KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಖಾತೆಗೆ ‘ಗೃಹಲಕ್ಷ್ಮಿ’ ಹಣ ಜಮಾ ಆಗದ ಮಹಿಳೆಯರಿಗೆ ಗುಡ್ ನ್ಯೂಸ್: ಎಲ್ಲಾ ಫಲಾನುಭವಿಗಳಿಗೂ ಹಣ ಪಾವತಿ

Published September 11, 2023 at 5:56 am
Share
SHARE

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಹಣ ಜಮೆಯಾಗದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಎಲ್ಲಾ ಫಲಾನುಭವಿಗಳಿಗೂ ಹಣ ಜಮೆ ಆಗಲಿದೆ. ಇಷ್ಟು ಮಾತ್ರ ಹೇಳಬಲ್ಲೆ ಎಂದು ತಿಳಿಸಿದ್ದಾರೆ.

ಕೆಲವರ ಬ್ಯಾಂಕ್ ಖಾತೆಗಳಲ್ಲಿ ಸಮಸ್ಯೆಯಾಗಿ ಹಣ ಜಮಾ ಆಗುತ್ತಿಲ್ಲ. 8 ಲಕ್ಷ ಜನರ ಅಕೌಂಟ್ ನಂಬರ್ ನಲ್ಲಿ ಸಮಸ್ಯೆಯಾಗಿದ್ದು, ಹಣ ಜಮಾ ಆಗುತ್ತಿಲ್ಲ. ಹಣ ಜಮಾ ಆಗದ ಫಲಾನುಭವಿಗಳನ್ನು ಗುರುತಿಸುವ ಕೆಲಸ ಮಾಡುತ್ತೇವೆ. ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರ ನೆರವು ಪಡೆದುಕೊಂಡು ಫಲಾನುಭವಿಗಳಿಗೆ ಹಣ ತಲುಪಿಸುವ ಕಾರ್ಯ ಮಾಡುತ್ತೇವೆ. ಈ ಸಂಬಂಧ ಸಹಾಯವಾಣಿ ಆರಂಭಿಸುವ ಚಿಂತನೆಯು ಇದೆ ಎಂದು ಹೇಳಿದ್ದಾರೆ.

You Might Also Like

BIG NEWS: ನಿರಂತರ ಮಳೆಗೆ ಕಾಂಪೌಂಡ್ ಗೋಡೆ ಕುಸಿತ: ಪ್ರವಾಹದಂತೆ ಮನೆಗೆ ನುಗ್ಗಿದ ನೀರು

BREAKING: ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಗುಡ್ಡ ಕುಸಿತ: ಶೃಂಗೇರಿ- ಮಂಗಳೂರು ರಸ್ತೆ ಸಂಚಾರ ಸಂಪೂರ್ಣ ಬಂದ್!

BIG NEWS: ಅಹಮದಾಬಾದ್ ವಿಮಾನ ದುರಂತ ಪ್ರಕರಣ: ಆಕಸ್ಮಿಕ ಸಾವು ಪ್ರಕರಣ ದಾಖಲಿಸಿದ ಪೊಲೀಸರು

RAIN ALERT: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಲಿದೆ ವರುಣಾರ್ಭಟ: ರೆಡ್ ಅಲರ್ಟ್ ಘೋಷಣೆ!

BIG NEWS: ಕಾಂತಾರ ಸಿನಿಮಾ ಚಿತ್ರೀಕರಣದ ವೇಳೆ ಮತ್ತೊಂದು ಅವಘಡ: ಶೂಟಿಂಗ್ ವೇಳೆ ಜಲಾಶಯದಲ್ಲಿ ಮಗುಚಿದ ದೋಣಿ

TAGGED:ಗೃಹಲಕ್ಷ್ಮಿ ಯೋಜನೆaccountGruhalakshmi YojaneDepositಖಾತೆಹಣ ಜಮಾ
Share This Article
Facebook Copy Link Print

