KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

Gruha Lakshmi Scheme : ಯಜಮಾನಿಯರೇ ಗಮನಿಸಿ : ಈ ದಿನ `ಗೃಹಲಕ್ಷ್ಮಿ’ 2 ನೇ ಕಂತಿನ ಹಣ ಖಾತೆಗೆ ಜಮಾ

Published October 18, 2023 at 12:22 pm
Share
SHARE

ಬೆಂಗಳೂರು:  ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಯರ ಖಾತೆಗೆ ಮಾಸಿಕ 2,000 ರೂ. ಜಮಾ ಮಾಡಲಾಗುತ್ತಿದ್ದು, ಈಗಾಗಲೇ ಮೊದಲ ಕಂತಿನ ಹಣ ಜಮಾ ಆಗಿದೆ. ಇದೀಗ 2ನೇ ಕಂತಿನ ಹಣ ಬಿಡುಗಡೆ ಮಾಡಲು ಸರ್ಕಾರ ಸಜ್ಜಾಗಿದೆ.

ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಈ ವಾರದಲ್ಲಿಯೇ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದ್ದು, ಶೀಘ್ರವೇ ಯಜಮಾನಿಯರ ಖಾತೆಗೆ ಗೃಹಲಕ್ಷ್ಮಿಯ  2ನೇ ಕಂತಿನ ಹಣ ಯಜಮಾನಿಯರ ಖಾತೆಗೆ ಜಮಾ ಆಗಲಿದೆ.

ತಡವಾಗಿ ನೋಂದಣಿಯಾದ ಮಹಿಳೆಯರಿಗೂ ದಾಖಲೆಗಳು ಸರಿಯಾಗಿದ್ದರೆ ಎರಡನೇ ಕಂತಿನ ಹಣ ವಾರದೊಳಗೆ ಜಮೆಯಾಗಲಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮೊದಲನೇ ಕಂತಿನಲ್ಲಿ ಫಲಾನುಭವಿಗಳಿಗೆ ಖಾತೆಗೆ ಜಮಾ ಆಗಿತ್ತು. ಆದರೆ ಅರ್ಜಿ ಸಲ್ಲಿಕೆ ವೇಳೆ ಆದ ಸಮಸ್ಯೆಯಿಂದ ಹಣ ಬಾರದ ಮಹಿಳೆಯರು ಅರ್ಜಿ ಸಲ್ಲಿಕೆಯಾಗಿದ್ದರೆ ಈ ಬಾರಿ ಅವರಿಗೆ ಎರಡೂ ಕಂತಿನ ಹಣ ಒಟ್ಟಿಗೆ ಜಮಾ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಮೊದಲ ತಿಂಗಳ ಹಣ ಕಳೆದ ತಿಂಗಳು ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ. ಎರಡನೇ ತಿಂಗಳ ಮಾಸಿಕ 2ಸಾವಿರ ರೂ.ಅನುದಾನ ನೋಂದಣಿಯಾದ ಫಲಾನುಭವಿಗಳಿಗೆ ವಾರದೊಳಗೆ ಬಿಡುಗಡೆಯಾಗಲಿದೆ. ಹೊಸದಾಗಿ ಅರ್ಜಿ ಸಲ್ಲಿಸಿದ್ದ ಫಲಾನುಭವಿಗಳ ಡಿಬಿಟಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಹ ಮಹಿಳೆಯರ ಖಾತೆಗೂ ಹಣ ಜಮೆಯಾಗಲಿದೆ. ಉಳಿದವರ ಡಿಬಿಟಿ ಪ್ರಕ್ರಿಯೆ ನಡೆಯುತ್ತಿದ್ದು, ವಾರದೊಳಗೆ ಎರಡನೇ ತಿಂಗಳ ಹಣ ಆಯಾ ಮಹಿಳೆಯರ ಖಾತೆಗೆ ಪೂರ್ಣವಾಗಿ ಜಮೆಯಾಗಲಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

You Might Also Like

ತಲೆ ಹೊಟ್ಟು ಸಮಸ್ಯೆ ನಿವಾರಣೆ ಮಾಡಲು ಇದನ್ನು ಬಳಸಿ

ಆರೋಗ್ಯದಾಯಕ ಹಾಗೂ ಸೌಂದರ್ಯವರ್ಧಕವಾಗಿಯೂ ಅತ್ಯುತ್ತಮ ಪಪ್ಪಾಯ

PGCET ಫಲಿತಾಂಶ ಪ್ರಕಟ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

BIG NEWS : ಬೆಂಗಳೂರಲ್ಲಿ ಇಂದು ‘ರಾಹುಲ್ ಗಾಂಧಿ’  ನೇತೃತ್ವದಲ್ಲಿ ಪ್ರತಿಭಟನೆ : ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ.!

