KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

Gruha Lakshmi Scheme : `ಗೃಹಲಕ್ಷ್ಮಿ’ ಹಣ ಬಾರದೆ ಇರುವ ಯಜಮಾನಿಯರಿಗೆ ಗುಡ್ ನ್ಯೂಸ್ : ಈ ತಿಂಗಳು ನಿಮ್ಮ ಖಾತೆಗೆ ಹಣ ಜಮಾ!

Published November 8, 2023 at 6:25 am
Share
SHARE

ಬೆಂಗಳೂರು :  ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಹಣ ಬಾರದೆ ಇರುವ ಯಜಮಾನಿಯರಿಗೆ ಸಿಹಿಸುದ್ದಿ, ಈ ತಿಂಗಳು ನಿಮ್ಮ ಖಾತೆಗೆ 2,000 ರೂ. ಹಣ ಬರಲಿದೆ.

ಹೌದು, ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಮೂರು ತಿಂಗಳಾದ್ರೂ ಹಣ ಬಾರದೆ ಇರುವ ಯಜಮಾನಿಯರ ಖಾತೆಗೆ ಈ ತಿಂಗಳಿನಿಂದ ಹಣ ಜಮೆ ಮಾಡುವ ಬಗ್ಗೆ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಇಲಾಖೆ ಪ್ರಕ್ರಿಯೆಯನ್ನು ಸರಳಗೊಳಿಸುತ್ತಿದೆ.ಸರ್ಕಾರವು ಈ ತಿಂಗಳು 1.10 ಕೋಟಿ ಜನರಿಗೆ ಹಣವನ್ನು ಬಿಡುಗಡೆ ಮಾಡಿದೆ. ಕೆವೈಸಿ  ವಿವರಗಳು ಮತ್ತು ಇ-ಆಡಳಿತದಲ್ಲಿನ  ತಾಂತ್ರಿಕ ಸಮಸ್ಯೆಗಳಿಂದಾಗಿ, ಕೆಲವು ವಿಳಂಬಗಳಾಗಿವೆ. ಮೊದಲ ಕಂತಿನಲ್ಲಿ ಹಣ ಪಡೆಯದ ಜನರು ಎರಡು ತಿಂಗಳು ಒಟ್ಟಿಗೆ ಹಣವನ್ನು ಪಡೆಯುತ್ತಿದ್ದಾರೆ. ನಾವು ಎಲ್ಲಾ ಬ್ಯಾಂಕುಗಳು ಮತ್ತು ನಮ್ಮ ಉದ್ಯೋಗಿಗಳೊಂದಿಗೆ ಸಭೆಗಳನ್ನು ನಡೆಸುತ್ತಿದ್ದೇವೆ ಮತ್ತು ಪ್ರಕ್ರಿಯೆಯನ್ನು ಸುವ್ಯವಸ್ಥಿತಗೊಳಿಸಲಾಗಿದೆ.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ  ಸಲ್ಲಿಸಿ ಹಣ ಬಾರದೇ ಇರುವುದಕ್ಕೆ ಯಜಮಾನಿಯರ ಕೆವೈಸಿ ಸಮಸ್ಯೆಗಳಿದ್ದು, ಅವುಗಳನ್ನು ಪರಿಹರಿಸಲಾಗಿದೆ. ಸುಮಾರು ಏಳು ಲಕ್ಷ ಪ್ರಕರಣಗಳು ಮಾತ್ರ ಬಾಕಿ ಉಳಿದಿವೆ, ಅವುಗಳನ್ನು ಶೀಘ್ರದಲ್ಲೇ ಪರಿಹರಿಸಿ ಈ ತಿಂಗಳು ಅವರ ಖಾತೆಗೆ ಗೃಹಲಕ್ಷ್ಮಿ ಹಣ ಜಮೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

You Might Also Like

BREAKING NEWS: KSCA ಸಭೆ ನಡೆಯುತ್ತಿದ್ದಾಗಲೇ ಎಂಟ್ರಿಕೊಟ್ಟ CID ಅಧಿಕಾರಿಗಳು!

