KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ‘ಅನ್ನಭಾಗ್ಯ’ ಯೋಜನೆ ಎಲ್ಲಾ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ತಕ್ಷಣ ಹಣ ವರ್ಗಾವಣೆಗೆ ಸೂಚನೆ

Published October 21, 2023 at 6:38 am
Share
SHARE

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಡಿಬಿಟಿ ಮೂಲಕ ನೇರವಾಗಿ ಅವರ ಖಾತೆಗಳಿಗೆ ಹಣ ವರ್ಗಾವಣೆ ಮಾಡಲು ತಕ್ಷಣ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಆಹಾರ ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು, ಕಾನೂನು ಮಾಪನ ಶಾಸ್ತ್ರ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು ನಂತರ ಮಾತನಾಡಿದರು.

5 ಕೆಜಿ ಹೆಚ್ಚುವರಿ ಅಕ್ಕ ಬದಲಿಗೆ ಅನ್ನಭಾಗ್ಯ ಯೋಜನೆ ಅಡಿ ನೀಡುವ ಹಣವನ್ನು ಎಲ್ಲಾ ಫಲಾನುಭವಿಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಬೇಕು. ಸರ್ವರ್ ಸಮಸ್ಯೆಯಾಗಿದ್ದಲ್ಲಿ ಕೂಡಲೇ ಬಗೆಹರಿಸಬೇಕು. ಅನ್ನ ಭಾಗ್ಯ ಯೋಜನೆಯ ಎಲ್ಲಾ ಸಾಮಗ್ರಿಗಳನ್ನು ಸಮರ್ಪಕವಾಗಿ ಸರಿಯಾದ ಸಮಯಕ್ಕೆ ಪಡಿತರ ಚೀಟಿದಾರರಿಗೆ ತಲುಪಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಆಹಾರ ಇಲಾಖೆಯ ಆಹಾರ ಧಾನ್ಯ ವಿತರಣೆ, ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಲ್ಲಿ ಉಂಟಾಗುತ್ತಿರುವ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕು ಎಂದು ತಾಕೀತು ಮಾಡಿದ್ದಾರೆ.

You Might Also Like

BIG NEWS: ಕೋಳಿ ಕದ್ದಿದ್ದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಗೆ ಚಾಕು ಇರಿದು ಪರಾರಿಯಾದ ವ್ಯಕ್ತಿ

ದ್ವಿಚಕ್ರ ವಾಹನ ಸವಾರರೇ ‘ಹೆಲ್ಮೆಟ್’ ಕಡ್ಡಾಯ, ಇಲ್ಲವಾದಲ್ಲಿ 500 ರೂ ದಂಡ ಫಿಕ್ಸ್.!

ಕಾವೇರಿ ಆರತಿ, ಪಾರ್ಕ್ ನಿರ್ಮಾಣಕ್ಕೆ ರೈತರ ವಿರೋಧ: ಎಲ್ಲರ ಅಭಿಪ್ರಾಯ ಸಂಗ್ರಹಿಸಿ ನಿರ್ಧಾರ ಎಂದ ಕೃಷಿ ಸಚಿವ

SHOCKING : ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯ ಜೇಬಿನಲ್ಲಿದ್ದ ಮೊಬೈಲ್ ಸ್ಫೋಟ..!

BIG NEWS : ‘ಧಾರ್ಮಿಕ ದತ್ತಿ ಇಲಾಖೆ’ಯಿಂದ ಕರ್ನಾಟಕ ಭಾರತ ಗೌರವ ದಕ್ಷಿಣ ಕ್ಷೇತ್ರಗಳ ಯಾತ್ರೆ, ಇಲ್ಲಿದೆ ಮಾಹಿತಿ.!

