alex Certify ‘ಬೆಂಗಳೂರು ಐಟಿ ದಾಳಿ’ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಬೆಂಗಳೂರು ಐಟಿ ದಾಳಿ’ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು..?

ಬೆಂಗಳೂರು : ಐಟಿ ದಾಳಿ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ರಾಜಕೀಯ ಇಲ್ಲದೇ ಐಟಿ ದಾಳಿ ನಡೆಯಲ್ಲ. ರಾಜಕೀಯ ಲಿಂಕ್ ಇರುತ್ತದೆ ಎಂದರು.

ಐಟಿ ದಾಳಿಯಲ್ಲಿ ಸಿಕ್ಕ ಹಣ ಕಾಂಗ್ರೆಸ್ ಚುನಾವಣೆಗೆ ಸಂಗ್ರಹಿಸಿಟ್ಟಿದ್ದು ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಹಾದಿ ಬೀದಿಯಲ್ಲಿ ಮಾತನಾಡುವರಿಗೆಲ್ಲಾ ರಿಯಾಕ್ಟ್ ಮಾಡೋದಕ್ಕೆ ಆಗಲ್ಲ ಎಂದು ಡಿಕೆಶಿ ಹೇಳಿದರು.

ಬೆಂಗಳೂರು ಐಟಿ ದಾಳಿ ಬಗ್ಗೆ ನನಗೆ ಮಾಹಿತಿ ಇಲ್ಲ, ಏನು ಆಗಿದೆ ಎಂದು ನನಗೆ ಯಾರೂ ಮಾಹಿತಿ ನೀಡಿಲ್ಲ ಎಂದರು. ರಾಜಕೀಯ ಇಲ್ಲದೇ ಇಂತದ್ದೆಲ್ಲಾ ನಡೆಯುತ್ತಾ.? ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...