KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

1.08 ಕೋಟಿ ಬಿಪಿಎಲ್ ಪಡಿತರ ಚೀಟಿದಾರರ ಖಾತೆಗೆ ಹಣ ಜಮಾ: ಅನ್ನಭಾಗ್ಯ ಯೋಜನೆಗೆ ಅಕ್ಕಿ ಸಿಗದ ಹಿನ್ನೆಲೆ ನಗದು ಪಾವತಿ ಮುಂದುವರಿಕೆ

Published November 5, 2023 at 11:05 am
Share
SHARE

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಹೆಚ್ಚುವರಿ ಅಕ್ಕಿ ನೀಡಲು ಪ್ರಯತ್ನ ಮುಂದುವರಿದಿದೆ. ಆದರೆ, ಪಂಚ ರಾಜ್ಯ ಚುನಾವಣೆ ನೀತಿ ಸಂಹಿತೆ ಕಾರಣ ಅಕ್ಕಿ ಲಭ್ಯವಾಗುತ್ತಿಲ್ಲ. ಇದರೊಂದಿಗೆ ಅಕ್ಕಿ ದೊರೆತರೂ ಸಾಗಣೆ ವೆಚ್ಚ ಹೆಚ್ಚುವರಿ ಹೊರೆಯಾಗಲಿದೆ.

ಆಹಾರ ಇಲಾಖೆ ಆರಂಭದಿಂದಲೂ 5 ಕೆಜಿ ಹೆಚ್ಚುವರಿ ಅಕ್ಕಿಯ ಬದಲಿಗೆ ಫಲಾನುಭವಿಗಳ ಖಾತೆಗೆ ಹಣ ಸಂದಾಯ ಮಾಡುತ್ತಿದೆ. ಸದ್ಯಕ್ಕಂತೂ ಅಕ್ಕಿ ಸಿಗುವ ಲಕ್ಷಣ ಕಾಣುತ್ತಿಲ್ಲ ಒಂದು ವೇಳೆ ಅಕ್ಕಿ ದೊರೆತರೂ ಸಾಗಾಟ, ದಾಸ್ತಾನು, ವಿತರಣೆ ಎಲ್ಲದಕ್ಕೂ ಹೆಚ್ಚುವರಿ ಖರ್ಚಾಗುತ್ತದೆ. ಆಹಾರ ನಿಗಮ ಹೊರತಾಗಿ ಬೇರೆ ಎಲ್ಲಿಂದಲೂ ಅಕ್ಕಿ ಖರೀದಿಸುವುದು ಬೇಡ ಎನ್ನುವ ಚಿಂತನೆ ಇದೆ.

ಡಿಸೆಂಬರ್ ವರೆಗೂ ಅಕ್ಕಿ ಬದಲಿಗೆ ಹಣ ಪಾವತಿ ಮುಂದುವರೆಯಲಿದೆ ಎಂದು ಹೇಳಲಾಗಿದೆ. ಪ್ರಸ್ತುತ ರಾಜ್ಯದಲ್ಲಿ 1.08 ಬಿಪಿಎಲ್, ಅಂತ್ಯೋದಯ 3.69 ಕೋಟಿ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯಡಿ ಮಾಸಿಕ ಸರಾಸರಿ 605 ಕೋಟಿ ರೂ. ಪಾವತಿಸಲಾಗುತ್ತಿದೆ. ಜುಲೈ ಮತ್ತು ಆಗಸ್ಟ್ ಅಂತ್ಯದೊಳಗೆ ನಗದು ಪಾವತಿಸಿದ ಸರ್ಕಾರ ನಂತರ ವಿಳಂಬವಾಗಿ ಪಾವತಿಸುತ್ತಿದೆ. ಸೆಪ್ಟಂಬರ್ ತಿಂಗಳವರೆಗೆ ಮಂಜೂರಾಗಿದ್ದ ಹಣ ಫಲಾನುಭವಿಗಳ ಖಾತೆಗೆ ಪಾವತಿಯಾಗಿದೆ. ಅಕ್ಟೋಬರ್ ತಿಂಗಳ ಹಣವನ್ನು ನವಂಬರ್ ನಲ್ಲಿ ಜಮಾ ಮಾಡಲಾಗುವುದು ಎಂದು ಹೇಳಲಾಗಿದೆ.

You Might Also Like

ಶ್ರಾವಣ ಮಾಸ ಹಿನ್ನೆಲೆ ಭಾರೀ ಕುಸಿತ ಕಂಡ ಮೊಟ್ಟೆ ದರ

BIG NEWS: 8 ಸಲ ಚಿನ್ನದ ಅಂಬಾರಿ ಹೊತ್ತಿದ್ದ ‘ಅರ್ಜುನ’ ಆನೆ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಘೋಷಣೆ

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತದಲ್ಲಿ ಮೃತಪಟ್ಟ ಬಾಲಕಿ ಚಿನ್ನಾಭರಣ ದೋಚಿದ್ದ ಆರೋಪಿ ಅರೆಸ್ಟ್

BREAKING NEWS: ಖ್ಯಾತ ಉದ್ಯಮಿ ಅನಿಲ್ ಅಂಬಾನಿ 3 ಸಾವಿರ ಕೋಟಿ ರೂ. ಸಾಲ ವಂಚನೆ ಕೇಸ್: ಇ.ಡಿ.ಯಿಂದ ಮೊದಲ ಅರೆಸ್ಟ್