TAGGED:ಸೂಚನೆaccountಕೆ.ಹೆಚ್. ಮುನಿಯಪ್ಪKH Muniyappadbtಅನ್ನಭಾಗ್ಯServerRactionಡಿಬಿಟಿ ಹಣ ವರ್ಗಾವಣೆ
Share This Article
Facebook Copy Link Print

Latest News

BIG NEWS: ಕೋಳಿ ಕದ್ದಿದ್ದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಗೆ ಚಾಕು ಇರಿದು ಪರಾರಿಯಾದ ವ್ಯಕ್ತಿ
ದ್ವಿಚಕ್ರ ವಾಹನ ಸವಾರರೇ ‘ಹೆಲ್ಮೆಟ್’ ಕಡ್ಡಾಯ, ಇಲ್ಲವಾದಲ್ಲಿ 500 ರೂ ದಂಡ ಫಿಕ್ಸ್.!
ಕಾವೇರಿ ಆರತಿ, ಪಾರ್ಕ್ ನಿರ್ಮಾಣಕ್ಕೆ ರೈತರ ವಿರೋಧ: ಎಲ್ಲರ ಅಭಿಪ್ರಾಯ ಸಂಗ್ರಹಿಸಿ ನಿರ್ಧಾರ ಎಂದ ಕೃಷಿ ಸಚಿವ
SHOCKING : ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯ ಜೇಬಿನಲ್ಲಿದ್ದ ಮೊಬೈಲ್ ಸ್ಫೋಟ..!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
BREAKING : ‘ಮಡೆನೂರು ಮನು’ ಬೆನ್ನಲ್ಲೇ ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ.!

Automotive

ನೋಯ್ಡಾದಲ್ಲಿ ‘ಥಾರ್’ ಚಾಲಕನ ಪುಂಡಾಟ: ವಾಹನಗಳಿಗೆ ಗುದ್ದಿ ಎಸ್ಕೇಪ್ | Video
BIG NEWS: ಟಾಟಾದಿಂದ ಎಲೆಕ್ಟ್ರಿಕ್ ಸ್ಕೂಟರ್ ಕ್ರಾಂತಿ ; 200 ಕಿ.ಮೀ. ರೇಂಜ್, ಕೈಗೆಟುಕುವ ಬೆಲೆ !
ಸಾಲುಗಟ್ಟಿ ನಿಂತ ವಾಹನಗಳು: ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಮತ್ತೆ ಮುನ್ನೆಲೆಗೆ | Photo

Entertainment

ಪತಿ ಇಲ್ಲದೆ ಹೋಳಿ ಆಚರಿಸಿದ ಸೋನಾಕ್ಷಿ ; ಟ್ರೋಲ್‌ಗಳಿಗೆ ತಿರುಗೇಟು !
ಮುಂಬೈ ತೊರೆದು ಬಿಕಾನೇರಿಗೆ ಚಾರು ; ಜೀವನೋಪಾಯಕ್ಕೆ ಬಟ್ಟೆ ಮಾರಾಟಕ್ಕೆ ಮುಂದಾದ ನಟಿ !
ಬಾಳೆಹಣ್ಣಿಗಾಗಿ ಕಾಯುವ ಈ ಮುದ್ದಾದ ನಾಯಿ ನೋಡಿ | Cute Video

Sports

IPL 2025: RCB ಗೆಲುವಿನ ಬೆನ್ನಲ್ಲೇ ಪ್ರೇಯಸಿಗೆ ಪ್ರಪೋಸ್ ಮಾಡಿದ ಯುವಕ | Watch
BREAKING NEWS: ಕಾಲ್ತುಳಿತ ಸಂತ್ರಸ್ತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ನೆರವು ಘೋಷಿಸಿದ RCB
BREAKING: HAL ಏರ್ ಪೋರ್ಟ್ ಗೆ ಬಂದಿಳಿದ RCB ಆಟಗಾರರು: ಅದ್ಧೂರಿ ಸ್ವಾಗತ

Special

ಉಷ್ಣದಿಂದ ಆಗುವ ಸಮಸ್ಯೆಗಳಿಗೆ ಹೀಗೆ ಹೇಳಿ ಗುಡ್‌ ಬೈ
ಗಾರ್ಡನ್ ಮತ್ತಷ್ಟು ಅಂದಗೊಳಿಸಲು ಇಲ್ಲಿವೆ ಟಿಪ್ಸ್
ಆಯಿಲ್ ಪುಲ್ಲಿಂಗ್: ಪ್ರಾಚೀನ ಆಯುರ್ವೇದ, ಆಧುನಿಕ ಆರೋಗ್ಯಕ್ಕೆ ಪರಿಹಾರ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?