KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

1.08 ಕೋಟಿ ಬಿಪಿಎಲ್ ಪಡಿತರ ಚೀಟಿದಾರರ ಖಾತೆಗೆ ಹಣ ಜಮಾ: ಅನ್ನಭಾಗ್ಯ ಯೋಜನೆಗೆ ಅಕ್ಕಿ ಸಿಗದ ಹಿನ್ನೆಲೆ ನಗದು ಪಾವತಿ ಮುಂದುವರಿಕೆ

Published November 5, 2023 at 11:05 am
Share
SHARE

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಹೆಚ್ಚುವರಿ ಅಕ್ಕಿ ನೀಡಲು ಪ್ರಯತ್ನ ಮುಂದುವರಿದಿದೆ. ಆದರೆ, ಪಂಚ ರಾಜ್ಯ ಚುನಾವಣೆ ನೀತಿ ಸಂಹಿತೆ ಕಾರಣ ಅಕ್ಕಿ ಲಭ್ಯವಾಗುತ್ತಿಲ್ಲ. ಇದರೊಂದಿಗೆ ಅಕ್ಕಿ ದೊರೆತರೂ ಸಾಗಣೆ ವೆಚ್ಚ ಹೆಚ್ಚುವರಿ ಹೊರೆಯಾಗಲಿದೆ.

ಆಹಾರ ಇಲಾಖೆ ಆರಂಭದಿಂದಲೂ 5 ಕೆಜಿ ಹೆಚ್ಚುವರಿ ಅಕ್ಕಿಯ ಬದಲಿಗೆ ಫಲಾನುಭವಿಗಳ ಖಾತೆಗೆ ಹಣ ಸಂದಾಯ ಮಾಡುತ್ತಿದೆ. ಸದ್ಯಕ್ಕಂತೂ ಅಕ್ಕಿ ಸಿಗುವ ಲಕ್ಷಣ ಕಾಣುತ್ತಿಲ್ಲ ಒಂದು ವೇಳೆ ಅಕ್ಕಿ ದೊರೆತರೂ ಸಾಗಾಟ, ದಾಸ್ತಾನು, ವಿತರಣೆ ಎಲ್ಲದಕ್ಕೂ ಹೆಚ್ಚುವರಿ ಖರ್ಚಾಗುತ್ತದೆ. ಆಹಾರ ನಿಗಮ ಹೊರತಾಗಿ ಬೇರೆ ಎಲ್ಲಿಂದಲೂ ಅಕ್ಕಿ ಖರೀದಿಸುವುದು ಬೇಡ ಎನ್ನುವ ಚಿಂತನೆ ಇದೆ.

ಡಿಸೆಂಬರ್ ವರೆಗೂ ಅಕ್ಕಿ ಬದಲಿಗೆ ಹಣ ಪಾವತಿ ಮುಂದುವರೆಯಲಿದೆ ಎಂದು ಹೇಳಲಾಗಿದೆ. ಪ್ರಸ್ತುತ ರಾಜ್ಯದಲ್ಲಿ 1.08 ಬಿಪಿಎಲ್, ಅಂತ್ಯೋದಯ 3.69 ಕೋಟಿ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯಡಿ ಮಾಸಿಕ ಸರಾಸರಿ 605 ಕೋಟಿ ರೂ. ಪಾವತಿಸಲಾಗುತ್ತಿದೆ. ಜುಲೈ ಮತ್ತು ಆಗಸ್ಟ್ ಅಂತ್ಯದೊಳಗೆ ನಗದು ಪಾವತಿಸಿದ ಸರ್ಕಾರ ನಂತರ ವಿಳಂಬವಾಗಿ ಪಾವತಿಸುತ್ತಿದೆ. ಸೆಪ್ಟಂಬರ್ ತಿಂಗಳವರೆಗೆ ಮಂಜೂರಾಗಿದ್ದ ಹಣ ಫಲಾನುಭವಿಗಳ ಖಾತೆಗೆ ಪಾವತಿಯಾಗಿದೆ. ಅಕ್ಟೋಬರ್ ತಿಂಗಳ ಹಣವನ್ನು ನವಂಬರ್ ನಲ್ಲಿ ಜಮಾ ಮಾಡಲಾಗುವುದು ಎಂದು ಹೇಳಲಾಗಿದೆ.

