KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

Gruha Lakshmi Scheme : ಯಜಮಾನಿಯರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮ್ಮ ಖಾತೆಗೆ ಬರಲ್ಲ `ಗೃಹಲಕ್ಷ್ಮೀ’ ಹಣ!

Published September 12, 2023 at 7:09 am
Share
SHARE

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದ್ದು, ಹಲವು ಫಲಾನುಭವಿಗಳ ಖಾತೆಗೆ 2,000 ರೂ. ಹಣ ವರ್ಗಾವಣೆ ಮಾಡಲಾಗಿದೆ.

ಗೃಹಲಕ್ಷ್ಮೀ ಯೋಜನೆಯಡಿ ಈಗಾಗಲೇ ರಾಜ್ಯದ 44.52 ಲಕ್ಷ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಿದೆ. ಆದರೆ ಆಧಾರ್ ಕಾರ್ಡ್ ಗೆ ಬ್ಯಾಂಕ್ ಖಾತೆ ಲಿಂಕ್ ಆಗದಿರುವ ಖಾತೆಗಳಿಗೆ 2,000 ರೂಪಾಯಿ ಜಮಾ ಆಗಿಲ್ಲ. ಕೂಡಲೇ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದೆ.

ಗೃಹಲಕ್ಷ್ಮೀ ಹಣ ಬರಬೇಕಾದ್ರೆ ತಪ್ಪದೇ ಈ ಕೆಲಸಗಳನ್ನು ಮಾಡಿ.

ಹತ್ತಿರದಲ್ಲಿರುವ ಯಾವುದೇ ಸೇವಾಕೇಂದ್ರ ಅಥವಾ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ ದಾಖಲೆಯನ್ನು ಕೊಟ್ಟು ನಿಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಿ

ನಿಮ್ಮ ರೇಷನ್ ಕಾರ್ಡ್ ಗೆ KYC ಅಪ್ಡೇಟ್ ಆಗಿದೆಯೇ ಎನ್ನುವುದನ್ನು ತಿಳಿದುಕೊಳ್ಳಿ. ಆಗದೇ ಇದ್ದಲ್ಲಿ ಕೂಡಲೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗುವ ಮೂಲಕ KYC ಅಪ್ಡೇಟ್ ಮಾಡಿಸಿಕೊಳ್ಳಿ.

ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಮಾಹಿತಿಯಲ್ಲಿ ತಿದ್ದುಪಡಿ, ತೊಂದರೆ ಇದ್ದರೆ ಸರಿ ಮಾಡಿಸಿ ಆಧಾರ್ ಕಾರ್ಡ್ ಲಿಂಕ್, NPCI ಮ್ಯಾಪಿಂಗ್ ಮಾಡಿಸಿದರೆ ಅವರು ಮುಂದಿನ ತಿಂಗಳಿನಿಂದ 2000 ರೂ ಪಡೆಯಬಹುದು.

ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ NPCI ಮ್ಯಾಪಿಂಗ್ ಆಗಿದೆಯೇ ಎನ್ನುವುದನ್ನು ಖಚಿತಪಡಿಸಿಕೊಳ್ಳಿ , ಇಲ್ಲವಾದಲ್ಲಿ ನಿಮ್ಮ ಬ್ಯಾಂಕ್ ಶಾಖೆಗೆ ಭೇಟಿ ಕೊಟ್ಟು ಅರ್ಜಿ ಸಲ್ಲಿಸಿ.

 ನಿಮ್ಮ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹಾಗೂ ಬ್ಯಾಂಕ್ ಅಕೌಂಟ್ ನಲ್ಲಿರುವ ಮಾಹಿತಿ ಹೊಂದಾಣಿಕೆ ಆಗಿದೆಯೇ ಎನ್ನುವುದನ್ನು ದೃಢಪಡಿಸಿಕೊಳ್ಳಿ, ಇಲ್ಲವಾದಲ್ಲಿ ಇದನ್ನು ತಿದ್ದುಪಡಿ ಕೂಡ ಮಾಡಿಸಬೇಕು.

