KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಖಾತೆಗೆ ವಿದ್ಯಾರ್ಥಿವೇತನ ಪಾವತಿಗೆ ‘ಏಕ ಶಿಷ್ಯವೇತನ’ ನಿರ್ವಹಣೆಗೆ ಸರ್ಕಾರ ಆದೇಶ

Published October 9, 2023 at 5:48 am
Share
SHARE

ಬೆಂಗಳೂರು: ಎಲ್ಲಾ ವಿದ್ಯಾರ್ಥಿ ವೇತನ ಒಂದೇ ಕಡೆ ಬಿಡುಗಡೆಗೆ ಸರ್ಕಾರ ಕ್ರಮ ಕೈಗೊಂಡಿದೆ. ರಾಜ್ಯ ಬಜೆಟ್ ನಲ್ಲಿ ಘೋಷಿಸಿದಂತೆ ಉನ್ನತ ಶಿಕ್ಷಣ ಇಲಾಖೆಯ ವಿದ್ಯಾರ್ಥಿಗಳಿಗೆ ನೀಡುವ ಎಲ್ಲಾ ರೀತಿಯ ಶಿಷ್ಯವೇತನ ಕಾರ್ಯಕ್ರಮಗಳನ್ನು ಒಗ್ಗೂಡಿಸಿ ಏಕ ಶಿಷ್ಯವೇತನ ಕಾರ್ಯಕ್ರಮದಡಿ ನಿರ್ವಹಣೆ ಮಾಡಲು ರಾಜ್ಯ ಸರ್ಕಾರ ಆದೇಶಿಸಿದೆ.

2023 -24ನೇ ಸಾಲಿನಿಂದ ಉನ್ನತ ಶಿಕ್ಷಣ ಇಲಾಖೆಯ ಬರುವ ದಿನ ಇಲಾಖೆಗಳು ಮತ್ತು ಸಾರ್ವಜನಿಕ ವಿಶ್ವವಿದ್ಯಾಲಯಗಳು, ಸರ್ಕಾರದ ಅನುದಾನಿತ, ಅರೆ ಸರ್ಕಾರಿ, ಸ್ವಂತ ನಿಧಿ, ದತ್ತಿನಿಧಿ, SCP, TSP, ಒಬಿಸಿ, ಅಲ್ಪಸಂಖ್ಯಾತ ಅನುದಾನದಿಂದ ಒದಗಿಸಲಾಗುವ ಎಲ್ಲಾ ರೀತಿಯ ವಿದ್ಯಾರ್ಥಿ ವೇತನ, ಸಹಾಯಧನ, ನಗದು ಪುರಸ್ಕಾರವನ್ನು ಇ- ಆಡಳಿತ ಇಲಾಖೆ ಅಭಿವೃದ್ಧಿಪಡಿಸಿರುವ ಸ್ಟೇಟಸ್ ಸ್ಕಾಲರ್ ಶಿಪ್ ಪೋರ್ಟಲ್ ಮೂಲಕ ನೇರವಾಗಿ ಖಾತೆಗೆ ಪಾವತಿಸುವಂತೆ ಸರ್ಕಾರ ಆದೇಶಿಸಿದೆ.

You Might Also Like

BIG NEWS: ವಿದ್ಯುತ್ ಲೈನ್ ದುರಸ್ತಿ ವೇಳೆ ಅನಾಹುತ: ಕರೆಂಟ್ ಶಾಕ್ ಹೊಡೆದು ಲೈನ್ ಮೆನ್ ಸಾವು

ರೈತರಿಗೆ ಮುಖ್ಯ ಮಾಹಿತಿ : ಒಣ ಮೆಣಸಿನಕಾಯಿ ಮಾರಾಟಕ್ಕೆ ರೈತರಿಂದ ನೋಂದಣಿಗೆ ಆಹ್ವಾನ

ಹಾವು ಕಚ್ಚಿದಾಗ ಏನು ಮಾಡಬೇಕು..? ಏನು ಮಾಡಬಾರದು  : ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

BIG NEWS: ನಿಲ್ಲದ ಹೃದಯಾಘಾತ ಸಾವಿನ ಸರಣಿ: ಯೋಗ ಶಿಕ್ಷಕ ಹಾರ್ಟ್ ಅಟ್ಯಾಕ್ ಗೆ ಬಲಿ

SHOCKING : ಭೀಕರ ಪ್ರವಾಹದ ವರದಿ ಮಾಡುತ್ತಿದ್ದಾಗಲೇ ವರದಿಗಾರ ನೀರುಪಾಲು : ಆಘಾತಕಾರಿ ವಿಡಿಯೋ ವೈರಲ್ |WATCH VIDEO

TAGGED:StudentsScholorshipGovtಸರ್ಕಾರಆದೇಶಪಾವತಿaccountಉನ್ನತ ಶಿಕ್ಷಣ ಇಲಾಖೆವಿದ್ಯಾರ್ಥಿ ವೇತನbudget
Share This Article
Facebook Copy Link Print

