KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಖಾತೆಯಲ್ಲಿ ಬ್ಯಾಲೆನ್ಸ್ ಇರ್ಬೇಕಾಗಿಲ್ಲ…..! ಗ್ರಾಹಕರಿಗೆ ಭರ್ಜರಿ ʼಆಫರ್ʼ ನೀಡ್ತಿದೆ ಈ ಬ್ಯಾಂಕ್

Published October 28, 2023 at 4:57 pm
Share
SHARE

ಸಾರ್ವಜನಿಕ ವಲಯದ ಬ್ಯಾಂಕ್ ಆಫ್ ಬರೋಡಾ ಗ್ರಾಹಕರಿಗೆ ಖುಷಿ ಸುದ್ದಿಯನ್ನು ನೀಡಿದೆ. ಬ್ಯಾಂಕ್‌ ನಲ್ಲಿ ಖಾತೆ ತೆರೆದಾಗ ಖಾತೆಯಲ್ಲಿ ಬ್ಯಾಲೆನ್ಸ್‌ ಇರ್ಬೇಕಾಗುತ್ತದೆ. ಇದು ಅನೇಕರಿಗೆ ತಲೆನೋವಿನ ಕೆಲಸ. ಈಗ ಬ್ಯಾಂಕ್‌ ಆಫ್‌ ಬರೋಡಾ ಬ್ಯಾಂಕ್ ಗ್ರಾಹಕರಿಗೆ ಶೂನ್ಯ ಬ್ಯಾಲೆನ್ಸ್ ಉಳಿತಾಯ ಖಾತೆ ತೆರೆಯುವ ಅವಕಾಶವನ್ನು ನೀಡುತ್ತಿದೆ. ಈ ಬ್ಯಾಂಕಿನಲ್ಲಿ ಜೀವನಪರ್ಯಂತ ಶೂನ್ಯ ಬ್ಯಾಲೆನ್ಸ್‌ನೊಂದಿಗೆ ಖಾತೆ ತೆರೆಯಬಹುದು. ಇದಲ್ಲದೆ ಈ ಖಾತೆಯ ಅಡಿಯಲ್ಲಿ ಗ್ರಾಹಕರು, ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳನ್ನು ಸಹ ಪಡೆಯಬಹುದು.

ದೀಪಾವಳಿ ಹಬ್ಬ ಹತ್ತಿರ ಬರ್ತಿದೆ. ಈ ಹಬ್ಬದ ಋತುವಿನಲ್ಲಿ ಬ್ಯಾಂಕ್‌ ʼಉಮಾಗ್ ವಿತ್ ಬಿಒಬಿʼ ಎಂಬ ಅಭಿಯಾನ ಶುರುಮಾಡಿದೆ. ಇದರ ಅಡಿಯಲ್ಲಿ ಶೂನ್ಯ ಬ್ಯಾಲೆನ್ಸ್‌ನಲ್ಲಿ ಉಳಿತಾಯ ಖಾತೆ ತೆರೆಯಲು ಗ್ರಾಹಕರಿಗೆ ಅವಕಾಶ ಮಾಡಿಕೊಡುತ್ತಿದೆ. ಖಾತೆಯಲ್ಲಿ ಬ್ಯಾಲೆನ್ಸ್‌ ಇಲ್ಲ ಎಂದು ಚಿಂತೆ ಮಾಡುವ ಅಗತ್ಯ ಗ್ರಾಹಕರಿಗೆ ಇರೋದಿಲ್ಲ ಎಂದು ಬ್ಯಾಂಕ್‌ ಹೇಳಿದೆ.

ಶೂನ್ಯ ಉಳಿತಾಯ ಖಾತೆ ಜೊತೆ ಬ್ಯಾಂಕ್‌ ಜೀವಿತಾವಧಿವರೆಗೆ  ಉಚಿತ ರುಪೇ ಪ್ಲಾಟಿನಂ ಡೆಬಿಟ್ ಕಾರ್ಡ್‌  ಸೌಲಭ್ಯ ನೀಡ್ತಿದೆ. ಇದಕ್ಕೆ ನೀವು ತ್ರೈಮಾಸಿಕ ಆಧಾರದ ಮೇಲೆ ಸಣ್ಣ ಬ್ಯಾಲೆನ್ಸ್‌ ಕಾಪಾಡಿಕೊಳ್ಳಬೇಕಾಗುತ್ತದೆ. ಗ್ರಾಹಕರು ಅರ್ಹರಾಗಿದ್ದರೆ ಬ್ಯಾಂಕ್‌ ಅವರಿಗೆ ಕ್ರೆಡಿಟ್ ಕಾರ್ಡ್ ಸೌಲಭ್ಯ ನೀಡುತ್ತದೆ. ಅಲ್ಲದೆ ಇದ್ರಲ್ಲಿ ಹಬ್ಬದ ಕೊಡುಗೆಗಳನ್ನು ನೀಡಲಾಗುತ್ತದೆ.

