KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

Gruhalakshmi Scheme : ಯಜಮಾನಿಯರೇ ಗಮನಿಸಿ : ಈ `ಮೆಸೇಜ್’ ಬಂದಿದ್ರೆ ಮಾತ್ರ ನಿಮ್ಮ ಖಾತೆಗೆ 2,000 ರೂ.ಜಮಾ!

Published August 31, 2023 at 9:47 am
Share
SHARE

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನಲ್ಲಿ ಬುಧವಾರ ಅದ್ಧೂರಿಯಾಗಿ ಚಾಲನೆ ನೀಡಲಾಗಿದ್ದು, ಮಹಿಳೆಯರ ಖಾತೆಗೆ 2,000 ರೂ. ಹಣ ವರ್ಗಾವಣೆ ಮಾಡಲಾಗಿದೆ.

ಗೃಹಲಕ್ಷ್ಮೀ ಯೋಜನೆಗೆ 1.10 ಕೋಟಿ ಮಹಿಳೆಯರು ನೋಂದಾಯಿಸಿಕೊಂಡಿದ್ದು, ಯೋಜನೆಗೆ ಆಯ್ಕೆ ಆದವರಿಗೆ ಮೊಬೈಲ್ ಸಂದೇಶ ರವಾನಿಸಲಾಗಿದ್ದು, ಸಂದೇಶ ಬಂದವರ ಮೊಬೈಲ್ ಸಂಖ್ಯೆಗೆ ` ಅಭಿನಂದನೆಗಳು, ನಿಮ್ಮ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಂಖ್ಯೆ GL-120……… ಅನ್ನು ಅನುಮೋದಿಸಲಾಗಿದೆ. ಆಗಸ್ಟ್ 2023 ರಿಂದ ರೂ.2000 ಮೊತ್ತವನ್ನು ನೋಂದಾಯಿಸಿಕೊಂಡಿದ್ದ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಧನ್ಯವಾದಗಳು – ನಿಮ್ಮ ಕರ್ನಾಟಕ ಸರ್ಕಾರ ಎಂದು ಸಂದೇಶ ರವಾನಿಸಲಾಗಿದೆ. ಮೆಸೇಜ್ ಬಂದ ಖಾತೆಗಳಿಗೆ ಮಾತ್ರ 2,000 ರೂ. ಹಣ ವರ್ಗಾವಣೆ ಮಾಡಲಾಗಿದೆ.

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವು ಹೇಗೆ ?

ಫಲಾನುಭವಿಗಳು ಗ್ರಾಮ ಒನ್, ಆನ್ಲೈನ್ ಸೇವಾ ಸಿಂಧು ಪೋರ್ಟಲ್ ಮೂಲಕ ಅಥವಾ ನಾಡ ಕಚೇರಿಗಳಲ್ಲಿ ಖುದ್ದಾಗಿ ಅರ್ಜಿ ಸಲ್ಲಿಸಬಹುದು. ಹಾಗೂ ಪ್ರಜಾ ಪ್ರತಿನಿಧಿ ಮೂಲಕ ಸಹ ಪೋರ್ಟಲ್ನಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು.

ಅರ್ಜಿದಾರರು ರೇಷನ್ ಕಾರ್ಡ್ ಸಂಖ್ಯೆ, ಮನೆಯ ಯಜಮಾನಿಯ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ, ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆ ವಿವರಗಳನ್ನು ನೀಡಬೇಕು.  ತಾಯಿ ಕುಟುಂಬದ ಮುಖ್ಯಸ್ಥೆಯಾಗಿದ್ದರೆ ಮತ್ತು ಇತ್ತೀಚೆಗೆ ಅವರು ನಿಧನರಾಗಿದ್ದರೆ, ಪಡಿತರ ಚೀಟಿಯಲ್ಲಿ ಯಜಮಾನಿ ಯಾರೆಂಬುದು ಅಗತ್ಯ ತಿದ್ದುಪಡಿಯಾದ ನಂತರ ನೊಂದಾಯಿಸಬಹುದು.

