ಕೊಡಗು : ವಿದ್ಯುತ್ ಪ್ರವಹಿಸಿ ಚೆಸ್ಕಾಂ ಲೈನ್ ಮ್ಯಾನ್ ಸಾವು

ಕೊಡಗು : ವಿದ್ಯುತ್ ಪ್ರವಹಿಸಿ ಚೆಸ್ಕಾಂ ಲೈನ್ ಮ್ಯಾನ್ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ಹೊರವಲಯದ ಕುಟ್ಟಂದಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಚೆಸ್ಕಾಂ ಸಿಬ್ಬಂದಿ ಬಸವರಾಜ್ ತೆಗ್ಗಿ (26) ಎಂದು ಗುರುತಿಸಲಾಗಿದೆ.  ಬಾಗಲಕೋಟೆ ಜಿಲ್ಲೆಯ ಮಾರ್ನಾಲು ನಿವಾಸಿಯಾದ ಬಸವರಾಜ್ ಕಳೆದ 5 ವರ್ಷಗಳಿಂದ ವಿರಾಜಪೇಟೆ ಚೆಸ್ಕಾಂ ನಲ್ಲಿ ಕೆಲಸ ಮಾಡುತ್ತಿದ್ದರು. ಇಂದು ಮನೆಯೊಂದರಲ್ಲಿ ವಿದ್ಯುತ್ ಕೆಲಸ ಮಾಡುವಾಗ ಕರೆಂಟ್ ಶಾಕ್ ಹೊಡೆದು ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read