ಇದುವರೆಗೆ ಅರ್ಜಿ ಸಲ್ಲಿಸದವರು ಹಾಗೂ ತಾಂತ್ರಿಕ ತೊಂದರೆಯಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇರುವವರು ಎಲ್ಲವನ್ನು ಸರಿಮಾಡಿಕೊಂಡು ಅರ್ಜಿ ಸಲ್ಲಿಸಿದರೆ ಸೆಪ್ಟೆಂಬರ್ ನಿಂದ ಹಣ ಪಡೆಯಬಹುದು.

You Might Also Like

SHOCKING : ದಾವಣಗೆರೆಯಲ್ಲಿ ಅತ್ತೆ ಮೇಲೆ ಯುವಕನಿಗೆ ಲವ್ : ಮದ್ವೆ ಆದ 2 ತಿಂಗಳಿಗೆ ಹೆಂಡ್ತಿ ಬಿಟ್ಟು ಅತ್ತೆ ಜೊತೆ ಜೂಟ್ .!

BREAKING: ಬೆಂಗಳೂರಿನಲ್ಲಿ ಬೀದಿನಾಯಿಗಳ ಮಾರಣಹೋಮ: ರಕ್ತವಾಂತಿ ಮಾಡಿ ಸಾನ್ನಪ್ಪಿದ ನಾಯಿಗಳು

SHOCKING : ‘ವೆಸ್ಟ್ ಇಂಡೀಸ್’ ಕ್ರಿಕೆಟಿಗನ ವಿರುದ್ಧ ಲೈಂಗಿಕ ಕಿರುಕುಳ ಆರೋಪ.!

BIG NEWS: 20ಕ್ಕೂ ಹೆಚ್ಚು ಮಕ್ಕಳ ಮೇಲೆ ಹುಚ್ಚುನಾಯಿ ದಾಳಿ: ಆಕ್ರೋಶಗೊಂಡು ನಾಯಿಯನ್ನೇ ಕೊಂದು ಹಾಕಿದ ಗ್ರಾಮಸ್ಥರು

BIG NEWS : ‘ವಾಹನ ಸವಾರರೇ ಗಮನಿಸಿ’ : ‘ವಾಹನ ಚಾಲನೆ’ ಮಾಡುವಾಗ ಈ ದಾಖಲೆಗಳನ್ನ ಇಟ್ಟುಕೊಳ್ಳುವುದು ಕಡ್ಡಾಯ.!

TAGGED:womenಮಹಿಳೆಯರುಗೃಹಲಕ್ಷ್ಮಿ ಯೋಜನೆgruhalakshmi schemeಖಾತೆಗೆ ಜಮಾRs 20002 ಸಾವಿರ ರೂಪಾಯಿcredited to account
Share This Article
Facebook Copy Link Print

Latest News

SHOCKING : ದಾವಣಗೆರೆಯಲ್ಲಿ ಅತ್ತೆ ಮೇಲೆ ಯುವಕನಿಗೆ ಲವ್ : ಮದ್ವೆ ಆದ 2 ತಿಂಗಳಿಗೆ ಹೆಂಡ್ತಿ ಬಿಟ್ಟು ಅತ್ತೆ ಜೊತೆ ಜೂಟ್ .!
BREAKING: ಬೆಂಗಳೂರಿನಲ್ಲಿ ಬೀದಿನಾಯಿಗಳ ಮಾರಣಹೋಮ: ರಕ್ತವಾಂತಿ ಮಾಡಿ ಸಾನ್ನಪ್ಪಿದ ನಾಯಿಗಳು
SHOCKING : ‘ವೆಸ್ಟ್ ಇಂಡೀಸ್’ ಕ್ರಿಕೆಟಿಗನ ವಿರುದ್ಧ ಲೈಂಗಿಕ ಕಿರುಕುಳ ಆರೋಪ.!
BIG NEWS: 20ಕ್ಕೂ ಹೆಚ್ಚು ಮಕ್ಕಳ ಮೇಲೆ ಹುಚ್ಚುನಾಯಿ ದಾಳಿ: ಆಕ್ರೋಶಗೊಂಡು ನಾಯಿಯನ್ನೇ ಕೊಂದು ಹಾಕಿದ ಗ್ರಾಮಸ್ಥರು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!