ಇನ್ನು ಫಲಾನುಭವಿಗಳು ಸರ್ಕಾರಿ ವಲಯದಲ್ಲಿ ಕೆಲಸ ಮಾಡಿದ್ದರೆ, ಈಗ ಅವರು ನಿವೃತ್ತರಾಗಿ ಪಿಂಚಣಿ ಪಡೆಯುತ್ತಿದ್ದರೂ ಕೂಡ ಈ ಯೋಜನೆಗೆ ನೋಂದಾಯಿಸಿಕೊಳ್ಳಬಹುದು. ಆದರೆ ಅವರು ಆದಾಯ ತೆರಿಗೆಯನ್ನು ಪಾವತಿಸುವವರಾಗಿರಬಾರದು.

ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿ ಎಂದು ಘೋಷಿತರಾಗಿರುವ ಮಂಗಳಮುಖಿಯರು ಕೂಡ ಈ ಯೋಜನೆಗೆ ಅರ್ಹರಾಗಿರುತ್ತಾರೆ. ಪಡಿತರ ಚೀಟಿಯಲ್ಲಿ ಪತಿಯು ಕುಟುಂಬದ ಮುಖ್ಯಸ್ಥ ಎಂದಿರುವುದನ್ನು ಕುಟುಂಬದ ಯಜಮಾನಿ ಮಹಿಳೆ ಎಂದು ಬದಲಾಯಿಸಿ ನೊಂದಾಯಿಸಿಕೊಳ್ಳಬಹುದು.  ಈ ಯೋಜನೆಗೆ ಫಲಾನುಭವಿಗಳು ನೋಂದಣಿ ಮಾಡಿಕೊಳ್ಳಲು ಯಾವುದೇ ಗಡುವನ್ನು ನಿಗದಿ ಮಾಡಿರುವುದಿಲ್ಲ.

ಗೃಹಲಕ್ಷ್ಮಿ ಯೋಜನೆ ಕುರಿತು ಯಾವುದೇ ಪ್ರಶ್ನೆಗಳು ಅಥವಾ ಸಮಸ್ಯೆಗಳಿಗೆ ಉಚಿತ ಟಾಲ್ಫ್ರೀ ಸಹಾಯವಾಣಿ ಸಂಖ್ಯೆ 1902 ಗೆ ಕರೆ ಮಾಡಬಹುದು.

You Might Also Like

ಫಿಟ್ಕರಿ: ಸೌಂದರ್ಯಕಷ್ಟೇ ಅಲ್ಲ, ನಿಮ್ಮ ಮನೆಯ ಪ್ರತಿಯೊಂದು ಅಗತ್ಯಕ್ಕೂ ಇದೇ ಪರಿಹಾರ…..!

ನಿಮಗೂ ಊಟದ ನಂತರ ಬೆಲ್ಲ ತಿನ್ನುವ ಅಭ್ಯಾಸವಿದೆಯಾ….?

ಪ್ರತಿ ನಿತ್ಯ ಉಪಯೋಗಿಸುವ ಬೆಡ್‌ ಶೀಟ್ ಗಳನ್ನು ಹೀಗೆ ಸ್ವಚ್ಚಗೊಳಿಸಿ

ಗುಪ್ತಾಂಗಗಳ ತುರಿಕೆ ಬಗ್ಗೆ ಇರಲಿ ಎಚ್ಚರ….!

ಎಷ್ಟು ಬೇಕೋ ಅಷ್ಟೇ ಬಳಸಿ ಶುಂಠಿ; ಅತಿಯಾದರೆ ತಪ್ಪಿದ್ದಲ್ಲ ಅಪಾಯ….!

TAGGED:womenಮಹಿಳೆಯರುಗೃಹಲಕ್ಷ್ಮಿ ಯೋಜನೆgruhalakshmi schemeMessageಖಾತೆಗೆ ಹಣ ಜಮಾಮೆಸೇಜ್sandeshMoney Credited to Account
Share This Article
Facebook Copy Link Print

Latest News

ಫಿಟ್ಕರಿ: ಸೌಂದರ್ಯಕಷ್ಟೇ ಅಲ್ಲ, ನಿಮ್ಮ ಮನೆಯ ಪ್ರತಿಯೊಂದು ಅಗತ್ಯಕ್ಕೂ ಇದೇ ಪರಿಹಾರ…..!
ನಿಮಗೂ ಊಟದ ನಂತರ ಬೆಲ್ಲ ತಿನ್ನುವ ಅಭ್ಯಾಸವಿದೆಯಾ….?
ಪ್ರತಿ ನಿತ್ಯ ಉಪಯೋಗಿಸುವ ಬೆಡ್‌ ಶೀಟ್ ಗಳನ್ನು ಹೀಗೆ ಸ್ವಚ್ಚಗೊಳಿಸಿ
ಗುಪ್ತಾಂಗಗಳ ತುರಿಕೆ ಬಗ್ಗೆ ಇರಲಿ ಎಚ್ಚರ….!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!