You Might Also Like

BIG NEWS: ಇನ್ಶೂರೆನ್ಸ್ ಹಣಕ್ಕಾಗಿ ಹತ್ಯೆ: ಆಕ್ಸಿಡೆಂಟ್ ಎಂದು ಬಿಂಬಿಸಲು ಹೋಗಿ ಸಿಕ್ಕಿ ಬಿದ್ದ ಖತರ್ನಾಕ್ ಗ್ಯಾಂಗ್

BIG NEWS: ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಕ್ರಾಂತಿ ನಿಶ್ಚಿತ ಎಂದ ಆರ್.ಅಶೋಕ್

BREAKING: ಬೆಂಗಳೂರಿನಲ್ಲೊಬ್ಬ ಸೈಕೋಪಾತ್ ಪತಿ: ಬೆಡ್ ರೂಮ್ ನಲ್ಲಿ ಸಿಕ್ರೇಟ್ ಕ್ಯಾಮರಾ; ಖಾಸಗಿ ವಿಡಿಯೋ ರೆಕಾರ್ಡ್ ಮಾಡಿಕೊಂಡು ಪತ್ನಿಗೆ ಬ್ಲ್ಯಾಕ್ ಮೇಲ್

BREAKING: ಬೆಂಗಳೂರಿಗರನ್ನು ಬೆಚ್ಚಿ ಬೀಳಿಸಿದ್ದ ಕುಖ್ಯಾತ ಸರಗಳ್ಳ ಅರೆಸ್ಟ್

BIG NEWS: ಮಡಿಕೇರಿ ದಸರಾ ಕಾರ್ಯಕ್ರಮದಲ್ಲಿ ದಾಂದಲೆ: ವೇದಿಕೆಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿ ರಂಪಾಟ

TAGGED:ಹಣriceಅಕ್ಕಿaccountBPL cardಖಾತೆrationಅನ್ನಭಾಗ್ಯ
Share This Article
Facebook Copy Link Print

Latest News

BIG NEWS: ಇನ್ಶೂರೆನ್ಸ್ ಹಣಕ್ಕಾಗಿ ಹತ್ಯೆ: ಆಕ್ಸಿಡೆಂಟ್ ಎಂದು ಬಿಂಬಿಸಲು ಹೋಗಿ ಸಿಕ್ಕಿ ಬಿದ್ದ ಖತರ್ನಾಕ್ ಗ್ಯಾಂಗ್
BIG NEWS: ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಕ್ರಾಂತಿ ನಿಶ್ಚಿತ ಎಂದ ಆರ್.ಅಶೋಕ್
BREAKING: ಬೆಂಗಳೂರಿನಲ್ಲೊಬ್ಬ ಸೈಕೋಪಾತ್ ಪತಿ: ಬೆಡ್ ರೂಮ್ ನಲ್ಲಿ ಸಿಕ್ರೇಟ್ ಕ್ಯಾಮರಾ; ಖಾಸಗಿ ವಿಡಿಯೋ ರೆಕಾರ್ಡ್ ಮಾಡಿಕೊಂಡು ಪತ್ನಿಗೆ ಬ್ಲ್ಯಾಕ್ ಮೇಲ್
BREAKING: ಬೆಂಗಳೂರಿಗರನ್ನು ಬೆಚ್ಚಿ ಬೀಳಿಸಿದ್ದ ಕುಖ್ಯಾತ ಸರಗಳ್ಳ ಅರೆಸ್ಟ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!
ನಿಂಬೆ ಹಣ್ಣಿನ ದೀಪ ಹಚ್ಚುವ ಸರಿಯಾದ ಸ್ಥಳ ಯಾವುದು ? ನಿಮಗೆ ತಿಳಿದಿರಲಿ ಈ ಮಾಹಿತಿ
BREAKING : ‘ಧರ್ಮಸ್ಥಳ ಕೇಸ್’ ಗೆ ಬಿಗ್ ಟ್ವಿಸ್ಟ್ : ಬಂಗ್ಲೆಗುಡ್ಡ ಕಾಡಿನಲ್ಲಿ ಮತ್ತಷ್ಟು ಮೂಳೆಗಳು  ಪತ್ತೆ.!