Automotive

ಉಚಿತವಾಗಿ ವಿಮಾನದಲ್ಲಿ ಸಿಗುವ ಇವುಗಳನ್ನು ನೀವು ತೆಗೆದುಕೊಂಡು ಹೋದರೂ ಕೇಳುವುದಿಲ್ಲ !
ಕ್ಯಾಮೆರಾದಲ್ಲಿ ಸಿಕ್ಕಿಬಿದ್ರೆ ಹುಷಾರ್ ; ಈ 12 ತಪ್ಪು ಮಾಡಿದ್ರೆ ʼಫೈನ್ʼ ಗ್ಯಾರಂಟಿ !
SHOCKING : ‘ರೈಲ್ವೇ ಟ್ರ್ಯಾಕ್’ ಮೇಲೆ ಕಾರು ಚಲಾಯಿಸಿ ಹುಚ್ಚಾಟ ಮೆರೆದ ಮಹಿಳೆ : ಆಘಾತಕಾರಿ ವೀಡಿಯೋ ವೈರಲ್ |WATCH VIDEO

Entertainment

ಯಶಸ್ಸಿನ ಶಿಖರದಲ್ಲಿದ್ದಾಗ ವಿಧಿ ಆಟ: ಇಲ್ಲಿದೆ 22ರಲ್ಲೇ ಬದುಕಿಗೆ ಬೈ ಹೇಳಿದ ಪ್ರತಿಭಾನ್ವಿತ ನಟಿಯ ದುರಂತ ಕಥೆ !
BIG NEWS: ಸಂಕಷ್ಟದಲ್ಲಿರುವ ಕನ್ನಡ ಚಿತ್ರರಂಗ ಉಳಿಸಲು ಮುಂದಾದ ನಟರು: ಶಿವರಾಜ್ ಕುಮಾರ್ ನಿವಾಸದಲ್ಲಿ ಮಹತ್ವದ ಸಭೆ
‘ಎಕ್ಕ’ ಚಿತ್ರದ ಲಿರಿಕಲ್ ಹಾಡು ರಿಲೀಸ್

Sports

BIG NEWS : ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಆಸ್ಪತ್ರೆಗೆ ದಾಖಲು : ಫೋಟೋ ವೈರಲ್
BREAKING NEWS: ಒಸ್ಟ್ರಾವಾದಲ್ಲಿ ಚಿನ್ನ ಗೆದ್ದ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ
BREAKING: KL ರಾಹುಲ್ ಶತಕದ ಬೆನ್ನಲ್ಲೇ ಭರ್ಜರಿ ಶತಕ ಸಿಡಿಸಿ ರಿಷಬ್ ಪಂತ್ ದಾಖಲೆ, ಒಂದೇ ಟೆಸ್ಟ್ ಪಂದ್ಯದಲ್ಲಿ 2 ಸೆಂಚುರಿ

Special

‘ಸಿಹಿ’ ಸೇವನೆಯನ್ನು ಊಟದ ಆರಂಭದಲ್ಲಿ ಏಕೆ ಮಾಡಬೇಕು…..? ಆಯುರ್ವೇದ ಏನು ಹೇಳುತ್ತೆ
ಹೀಗೆ ತಯಾರಿಸಿ ಗಟ್ಟಿ ಮೊಸರು
ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಟಿಪ್ಸ್

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?