Latest News

BIG NEWS: ವಿದ್ಯುತ್ ಲೈನ್ ದುರಸ್ತಿ ವೇಳೆ ಅನಾಹುತ: ಕರೆಂಟ್ ಶಾಕ್ ಹೊಡೆದು ಲೈನ್ ಮೆನ್ ಸಾವು
ರೈತರಿಗೆ ಮುಖ್ಯ ಮಾಹಿತಿ : ಒಣ ಮೆಣಸಿನಕಾಯಿ ಮಾರಾಟಕ್ಕೆ ರೈತರಿಂದ ನೋಂದಣಿಗೆ ಆಹ್ವಾನ
ಹಾವು ಕಚ್ಚಿದಾಗ ಏನು ಮಾಡಬೇಕು..? ಏನು ಮಾಡಬಾರದು  : ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ
BIG NEWS: ನಿಲ್ಲದ ಹೃದಯಾಘಾತ ಸಾವಿನ ಸರಣಿ: ಯೋಗ ಶಿಕ್ಷಕ ಹಾರ್ಟ್ ಅಟ್ಯಾಕ್ ಗೆ ಬಲಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING : ಬೆಂಗಳೂರಿನ ‘ಅಪಾರ್ಟ್ ಮೆಂಟ್’ ನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ , ಬೆಚ್ಚಿಬಿದ್ದ ನಿವಾಸಿಗಳು !

Automotive

ಮೆಟ್ರೋದ ಮಹಿಳಾ ಕೋಚ್‌ನಲ್ಲಿ ಪುರುಷ ಪ್ರಯಾಣಿಕ ; ಆಘಾತಕಾರಿ ಅನುಭವ ಹಂಚಿಕೊಂಡ ಮಹಿಳೆ | Watch Video
ಸಾಲುಗಟ್ಟಿ ನಿಂತ ವಾಹನಗಳು: ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಮತ್ತೆ ಮುನ್ನೆಲೆಗೆ | Photo
ʼಹೋಂಡಾ ರೆಬೆಲ್ 500ʼ ಭಾರತದಲ್ಲಿ ರಿಲೀಸ್‌ : ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿವರ !

Entertainment

ವಿವಾಹ ಸಂದರ್ಭದಲ್ಲಿ ತಾಯಿ ಉಡುಗೊರೆಯಾಗಿ ಕೊಟ್ಟಿದ್ದ ಸುಂದರ ಬಂಗಲೆ ಫೋಟೋ ಹಂಚಿಕೊಂಡ ನಟಿ | Photo
ಸೋಫಿಯಾ ಅನ್ಸಾರಿ: ಬಿಕಿನಿ ಮಾತ್ರವಲ್ಲ, ಸಾಂಪ್ರದಾಯಿಕ ಉಡುಗೆಯಲ್ಲೂ ಮಾಡಿದ್ದಾರೆ ಮೋಡಿ !
ಖ್ಯಾತ ಗಾಯಕನ ವೈಯಕ್ತಿಕ ಬದುಕಿನ ರಹಸ್ಯ ಮಾಜಿ ಪ್ರೇಯಸಿಯಿಂದಲೇ ಬಯಲು !

Sports

ಸಚಿನ್ ಮಾಜಿ ಪ್ರತಿಸ್ಪರ್ಧಿ ಈಗ ಲಂಡನ್‌ನಲ್ಲಿ ವರ್ಣಚಿತ್ರಕಾರ ; ʼಕ್ರಿಕೆಟ್‌ʼ ನಿಂದ ಗಳಿಸಿದ್ದಕ್ಕಿಂತ ಈಗ ಹೆಚ್ಚು ಸಂಪಾದನೆ !
114 ವರ್ಷದ ಮ್ಯಾರಥಾನ್ ಲೆಜೆಂಡ್ ಫೌಜಾ ಸಿಂಗ್ ಹಿಟ್ ಅಂಡ್ ರನ್ ಕೇಸ್: 30 ಗಂಟೆಯೊಳಗೆ ಅನಿವಾಸಿ ಭಾರತೀಯ ಅರೆಸ್ಟ್
‌ಇಲ್ಲಿದೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಅದ್ದೂರಿ ಮನೆ ಮತ್ತು ಅಪರೂಪದ ಸಂಗ್ರಹದ ಡಿಟೇಲ್ಸ್ !

Special

‘ಹ್ಯಾಪಿ ವರ್ಕ್ ಪ್ಲೇಸ್’ ಗೆ ಇಲ್ಲಿವೆ ಸರಳ ಸೂತ್ರ
ಅನೇಕ ಸಮಸ್ಯೆಗಳಿಗೆ ಮದ್ದಾಗಬಲ್ಲದು ಕರ್ಪೂರ
ಅನಾರೋಗ್ಯಕ್ಕೆ ಕಾರಣವಾಗಬಹುದು ನೀವು ಉಪಯೋಗಿಸುವ ʼದಿಂಬುʼ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?