BREAKING NEWS: ಧರ್ಮಸ್ಥಳ ಪ್ರಕರಣ: 9 ಹಾಗೂ 10ನೇ ಪಾಯಿಂಟ್ ನಲ್ಲಿ ಸಿಗದ ಅಸ್ಥಿಪಂಜರ

TAGGED:ಹಣriceಅಕ್ಕಿaccountBPL cardಖಾತೆrationಅನ್ನಭಾಗ್ಯ
Share This Article
Facebook Copy Link Print

Latest News

ಶ್ರಾವಣ ಮಾಸ ಹಿನ್ನೆಲೆ ಭಾರೀ ಕುಸಿತ ಕಂಡ ಮೊಟ್ಟೆ ದರ
BIG NEWS: 8 ಸಲ ಚಿನ್ನದ ಅಂಬಾರಿ ಹೊತ್ತಿದ್ದ ‘ಅರ್ಜುನ’ ಆನೆ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಘೋಷಣೆ
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತದಲ್ಲಿ ಮೃತಪಟ್ಟ ಬಾಲಕಿ ಚಿನ್ನಾಭರಣ ದೋಚಿದ್ದ ಆರೋಪಿ ಅರೆಸ್ಟ್
BREAKING NEWS: ಖ್ಯಾತ ಉದ್ಯಮಿ ಅನಿಲ್ ಅಂಬಾನಿ 3 ಸಾವಿರ ಕೋಟಿ ರೂ. ಸಾಲ ವಂಚನೆ ಕೇಸ್: ಇ.ಡಿ.ಯಿಂದ ಮೊದಲ ಅರೆಸ್ಟ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING: ನವೆಂಬರ್ 1 ರಿಂದ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ: ಹೊಸ ಆದೇಶ ಹೊರಡಿಸಿದ ದೆಹಲಿ ಸರ್ಕಾರ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ

Automotive

ದೆಹಲಿಯಲ್ಲಿ ವಾಹನಗಳಿಗೆ ಕಡ್ಡಾಯ ಬಣ್ಣದ ಸ್ಟಿಕ್ಕರ್ : ಇಲ್ಲಿದೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವಿಧಾನ !
ಭಾರತದ ಮೊದಲ ʼಎಲೆಕ್ಟ್ರಿಕ್‌ʼ ಕಾರಿನ ಕುರಿತು ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ !
ALERT : ನೀವು ಕರೆ ಮಾಡುವಾಗ ‘ಇಂಟರ್ ನೆಟ್’ ಆನ್ ಮಾಡಿಡುತ್ತೀರಾ..? ಮಿಸ್ ಮಾಡದೇ ಈ ಸುದ್ದಿ ಓದಿ

Entertainment

BIG NEWS : ‘ರಾಮಾಯಣ’ ಗ್ಲಿಂಪ್ಸ್ : ‘ರಾಕಿಂಗ್ ಸ್ಟಾರ್’ ಯಶ್ ಕನ್ನಡ ಪ್ರೇಮಕ್ಕೆ ಜೈಕಾರ ಹಾಕಿದ ಫ್ಯಾನ್ಸ್.!
BIG NEWS: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಕಮಲ್ ಹಾಸನ್ ಗೆ ಭಾರಿ ಹಿನ್ನಡೆ
ವಿಚ್ಛೇದನದ ನಂತರವೂ ಮಾಜಿ ಪತ್ನಿ ಜೊತೆ ಸಂಬಂಧ ; ಖ್ಯಾತ ನಟನಿಂದ ಬಹಿರಂಗ !

Sports

BREAKING : ವಾಂಖೆಡೆ ಕ್ರೀಡಾಂಗಣದಿಂದ 6.5 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ‘IPL’ ಜೆರ್ಸಿ ಕಳುವು : ‘FIR’ ದಾಖಲು.!
ಸೆ.14 ರಂದು ಭಾರತ –ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ, 28 ರಂದು ಫೈನಲ್: ಇಲ್ಲಿದೆ ಏಷ್ಯಾ ಕಪ್ ಸಂಪೂರ್ಣ ವೇಳಾಪಟ್ಟಿ
ಅಜಯ್ ದೇವಗನ್ – ಶಾಹಿದ್ ಅಫ್ರಿದಿ ವೈರಲ್ ಫೋಟೋದ ಅಸಲಿಯತ್ತೇನು ? ಭಾರತ-ಪಾಕ್ ಪಂದ್ಯ ರದ್ದಾದ ಬೆನ್ನಲ್ಲೇ ಸ್ಪಷ್ಟನೆ !

Special

ಮನೆ ಮಂದಿಯೆಲ್ಲಾ ಒಟ್ಟಿಗೆ ಊಟ ಮಾಡುವುದರಿಂದ ಮಾಯವಾಗುತ್ತೆ ಒತ್ತಡ ….!
ಗ್ಯಾಸ್ ಸ್ಟೌವ್ ಸ್ವಚ್ಛಗೊಳಿಸಲು ಅನುಸರಿಸಿ ಈ ವಿಧಾನ
ಕಬ್ಬಿನ ಹಾಲು ಕುಡಿಯುವ ಮುನ್ನ ನೆನಪಿಟ್ಟುಕೊಳ್ಳಿ ಈ ವಿಷಯ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?