BREAKING : ‘ಹುಲಿ ಉಗುರು’ ಪೆಂಡೆಂಟ್ ಧರಿಸಿದ್ದ ಖಾಂಡ್ಯ ದೇವಸ್ಥಾನದ ಇಬ್ಬರು ಅರ್ಚಕರು ಅರೆಸ್ಟ್

ಚಿಕ್ಕಮಗಳೂರು : ರಾಜ್ಯದಲ್ಲಿ ಅರಣ್ಯಾಧಿಕಾರಿಗಳ ಹುಲಿ ಉಗುರು ಬೇಟೆ ಮುಂದುವರೆದಿದ್ದು, ಇದೀಗ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ಖಾಂಡ್ಯದ ಮಾರ್ಕಂಡೇಶ್ವರ ದೇವಲಾಯದ ಇಬ್ಬರು ಅರ್ಚಕರನ್ನು ಬಂಧಿಸಲಾಗಿದೆ. ಇಬ್ಬರು ಪೆಂಡೆಂಟ್ ಧರಿಸಿದ್ದರು ಎನ್ನಲಾಗಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಬಂಧಿತ ಅರ್ಚಕರನ್ನು ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ ಎಂದು ಗುರುತಿಸಲಾಗಿದೆ. ಬಂಧಿತರಿಂದ ಮೂರು ಹುಲಿ ಉಗುರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read