ಹಬ್ಬದ ಸಮಯದಲ್ಲಿ ಗ್ರಾಹಕರಿಗೆ ನೆರವಾಗಲು ಬ್ಯಾಂಕ್‌ ಅನೇಕ ಕಂಪನಿ ಜೊತೆ ಒಪ್ಪಂದ ಮಾಡಿಕೊಂಡಿದೆ. ಎಲೆಕ್ಟ್ರಾನಿಕ್‌ ಐಟಂ, ದಿನಸಿ, ಜೀವನಶೈಲಿಗೆ ಸಂಬಂಧಿಸಿದ ವಸ್ತು, ರಿಲಯನ್ಸ್ ಡಿಜಿಟಲ್, ಕ್ರೋಮಾ, ಮೇಕ್‌ಮೈಟ್ರಿಪ್, ಅಮೆಜಾನ್, ಬುಕ್‌ಮೈಶೋ, ಮೈಂತ್ರಾ, ಸ್ವಿಗ್ಗಿ, ಜೊಮಾಟೊ ಮತ್ತು ಇತರ ಬ್ರ್ಯಾಂಡ್‌ಗಳಿಂದ ವಿಶೇಷ ಕೊಡುಗೆಗಳನ್ನು ಪಡೆಯಬಹುದು.

You Might Also Like

BIG NEWS : ಅ.6 ರಂದು ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮ : ‘KSRTC’ ಬಸ್ ಸಂಚಾರದಲ್ಲಿ ವ್ಯತ್ಯಯ

BREAKING : 2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ಕೊಡಬೇಡಿ : ಪೋಷಕರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ.!

BREAKING : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ : ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ಸಾವು.!

ವೀರ ಪರಿವಾರ ಸಹಾಯತಾ ಯೋಜನೆ ತರಬೇತಿ ನೊಂದಣಿಗೆ ಆಹ್ವಾನ

BREAKING: ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ದುರಂತ: ಸಮುದ್ರಕ್ಕೆ ಬಿದ್ದು ವ್ಯಕ್ತಿ ಸಾವು!

TAGGED:Businessಬ್ಯಾಂಕ್ ಆಫ್ ಬರೋಡಾಉಳಿತಾಯಕ್ರೆಡಿಟ್ ಕಾರ್ಡ್bobಶೂನ್ಯ ಬ್ಯಾಲೆನ್ಸ್zero balancesaving account
Share This Article
Facebook Copy Link Print

Latest News

BIG NEWS : ಅ.6 ರಂದು ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮ : ‘KSRTC’ ಬಸ್ ಸಂಚಾರದಲ್ಲಿ ವ್ಯತ್ಯಯ
BREAKING : 2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ಕೊಡಬೇಡಿ : ಪೋಷಕರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ.!
BREAKING : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ : ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ಸಾವು.!
ವೀರ ಪರಿವಾರ ಸಹಾಯತಾ ಯೋಜನೆ ತರಬೇತಿ ನೊಂದಣಿಗೆ ಆಹ್ವಾನ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!
ನಿಂಬೆ ಹಣ್ಣಿನ ದೀಪ ಹಚ್ಚುವ ಸರಿಯಾದ ಸ್ಥಳ ಯಾವುದು ? ನಿಮಗೆ ತಿಳಿದಿರಲಿ ಈ ಮಾಹಿತಿ
BREAKING : ‘ಧರ್ಮಸ್ಥಳ ಕೇಸ್’ ಗೆ ಬಿಗ್ ಟ್ವಿಸ್ಟ್ : ಬಂಗ್ಲೆಗುಡ್ಡ ಕಾಡಿನಲ್ಲಿ ಮತ್ತಷ್ಟು ಮೂಳೆಗಳು  ಪತ್ತೆ.!

