alex Certify ‘ರೈತರ ಆತ್ಮಹತ್ಯೆ’ ಕಾಂಗ್ರೆಸ್ ಸರ್ಕಾರದ 6 ನೇ ಗ್ಯಾರಂಟಿ : ಜಿ.ಟಿ ದೇವೇಗೌಡ ವಾಗ್ಧಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ರೈತರ ಆತ್ಮಹತ್ಯೆ’ ಕಾಂಗ್ರೆಸ್ ಸರ್ಕಾರದ 6 ನೇ ಗ್ಯಾರಂಟಿ : ಜಿ.ಟಿ ದೇವೇಗೌಡ ವಾಗ್ಧಾಳಿ

ಧಾರವಾಡ ‘ರೈತರ ಆತ್ಮಹತ್ಯೆ’ ಕಾಂಗ್ರೆಸ್ ಸರ್ಕಾರದ 6 ನೇ ಗ್ಯಾರಂಟಿ ಎಂದು ಜಿ.ಟಿ ದೇವೇಗೌಡ ಕಿಡಿಕಾರಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಜಿಟಿ ದೇವೇಗೌಡ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು
ಹಿಂದಿನ ಸರ್ಕಾರ ರಾಜ್ಯದ ರೈತರಿಗೆ ಹಲವು ಕೊಡುಗೆಗಳನ್ನು ನೀಡಿದ್ದವು, ಆದರೆ ಅದೆಲ್ಲವನ್ನೂ ಈಗಿ ನ ಕಾಂಗ್ರೆಸ್ ಸರ್ಕಾರ ಬಂದ್ ಮಾಡಿದೆ. ಇದರಿಂದ ರೈತರು ಆತ್ಮಹತ್ಯೆ ದಾರಿ ಹಿಡಿಯುತ್ತಿದ್ದಾರೆ. ಇದು ಕಾಂಗ್ರೆಸ್ ಸರ್ಕಾರದ 6 ನೇ ಗ್ಯಾರಂಟಿಯಾಗಿದೆ ಎಂದು ವಾಗ್ಧಾಳಿ ನಡೆಸಿದರು.

ಕಾವೇರಿ ನೀರು ಕೇಳಿದ ತಕ್ಷಣ ತಮಿಳುನಾಡಿಗೆ ಹರಿಸಿಬಿಟ್ಟರು, ರಾಜ್ಯದಲ್ಲಿ ಜನ ಕತ್ತಲಲ್ಲಿದ್ದಾರೆ. ಬರ ಪರಹಾರ ಇಲ್ಲ, ಬೆಳೆ ನಷ್ಟಕ್ಕೆ ಪರಿಹಾರ ಇಲ್ಲ. ವಿದ್ಯುತ್ ಇಲ್ಲದೇ ರೈತರಿಗೂ ತೊಂದರೆಯಾಗಿದೆ ಎಂದು ವಾಗ್ಧಾಳಿ ನಡೆಸಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...