ಉಡುಪಿಯಲ್ಲಿ ‘ಮಹಿಷ ದಸರಾ’ ನಡೆಸದಂತೆ ಜಿಲ್ಲಾಧಿಕಾರಿ ಆದೇಶ, ನಿಷೇಧಾಜ್ಞೆ ಜಾರಿ

ಉಡುಪಿ : ಉಡುಪಿಯಲ್ಲಿ ಮಹಿಷ ದಸರಾ ನಡೆಸದಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಜಿಲ್ಲೆಯ ದಲಿತ ಸಂಘಟನೆಗಳು ನಾಳೆ ಮಹಿಷ ದಸರಾ ಆಚರಣೆಗೆ ಕರೆನೀಡಿದ್ದವು. ಇದಕ್ಕೆ ಹಿಂದೂ ಸಂಘಟನೆಗಳು ಮಹಿಷ ದಸರಾಕ್ಕೆ ವಿರೋಧ ವ್ಯಕ್ತಪಡಿಸಿದ್ದವು.

ಮಹಿಷ ದಸರಾ ಪರ ವಿರೋಧ ವ್ಯಕ್ತವಾದ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಪ್ರತಿಭಟನೆ ಹಾಗೂ ಮೆರವಣಿಗೆ ನಡೆಸುವುದಕ್ಕೂ ನಿಷೇಧ ಹೇರಲಾಗಿದೆ. ನಾಳೆ ಸಂಜೆ 6 ಗಂಟೆವರೆಗೂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read