Automotive

ಗಮನಿಸಿ : G-Mail ಸ್ಟೋರೇಜ್ ಫುಲ್ ಆಗಿದ್ಯಾ..? ಒಟ್ಟಿಗೆ ಜಸ್ಟ್ ಹೀಗೆ ಕ್ಲಿಯರ್ ಮಾಡಿ.!
ಶಾಕಿಂಗ್: ಪೊಲೀಸ್ ಪುತ್ರನ ರೇಸ್ ಹುಚ್ಚಿಗೆ ಇಬ್ಬರ ಬಲಿ !
MG ಆಸ್ಟರ್ ಕಾರು ಈಗ ಇನ್ನಷ್ಟು ಅಗ್ಗ: ಜುಲೈನಲ್ಲಿ 95,000 ರೂ. ವರೆಗೆ ಭಾರಿ ಡಿಸ್ಕೌಂಟ್ !

Entertainment

BIG NEWS: ಖ್ಯಾತ ಬಾಲನಟಿ ನಿಶಿತಾಗೆ ತೆಲುಗು ಸೀರಿಯಲ್ ತಂಡದಿಂದ ವಂಚನೆ
BREAKING : ಸ್ಯಾಂಡಲ್‌ವುಡ್ ನಟಿಯರ ‘ಕ್ವೀನ್ಸ್ ಪ್ರೀಮಿಯರ್ ಲೀಗ್’ -2 ಅನಾವರಣ, ಲೋಗೋ ಬಿಡುಗಡೆ.!
ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದ ಸೂಪರ್ ಸ್ಟಾರ್ ರಜನಿಕಾಂತ್ ‘ಕೂಲಿ’: 500 ಕೋಟಿ ರೂ. ದಾಟಿದ ಕಲೆಕ್ಷನ್

Sports

ಪಾಕಿಸ್ತಾನ ಕ್ರಿಕೆಟ್‌ ನಲ್ಲಿ ಭುಗಿಲೆದ್ದ ಆಕ್ರೋಶ: ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ರಾಜೀನಾಮೆಗೆ ಶಾಹಿದ್ ಅಫ್ರಿದಿ ಒತ್ತಾಯ
BREAKING: ಏಷ್ಯಾ ಕಪ್ ಕದ್ದ ಪಾಕ್ ಗೆ ಮುಖಭಂಗ: ಬಿಸಿಸಿಐಗೆ ಕ್ಷಮೆ ಕೇಳಿದ ಬೆನ್ನಲ್ಲೇ ಭಾರತ ಗೆದ್ದ ಟ್ರೋಫಿ ಹಸ್ತಾಂತರಿಸಿದ ನಖ್ವಿ
ಏಷ್ಯಾ ಕಪ್ ಟ್ರೋಫಿ ವಿವಾದದ ನಡುವೆ ಬಿಸಿಸಿಐಗೆ ಕ್ಷಮೆಯಾಚಿಸಿದ ಮೊಹ್ಸಿನ್ ನಖ್ವಿ: ಆದರೂ ಟ್ರೋಫಿ ಕೊಡಲು ನಿರಾಕರಣೆ

Special

ಈ ಕೆಲವು ಪದಾರ್ಥಗಳನ್ನು ಫ್ರಿಜ್ ನಲ್ಲಿಟ್ಟರೆ ಹಾಳಾಗುತ್ತೆ ಆಹಾರದ ಸ್ವಾದ
ಕಾಫಿ ಕಪ್ ನಲ್ಲಿ ಹೀಗೆ ಬೆಳೆಸಿ ಇಂಡೋರ್‌ ಪ್ಲಾಂಟ್
ಬಾಯಿಗೆ ಕಹಿ, ಉದರಕ್ಕೆ ಸಿಹಿ ʼಹಾಗಲಕಾಯಿʼ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?