Automotive

ಚಲಿಸುವ ಕಾರಿನ ಮೇಲೆ ‘ಆರಾ ಫಾರ್ಮಿಂಗ್ ಡಾನ್ಸ್’ ; ಯುವತಿ ವಿರುದ್ದ ಕೇಸ್‌ | Viral Video
ವಾಹನ ಸವಾರರೇ ಗಮನಿಸಿ : ವಾಹನ ಚಲಾಯಿಸುವಾಗ ಈ ದಾಖಲೆಗಳನ್ನು ಇಟ್ಟುಕೊಳ್ಳುವುದು ಕಡ್ಡಾಯ.!
‘ವಾಟ್ಸಾಪ್’ ನಲ್ಲಿ ಡಿಲೀಟ್ ಆದ ಮೆಸೇಜ್ ಓದುವುದು ಹೇಗೆ..? ಇಲ್ಲಿದೆ ಟ್ರಿಕ್ಸ್

Entertainment

ಸಿಂಪಲ್ ಸುನಿ ಚಿತ್ರದ ಶೂಟಿಂಗ್ ವೇಳೆ ತಪ್ಪಿದ ದುರಂತ: ಹಗ್ಗದಿಂದ ಬಿದ್ದು ನಾಯಕಿಗೆ ಗಾಯ
BIG NEWS:’ಗಣಪ’ ಸಿನಿಮಾ ಖ್ಯಾತಿಯ ನಟ ಸಂತೋಷ್ ಬಾಲರಾಜ್ ಗೆ ಜಾಂಡಿಸ್: ಸ್ಥಿತಿ ಗಂಭೀರ
OMG : ಬೆಂಗಳೂರಿನಲ್ಲಿ ‘ರಸ್ತೆ ಗುಂಡಿ’ ಮುಚ್ಚಿದ ಕಾಂತಾರ ಚಿತ್ರದ ಬ್ಯೂಟಿ ರುಕ್ಮಿಣಿ : ‘AI’ ಫೋಟೋ ವೈರಲ್.!

Sports

ಪಾಕಿಸ್ತಾನ ಕ್ರಿಕೆಟ್‌ ನಲ್ಲಿ ಭುಗಿಲೆದ್ದ ಆಕ್ರೋಶ: ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ರಾಜೀನಾಮೆಗೆ ಶಾಹಿದ್ ಅಫ್ರಿದಿ ಒತ್ತಾಯ
BREAKING: ಏಷ್ಯಾ ಕಪ್ ಕದ್ದ ಪಾಕ್ ಗೆ ಮುಖಭಂಗ: ಬಿಸಿಸಿಐಗೆ ಕ್ಷಮೆ ಕೇಳಿದ ಬೆನ್ನಲ್ಲೇ ಭಾರತ ಗೆದ್ದ ಟ್ರೋಫಿ ಹಸ್ತಾಂತರಿಸಿದ ನಖ್ವಿ
ಏಷ್ಯಾ ಕಪ್ ಟ್ರೋಫಿ ವಿವಾದದ ನಡುವೆ ಬಿಸಿಸಿಐಗೆ ಕ್ಷಮೆಯಾಚಿಸಿದ ಮೊಹ್ಸಿನ್ ನಖ್ವಿ: ಆದರೂ ಟ್ರೋಫಿ ಕೊಡಲು ನಿರಾಕರಣೆ

Special

ತಿಳಿದುಕೊಳ್ಳಿ ಮೈಕ್ರೋವೇವ್ ಒವನ್ ಬಳಸುವ ಕುರಿತ ಒಂದಷ್ಟು ಮಾಹಿತಿ
ಮಕ್ಕಳ ಬುದ್ಧಿಮತ್ತೆ ಹೆಚ್ಚಿಸುವಲ್ಲಿ ಮ್ಯಾಜಿಕ್ ಮಾಡುತ್ತೆ ʼಜೇನುತುಪ್ಪ – ಗೋಡಂಬಿʼ
ಅತಿಯಾದ ಮಾಂಸ ಸೇವನೆಯ ದುಷ್ಪರಿಣಾಮಗಳೇನು ಗೊತ್ತಾ ?

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?