Automotive

ನೋಯ್ಡಾದಲ್ಲಿ ‘ಥಾರ್’ ಚಾಲಕನ ಪುಂಡಾಟ: ವಾಹನಗಳಿಗೆ ಗುದ್ದಿ ಎಸ್ಕೇಪ್ | Video
ALERT : ಮಕ್ಕಳನ್ನು ಸ್ಕೂಟಿಯಲ್ಲಿ ಎದುರುಗಡೆ ಕೂರಿಸಿಕೊಳ್ಳುವ ಮುನ್ನ ಎಚ್ಚರ, ಈ ವೀಡಿಯೋ ನೋಡಿ |WATCH VIDEO
ಬಸ್ ಮುಂದೆ ಬುಲೆಟ್ ಸವಾರನ ಸ್ಟಂಟ್ ; ಬೈಕ್ ಜಪ್ತಿ‌ ಮಾಡಿ ಗುಜರಿಗೆ ರವಾನಿಸಲು ಮುಂದಾದ ಪೊಲೀಸ್‌ | Watch

Entertainment

ಛಾವಾ ಸಿನಿಮಾ ಪ್ರಭಾವ: ಗುಪ್ತ ನಿಧಿ ಶೋಧಕ್ಕೆ ಗ್ರಾಮಸ್ಥರ ದಂಡು……!
ಕಾರ್ಡ್ ಮ್ಯಾಜಿಕ್‌ನಿಂದ ನೆಟ್ಟಿಗರನ್ನು ದಂಗಾಗಿಸಿದ ವಿದ್ಯಾರ್ಥಿ | Viral Video
ರಾಖಿ ಸಾವಂತ್ ವಿಡಿಯೋ ವೈರಲ್: ವೃದ್ಧನ ಗೋಡಂಬಿ ತಟ್ಟೆಯಲ್ಲಿ ಕೂದಲು..! ನಂತರ ಸಿಕ್ತು ಅಸಲಿ ಸತ್ಯ | Viral Video

Sports

IPL 2025: RCB ಗೆಲುವಿನ ಬೆನ್ನಲ್ಲೇ ಪ್ರೇಯಸಿಗೆ ಪ್ರಪೋಸ್ ಮಾಡಿದ ಯುವಕ | Watch
BREAKING NEWS: ಕಾಲ್ತುಳಿತ ಸಂತ್ರಸ್ತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ನೆರವು ಘೋಷಿಸಿದ RCB
BREAKING: HAL ಏರ್ ಪೋರ್ಟ್ ಗೆ ಬಂದಿಳಿದ RCB ಆಟಗಾರರು: ಅದ್ಧೂರಿ ಸ್ವಾಗತ

Special

ನಿಮ್ಮ ಬಟ್ಟೆಗಳು ಸದಾ ಹೊಸದಾಗಿ ದೀರ್ಘ ಕಾಲದವರೆಗೆ ಬಾಳಿಕೆ ಬರಬೇಕೆಂದರೆ ಇಲ್ಲಿದೆ ಟಿಪ್ಸ್
ಮಗಳು ಮೊದಲ ಬಾರಿ ಗಂಡನ ಮನೆಗೆ ಹೋಗ್ತಾ ಇದ್ದರೆ ಇವನ್ನು ಪಾಲಿಸಿ
ರಾತ್ರಿ ಪೂರ್ತಿ ಎಸಿ ಬೇಕಾ ? ಜೇಬಿಗೆ ಹೊರೆ ಎಂಬ ಚಿಂತೆನಾ….? ಈ ಸಿಂಪಲ್ ಟ್ರಿಕ್ ಬಳಸಿ ವಿದ್ಯುತ್ ಬಿಲ್ ಉಳಿಸಿ!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?