alex Certify ‘ಕಾವೇರಿ ಕಿಚ್ಚು’ : ಕರ್ನಾಟಕದಲ್ಲಿ ರಜನಿಕಾಂತ್ ಚಿತ್ರ ಬ್ಯಾನ್ ಆಗಬೇಕು-ವಾಟಾಳ್ ನಾಗರಾಜ್ ಗುಡುಗು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕಾವೇರಿ ಕಿಚ್ಚು’ : ಕರ್ನಾಟಕದಲ್ಲಿ ರಜನಿಕಾಂತ್ ಚಿತ್ರ ಬ್ಯಾನ್ ಆಗಬೇಕು-ವಾಟಾಳ್ ನಾಗರಾಜ್ ಗುಡುಗು

ಬೆಂಗಳೂರು : ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ರಜನಿಕಾಂತ್ ಚಿತ್ರ ರಿಲೀಸ್ ಮಾಡಬಾರದು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಗುಡುಗಿದ್ದಾರೆ.

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿದ ವಾಟಾಳ್ ನಾಗರಾಜ್ ಯಾವುದೇ ಕಾರಣಕ್ಕೂ ಕರ್ನಾಟಕಕ್ಕೆ ರಜನಿಕಾಂತ್ ಬರಬಾರದು, ಕರ್ನಾಟಕದಲ್ಲಿ ರಜನಿ ಚಿತ್ರ ರಿಲೀಸ್ ಮಾಡಬಾರದು ಎಂದು ವಾಟಾಳ್ ನಾಗರಾಜ್ ಗುಡುಗಿದ್ದಾರೆ.

ಕನ್ನಡಿಗರು ಕನ್ನಡಿಗರ ಪರ ಹೋರಾಟ ಮಾಡಬೇಕು, ಯಾವುದೇ ಕಾರಣಕ್ಕೂ ರಜನಿ ಚಿತ್ರ ಕರ್ನಾಟಕದಲ್ಲಿ ರಿಲೀಸ್ ಆಗಬಾರದು ಎಂದರು. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಈ ಹಿಂದೆ ಕೂಡ ತಮಿಳು ಸಿನಿಮಾವನ್ನು ವಿರೋಧಿಸಿ ಹೋರಾಟ ನಡೆದಿತ್ತು. ಇದೀಗ ಮತ್ತೆ ಈ ವಿಚಾರ ಮುನ್ನೆಲೆಗೆ ಬಂದಿದೆ. ಅಲ್ಲದೇ ಇತ್ತೀಚೆಗೆ ರಿಲೀಸ್ ಆಗಿದ್ದ ರಜನಿಕಾಂತ್ ಅಭಿನಯದ ಜೈಲರ್ ಚಿತ್ರ ಕೂಡ ಕರ್ನಾಟಕದಲ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...