ಸುಲಭವಾಗಿ ಹೊಟ್ಟೆ ಬೊಜ್ಜು ಕರಗಲು ಪ್ರತಿದಿನ ಕುಡಿಯಿರಿ ಈ ಟೀ

TAGGED:womenಮಹಿಳೆಯರುಗೃಹಲಕ್ಷ್ಮಿ ಯೋಜನೆgruhalakshmi schemeಖಾತೆಗೆ ಜಮಾRs 20002 ಸಾವಿರ ರೂಪಾಯಿcredited to account
Share This Article
Facebook Copy Link Print

Latest News

ಆರೋಗ್ಯದಾಯಕ ಹಾಗೂ ಸೌಂದರ್ಯವರ್ಧಕವಾಗಿಯೂ ಅತ್ಯುತ್ತಮ ಪಪ್ಪಾಯ
ತಲೆ ಹೊಟ್ಟು ಸಮಸ್ಯೆ ನಿವಾರಣೆ ಮಾಡಲು ಇದನ್ನು ಬಳಸಿ
PGCET ಫಲಿತಾಂಶ ಪ್ರಕಟ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ
BIG NEWS : ಬೆಂಗಳೂರಲ್ಲಿ ಇಂದು ‘ರಾಹುಲ್ ಗಾಂಧಿ’  ನೇತೃತ್ವದಲ್ಲಿ ಪ್ರತಿಭಟನೆ : ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ.!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
BREAKING: ನವೆಂಬರ್ 1 ರಿಂದ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ: ಹೊಸ ಆದೇಶ ಹೊರಡಿಸಿದ ದೆಹಲಿ ಸರ್ಕಾರ

Automotive

ಹೆಲ್ಮೆಟ್ ಇಲ್ಲದೆ ಕೈ ಬಿಟ್ಟು ಸ್ಕೂಟರ್ ಸವಾರಿ: ಯುವತಿ ಅಪಾಯಕಾರಿ ಸಾಹಸ ವೈರಲ್ | Watch Video
ಹಾಡಹಗಲೇ ಸ್ಕೂಟರ್ ಕದ್ದ ಯುವತಿಯರು ; ಸಿಸಿ ಟಿವಿಯಲ್ಲಿ ಸೆರೆಯಾಯ್ತು ಕೃತ್ಯ | Viral Video
ತಡರಾತ್ರಿ ಪ್ರಯಾಣದಲ್ಲಿ ಚಾಲಕನಿಂದ ಅನಿರೀಕ್ಷಿತ ಸುರಕ್ಷತಾ ನೆರವು ; ʼದೇವರು ಆ ಊಬರ್ ವ್ಯಕ್ತಿಗೆ ಒಳ್ಳೆಯದು ಮಾಡಲಿʼ ಎಂದು ಮಹಿಳೆ ಹಾರೈಕೆ !

Entertainment

BREAKING : ‘ಡಿ ಬಾಸ್’ ಅಭಿಮಾನಿಗಳಿಂದ ಅಶ್ಲೀಲ ಕಮೆಂಟ್ : ಬೆಂಗಳೂರು ‘ಪೊಲೀಸ್ ಕಮಿಷನರ್’ ಗೆ ದೂರು ನೀಡಿದ ನಟಿ ರಮ್ಯಾ.!
‘ಹ್ಯಾರಿ ಪಾಟರ್ ರಿಬೂಟ್’ ವಿಶ್ವದ ಅತ್ಯಂತ ದುಬಾರಿ ಟಿವಿ ಶೋ: ಪ್ರತಿ ಸಂಚಿಕೆಗೆ ₹856 ಕೋಟಿ !
BIG NEWS:’ಗಣಪ’ ಸಿನಿಮಾ ಖ್ಯಾತಿಯ ನಟ ಸಂತೋಷ್ ಬಾಲರಾಜ್ ಗೆ ಜಾಂಡಿಸ್: ಸ್ಥಿತಿ ಗಂಭೀರ

Sports

ಬಾಗಲಕೋಟೆ ಬಡ ವಿದ್ಯಾರ್ಥಿನಿ ಬಿಸಿಎ ಪ್ರವೇಶಕ್ಕೆ ಸಹಾಯಹಸ್ತ ಚಾಚಿದ ಖ್ಯಾತ ಕ್ರಿಕೆಟಿಗ ರಿಷಬ್ ಪಂತ್
BREAKING : ವಾಂಖೆಡೆ ಕ್ರೀಡಾಂಗಣದಿಂದ 6.5 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ‘IPL’ ಜೆರ್ಸಿ ಕಳುವು : ‘FIR’ ದಾಖಲು.!
ಸೆ.14 ರಂದು ಭಾರತ –ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ, 28 ರಂದು ಫೈನಲ್: ಇಲ್ಲಿದೆ ಏಷ್ಯಾ ಕಪ್ ಸಂಪೂರ್ಣ ವೇಳಾಪಟ್ಟಿ

Special

ದೇಶದ ಈ ರಾಜ್ಯದಲ್ಲಿ ಮಾಂಸಾಹಾರಿಗಳೇ ಅತಿ ಹೆಚ್ಚು !
ಜೀರ್ಣಕ್ರಿಯೆ ಸುಗಮಗೊಳಿಸಿ ದೇಹಕ್ಕೆ ಶಕ್ತಿ ನೀಡುತ್ತೆ ಟೊಮೆಟೊ
ನಿಮ್ಮ ಮನಸ್ಸಿನ ಜೊತೆ ನೀವು ಮಾತನಾಡಿಕೊಂಡಿದ್ದೀರಾ…?

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?