Latest News

BIG NEWS: ನಿರಂತರ ಮಳೆಗೆ ಕಾಂಪೌಂಡ್ ಗೋಡೆ ಕುಸಿತ: ಪ್ರವಾಹದಂತೆ ಮನೆಗೆ ನುಗ್ಗಿದ ನೀರು
BREAKING: ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಗುಡ್ಡ ಕುಸಿತ: ಶೃಂಗೇರಿ- ಮಂಗಳೂರು ರಸ್ತೆ ಸಂಚಾರ ಸಂಪೂರ್ಣ ಬಂದ್!
BIG NEWS: ಅಹಮದಾಬಾದ್ ವಿಮಾನ ದುರಂತ ಪ್ರಕರಣ: ಆಕಸ್ಮಿಕ ಸಾವು ಪ್ರಕರಣ ದಾಖಲಿಸಿದ ಪೊಲೀಸರು
RAIN ALERT: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಲಿದೆ ವರುಣಾರ್ಭಟ: ರೆಡ್ ಅಲರ್ಟ್ ಘೋಷಣೆ!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!
BREAKING : ‘ಮಡೆನೂರು ಮನು’ ಬೆನ್ನಲ್ಲೇ ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ.!

Automotive

ಕಾರು ಚಾಲಕನ ಹುಚ್ಚಾಟ ; ಡಿವೈಡರ್ ಮೇಲೆ ಚಲಾಯಿಸಿದ ವಿಡಿಯೋ ವೈರಲ್ | Watch
ಹೊಸ ಕಾರು ಡೆಲಿವರಿ ವೇಳೆ ಅಗಲಿದ ಪತ್ನಿ ನೆನಪು ; ಕಣ್ಣೀರಿಟ್ಟ ಪತಿ | Watch
ಪತ್ನಿ ಬೈಕ್‌ನಿಂದ ಬಿದ್ದರೂ ತಿಳಿಯದ ಮದ್ಯ ವ್ಯಸನಿ ಪತಿ ; ಆಘಾತಕಾರಿ ವಿಡಿಯೋ ವೈರಲ್ | Watch

Entertainment

ʼಆಲಿಯಾʼ ನನ್ನ ಮೊದಲ ಹೆಂಡತಿಯಲ್ಲ ; ರಣಬೀರ್ ಕಪೂರ್ ಅಚ್ಚರಿ ಹೇಳಿಕೆ !
ಸಮಂತಾಗೆ ಮತ್ತೆ ಆರೋಗ್ಯ ಸಮಸ್ಯೆ: ಆಸ್ಪತ್ರೆಗೆ ದಾಖಲು !
13ರ ಹರೆಯದಲ್ಲೇ ಮಧುಮೇಹ: ನಿಕ್ ಜೋನಾಸ್ ಜೀವನದ ಸವಾಲು ಮತ್ತು ಸಾಧನೆ !

Sports

ಇಂಗ್ಲೆಂಡ್ ಸರಣಿಗೂ ಮುನ್ನವೇ ಭಾರತಕ್ಕೆ ‘ಪಂತ್’ ಆತಂಕ: ನೆಟ್ಸ್‌ನಲ್ಲಿ ಗಾಯ !
‘ಕ್ಯಾಪ್ಟನ್ ಕೂಲ್’ ಧೋನಿಗೆ ಐಸಿಸಿ ಹಾಲ್ ಆಫ್ ಫೇಮ್ ಗೌರವ: ಭಾರತಕ್ಕೆ ಹೆಮ್ಮೆ!
BIG NEWS: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಪಂದ್ಯಗಳು ಶಿಫ್ಟ್!

Special

ತುಂಬೆ ಗಿಡದ ‘ಉಪಯೋಗʼಗಳ ಬಗ್ಗೆ ನಿಮಗೆ ಗೊತ್ತಾ…..?
ಮಹಿಳೆಯರ ಎಲ್ಲ ಆರೋಗ್ಯ ಸಮಸ್ಯೆಗೆ ಇಲ್ಲಿದೆ ಮದ್ದು
ʼಸುರಕ್ಷಿತʼ ಲೈಂಗಿಕ ಜೀವನಕ್ಕೆ ಇಲ್ಲಿದೆ ಒಂದಷ್ಟು ಟಿಪ್ಸ್

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?