರುವ ಸಮಾವೇಶದಲ್ಲಿ, ಮೈತ್ರಿಯ ಸಾಮಾನ್ಯ ಕನಿಷ್ಠ ಕಾರ್ಯಕ್ರಮವನ್ನು ರೂಪಿಸಲು, ದೇಶಾದ್ಯಂತ ಆಂದೋಲನಗಳನ್ನು ನಡೆಸಲು ಮತ್ತು ಸೀಟು ಹಂಚಿಕೆಗಾಗಿ ಜಂಟಿ ಯೋಜನೆಗಳನ್ನು ರೂಪಿಸಲು 27 ಪಕ್ಷಗಳ ನಾಯಕರು ಚರ್ಚೆ ನಡೆಸಲಿದ್ದಾರೆ.

You Might Also Like

ನಿತ್ರಾಣದಿಂದ ರಸ್ತೆ ಬದಿಯಲ್ಲೇ ಬಿದ್ದಿದ್ದ ವೃದ್ದನಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ನ್ಯಾಯಾಧೀಶ

ಸರ್ಕಾರಿ ಕೆಲಸಕ್ಕೆ ನಕಲಿ ಅಂಕಪಟ್ಟಿ ಸಲ್ಲಿಕೆ ಪ್ರಕರಣ: ಇಬ್ಬರಿಗೆ ಜೈಲು ಶಿಕ್ಷೆ

BREAKING: ಬಾಹ್ಯಾಕಾಶ ನಿಲ್ದಾಣದಲ್ಲಿರುವ ಶುಭಾಂಶು ಶುಕ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ: ಇತಿಹಾಸ ಸೃಷ್ಟಿಸಿದ್ದಕ್ಕೆ ಅಭಿನಂದನೆ

BREAKING: ಕಾಲ್ತುಳಿತ ದುರಂತ: ವಿಚಾರಣೆಗೆ ಹಾಜರಾಗಿ ನ್ಯಾ.ಮೈಕೆಲ್ ಕುನ್ಹಾ ಸಮಿತಿ ಮುಂದೆ ಹೇಳಿಕೆ ದಾಖಲಿಸಿದ ದಯಾನಂದ್

BREAKING: ಕೊಡಲಿಯಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ: ಬೆಚ್ಚಿಬಿದ್ದ ಗ್ರಾಮಸ್ಥರು

TAGGED:ಸಭೆMumbaiಮುಂಬೈMeetಇಂಡಿಯಾ ಮೈತ್ರಿ ಕೂಟINDIA Logoಲೋಗೋ ಅನಾವರಣ
Share This Article
Facebook Copy Link Print

Latest News

ನಿತ್ರಾಣದಿಂದ ರಸ್ತೆ ಬದಿಯಲ್ಲೇ ಬಿದ್ದಿದ್ದ ವೃದ್ದನಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ನ್ಯಾಯಾಧೀಶ
ಸರ್ಕಾರಿ ಕೆಲಸಕ್ಕೆ ನಕಲಿ ಅಂಕಪಟ್ಟಿ ಸಲ್ಲಿಕೆ ಪ್ರಕರಣ: ಇಬ್ಬರಿಗೆ ಜೈಲು ಶಿಕ್ಷೆ
BREAKING: ಬಾಹ್ಯಾಕಾಶ ನಿಲ್ದಾಣದಲ್ಲಿರುವ ಶುಭಾಂಶು ಶುಕ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ: ಇತಿಹಾಸ ಸೃಷ್ಟಿಸಿದ್ದಕ್ಕೆ ಅಭಿನಂದನೆ
BREAKING: ಕಾಲ್ತುಳಿತ ದುರಂತ: ವಿಚಾರಣೆಗೆ ಹಾಜರಾಗಿ ನ್ಯಾ.ಮೈಕೆಲ್ ಕುನ್ಹಾ ಸಮಿತಿ ಮುಂದೆ ಹೇಳಿಕೆ ದಾಖಲಿಸಿದ ದಯಾನಂದ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!

Automotive

BIG NEWS : ವಾಹನಗಳನ್ನು ಏಕಾಏಕಿ ಅಡ್ಡಗಟ್ಟಿ ‘ಕೀ’ ಕಸಿಯುವಂತಿಲ್ಲ :  ಸಂಚಾರಿ ಪೊಲೀಸರಿಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ.!
ALERT : 16 ಬಿಲಿಯನ್ ಜನರ ಆ್ಯಪಲ್, ಫೇಸ್’ಬುಕ್, ಗೂಗಲ್, ಪಾಸ್’ವರ್ಡ್ ಸೋರಿಕೆ : ತಜ್ಞರಿಂದ ಎಚ್ಚರಿಕೆ
ʼಹೋಂಡಾ ರೆಬೆಲ್ 500ʼ ಭಾರತದಲ್ಲಿ ರಿಲೀಸ್‌ : ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿವರ !

Entertainment

ಬಿಕಿನಿ ಸಮರ: ದಿಶಾ ಪಟಾನಿ – ಕಿಯಾರಾ ಅಡ್ವಾಣಿ ನಡುವೆ ಹೆಚ್ಚಿದ ಹಾಟ್‌ ಟಾಪಿಕ್‌ | Watch
ದಿಯಾ ಮಿರ್ಜಾ ಪುತ್ರನ ಜೀವ ಉಳಿಸಿದ 36 ಗಂಟೆಯ ಶಸ್ತ್ರಚಿಕಿತ್ಸೆ: ತಾಯ್ತನದ ಕಠಿಣ ಪಯಣ ಬಿಚ್ಚಿಟ್ಟ ನಟಿ | Watch
ಕುಟುಂಬ ಸಮೇತ ಮಂತ್ರಾಲಯಕ್ಕೆ ತೆರಳಿ ರಾಯರ ದರ್ಶನ ಪಡೆದ ನಟ ಉಪೇಂದ್ರ

Sports

BIG NEWS : ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಆಸ್ಪತ್ರೆಗೆ ದಾಖಲು : ಫೋಟೋ ವೈರಲ್
BREAKING NEWS: ಒಸ್ಟ್ರಾವಾದಲ್ಲಿ ಚಿನ್ನ ಗೆದ್ದ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ
BREAKING: KL ರಾಹುಲ್ ಶತಕದ ಬೆನ್ನಲ್ಲೇ ಭರ್ಜರಿ ಶತಕ ಸಿಡಿಸಿ ರಿಷಬ್ ಪಂತ್ ದಾಖಲೆ, ಒಂದೇ ಟೆಸ್ಟ್ ಪಂದ್ಯದಲ್ಲಿ 2 ಸೆಂಚುರಿ

Special

ಜಸ್ಟ್ 1 ರೂ. ಖರ್ಚಿನಲ್ಲಿ ನಿಮ್ಮ ಮನೆಗೆ ಹಲ್ಲಿ, ಜಿರಳೆ ಬರದಂತೆ ಮಾಡಲು ಇಲ್ಲಿದೆ ಟಿಪ್ಸ್.!
ಬಾವಿಗಳು ವೃತ್ತಾಕಾರದಲ್ಲಿರುವ ಹಿಂದಿನ ಕಾರಣವೇನು? ಇದರ ಹಿಂದಿದೆ ವೈಜ್ಞಾನಿಕ ವಿವರಣೆ
ಹೊರಗೆ ಹೋಗಿ ದುಡಿಯುವ ಮಹಿಳೆಯರಲ್ಲಿ ಹೆಚ್ಚಾಗುತ್ತಿದೆ ಒತ್ತಡ….!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?