alex Certify BIG NEWS: ಭೀಕರ ಬರಗಾಲ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ಬರಗಾಲ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

ಮಂಡ್ಯ: ಭೀಕರ ಬರಗಾಲ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಕುಡಿಯುವ ನೀರಿಗೂ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ.

ನಾಡ ಹಬ್ಬ ದಸರಾ ಹಾಗೂ ಕನ್ನಡ ಸಾಹಿತ್ಯ ಸಮ್ಮೇಳನದ ಮೇಲೂ ಬರದ ಛಾಯೆ ಆವರಿಸಿದೆ. ಮಂಡ್ಯದಲ್ಲಿ ನಡೆಯಬೇಕಿದ್ದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ.

ಬರ ಹಿನ್ನೆಲೆಯಲ್ಲಿ ಹಂಪಿ ಉತ್ಸವ ಆಯೋಜನೆಗೂ ಸರ್ಕಾರ ಹಿಂದೇಟು ಹಾಕುತ್ತಿದೆ. ಇನ್ನೊಂದೆಡೆ ಈ ಹಿಂದೆ ಬರಗಾಲ ಎದುರಾದಾಗ ಸರಳ ದಸರಾ ಆಚರಣೆ ಮಾಡಿರುವ ಸರ್ಕಾರ ಈಬಾರಿಯೂ ಸರಳ ದಸರಾ ಆಚರಣೆಗೆ ಮುಂದಾಗಲಿದೆಯೇ? ಎಂಬ ಚರ್ಚೆ ಶುರುವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...