KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

7th Pay Commission : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

Published October 2, 2023 at 7:27 am
Share
SHARE

ಕೊಪ್ಪಳ : 7 ನೇ ವೇತನ ಆಯೋಗದ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ, ಶೀಘ್ರವೇ 7 ನೇ ಆಯೋಗದ ವರದಿ ಸಲ್ಲಿಕೆಯಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 7 ನೇ ವೇತನ ಆಯೋಗ ವರದಿ ಸಿದ್ಧತೆಯ ಕೊನೇ ಹಂತದಲ್ಲಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಗಮನಕ್ಕೂ ತಂದಿದ್ದೇವೆ. ಅವಧಿ ವಿಸ್ತರಣೆಗೆ ಅವಕಾಶವಿಲ್ಲ. ನವೆಂಬರ್ 17ರವರೆಗೆ ಸಮಯವಿದ್ದು, ಅಷ್ಟರಲ್ಲಿ ವರದಿ ಸಲ್ಲಿಕೆಯಾಗುವ ಸಾಧ್ಯತೆ ಇದೆ ಎಂದರು.

ಇನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ಬೈಲಾ 2022 ರಲ್ಲಿ ಬಹುಪಾಲು ಮಾರ್ಪಾಡಾಗಿದೆ. ಕೆಲ ಉಪ ವಿಧಿಗಳಲ್ಲಿ ಗೊಂದಲಗಳಿದ್ದ ಕಾರಣ ತಿದ್ದುಪಡಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

You Might Also Like

BREAKING: ಕೊಡಲಿಯಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ: ಬೆಚ್ಚಿಬಿದ್ದ ಗ್ರಾಮಸ್ಥರು

BREAKING NEWS: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ವ್ಯಕ್ತಿ ಬಲಿ: BMTC ಬಸ್ ಕಂಡಕ್ಟರ್ ಸಾವು!

BIG NEWS: ನಿಂದಿಬೆಟ್ಟಕ್ಕೆ ಮತ್ತೆ 4 ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ

BIG NEWS: ದಸರಾ ವೇಳೆ ಜನದಟ್ಟಣೆ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಿ: ಪೊಲೀಸರು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ: ಸಿಎಂ ಸೂಚನೆ

BREAKING: ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ವಿರುದ್ಧ ಬಿಜೆಪಿಯಿಂದಲೂ ಪ್ರತಿಭಟನೆ: BJP ಕಚೇರಿ ಮುಂದೆ ಹೈಡ್ರಾಮಾ!

TAGGED:ಸರ್ಕಾರಿ ನೌಕರರುgood news7th Pay Commissionವರದಿ ಸಲ್ಲಿಕೆಗುಡ್ ನ್ಯೂಸ್Government Employees7 ನೇ ವೇತನ ಆಯೋಗreport submitted
Share This Article
Facebook Copy Link Print

Latest News

BREAKING: ಕೊಡಲಿಯಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ: ಬೆಚ್ಚಿಬಿದ್ದ ಗ್ರಾಮಸ್ಥರು
BREAKING NEWS: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ವ್ಯಕ್ತಿ ಬಲಿ: BMTC ಬಸ್ ಕಂಡಕ್ಟರ್ ಸಾವು!
BIG NEWS: ನಿಂದಿಬೆಟ್ಟಕ್ಕೆ ಮತ್ತೆ 4 ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ
BIG NEWS: ದಸರಾ ವೇಳೆ ಜನದಟ್ಟಣೆ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಿ: ಪೊಲೀಸರು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ: ಸಿಎಂ ಸೂಚನೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!

Automotive

BIG NEWS: ಆಂಧ್ರದಲ್ಲಿ ಭೀಕರ ರಸ್ತೆ ದುರಂತ ; ಮೂವರು ಸ್ಥಳದಲ್ಲೇ ಸಾವು !
ಹೆದ್ದಾರಿಯಲ್ಲಿ ಸರಗಳ್ಳತನಕ್ಕೆ ಯತ್ನ ; ಸ್ಕೂಟಿಯಿಂದ ಬಿದ್ದ ಮಹಿಳೆ | Shocking Video
ಮೊಮ್ಮಗನ ಕಾರಿನಲ್ಲಿ ಅಜ್ಜನ ಮೋಜು ಮಸ್ತಿ ; ವಿಡಿಯೋ 5 ಕೋಟಿಗೂ ಅಧಿಕ ವೀಕ್ಷಣೆ | Watch

Entertainment

ಮಾಜಿ ಪತ್ನಿಯರ ಕುರಿತು ಮನದಾಳದ ಮಾತು ಹಂಚಿಕೊಂಡ ಆಮಿರ್ ಖಾನ್ !
ಮನೋಜ್ ಕುಮಾರ್ ಪ್ರಾರ್ಥನಾ ಸಭೆಯಲ್ಲಿ ಜಯಾ ಬಚ್ಚನ್ ಆಕ್ರೋಶ : ಮಹಿಳೆಯನ್ನು ತಳ್ಳಿ ಗದರಿಸಿದ ವಿಡಿಯೋ ವೈರಲ್ | Watch
BREAKING: ಸ್ಯಾಂಡಲ್ ವುಡ್ ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಮಹಿಳೆಗೆ ವಂಚನೆ ಆರೋಪ: ಕೇಸ್ ದಾಖಲು

Sports

BIG NEWS : ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಆಸ್ಪತ್ರೆಗೆ ದಾಖಲು : ಫೋಟೋ ವೈರಲ್
BREAKING NEWS: ಒಸ್ಟ್ರಾವಾದಲ್ಲಿ ಚಿನ್ನ ಗೆದ್ದ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ
BREAKING: KL ರಾಹುಲ್ ಶತಕದ ಬೆನ್ನಲ್ಲೇ ಭರ್ಜರಿ ಶತಕ ಸಿಡಿಸಿ ರಿಷಬ್ ಪಂತ್ ದಾಖಲೆ, ಒಂದೇ ಟೆಸ್ಟ್ ಪಂದ್ಯದಲ್ಲಿ 2 ಸೆಂಚುರಿ

Special

ನೀವು ಬಲ್ಲಿರಾ ʼನೈಸರ್ಗಿಕ ಕೊಬ್ಬುʼಗಳಿಗೆ ಪೂರಕವಾಗಿ ಬಳಸವ ʼಕೃತಕ ಕೊಬ್ಬುʼಗಳ ಅಪಾಯ…..?
ಇಷ್ಟೆಲ್ಲಾ ಅದ್ಭುತ ಉಪಯೋಗ ಹೊಂದಿದೆ ಮೊಳಕೆ ಬರಿಸಿದ ಗೋಧಿ
ಸ್ನೇಹಿತನನ್ನೇ ಮದುವೆಯಾದ ನಂತರ ಮಡದಿಯಾಗಿ ಗೆಳತಿಯಲ್ಲಾಗುವ ಬದಲಾವಣೆಗಳೇನು…..?

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?