BREAKING NEWS: ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ನಾಳೆ BJP ಪ್ರತಿಭಟನೆ

BIG NEWS: ನನಗೆ ಮೊದಲು HDK ಆರೋಗ್ಯ ಸುಧಾರಣೆಯಗಬೇಕು….ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ

BIG NEWS: ಮುಗ್ಧರನ್ನು ಸಾಯಿಸಿ ಶಾಪಗ್ರಸ್ಥ ಸರ್ಕಾರವಾಗಿದೆ: ಕೇಂದ್ರ ಸಚಿವ ವಿ.ಸೋಮಣ್ಣ ವಾಗ್ದಾಳಿ

ಆಸ್ಪತ್ರೆಯ ಐಸಿಯುನಲ್ಲೇ ಮಹಿಳಾ ರೋಗಿ ಮೇಲೆ ಅತ್ಯಾಚಾರ: ಮತ್ತು ಬರುವ ಔಷಧಿ ನೀಡಿ ಕೃತ್ಯ

TAGGED:ಗೃಹಲಕ್ಷ್ಮಿ ಯೋಜನೆKarnatakaಕರ್ನಾಟಕgruhalakshmi schemeಖಾತೆಗೆ ಹಣ ಜಮಾಯಜಮಾನಿYajamaniMoney Credited to Account
Share This Article
Facebook Copy Link Print

Latest News

BREAKING NEWS: KSCA ಸಭೆ ನಡೆಯುತ್ತಿದ್ದಾಗಲೇ ಎಂಟ್ರಿಕೊಟ್ಟ CID ಅಧಿಕಾರಿಗಳು!
BREAKING NEWS: ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ನಾಳೆ BJP ಪ್ರತಿಭಟನೆ
BIG NEWS: ನನಗೆ ಮೊದಲು HDK ಆರೋಗ್ಯ ಸುಧಾರಣೆಯಗಬೇಕು….ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ
BIG NEWS: ಮುಗ್ಧರನ್ನು ಸಾಯಿಸಿ ಶಾಪಗ್ರಸ್ಥ ಸರ್ಕಾರವಾಗಿದೆ: ಕೇಂದ್ರ ಸಚಿವ ವಿ.ಸೋಮಣ್ಣ ವಾಗ್ದಾಳಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!

Automotive

ʼಉಬರ್ʼ ನಲ್ಲಿ ಪ್ರಯಾಣಿಸುವಾಗಲೇ ಚಾಲಕನಿಗೆ ಅನಾರೋಗ್ಯ ; ಸ್ಟೀರಿಂಗ್ ಹಿಡಿದ ಮಹಿಳೆಯಿಂದ ಮಹತ್ವದ ಸಂದೇಶ | Watch Video
ದೆಹಲಿಯಲ್ಲಿ ವಾಹನಗಳಿಗೆ ಕಡ್ಡಾಯ ಬಣ್ಣದ ಸ್ಟಿಕ್ಕರ್ : ಇಲ್ಲಿದೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವಿಧಾನ !
ಹೆಲ್ಮೆಟ್ ಇಲ್ಲದೆ ಕೈ ಬಿಟ್ಟು ಸ್ಕೂಟರ್ ಸವಾರಿ: ಯುವತಿ ಅಪಾಯಕಾರಿ ಸಾಹಸ ವೈರಲ್ | Watch Video

Entertainment

ಮೊಬೈಲ್ ಗೀಳು ಎಷ್ಟರ ಮಟ್ಟಿಗೆ ಅಂದ್ರೆ…… ತನ್ನ ಮನೆ ಅಂತ ನೆರೆಮನೆಗೆ ಹೋದ ಯುವತಿ | Viral Video
ʼಹೊಕ್ಕುಳುʼ ತೋರಿಸಲು ಒತ್ತಡ ? ನಿರ್ಮಾಪಕರ ವಿರುದ್ಧ ಗಾಯಕಿ ಸ್ಫೋಟಕ ಆರೋಪ | Watch
90ರ ದಶಕದ ನಟಿ ಮೀನಾ ಸ್ಪಷ್ಟನೆ: ‘ಧನುಷ್ ಜೊತೆ ಮದುವೆ ವದಂತಿ ಸುಳ್ಳು, ಇದು ನನ್ನ ಖಾಸಗಿ ಬದುಕಿನ ಉಲ್ಲಂಘನೆ’ !

Sports

IPL 2025: RCB ಗೆಲುವಿನ ಬೆನ್ನಲ್ಲೇ ಪ್ರೇಯಸಿಗೆ ಪ್ರಪೋಸ್ ಮಾಡಿದ ಯುವಕ | Watch
BREAKING NEWS: ಕಾಲ್ತುಳಿತ ಸಂತ್ರಸ್ತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ನೆರವು ಘೋಷಿಸಿದ RCB
BREAKING: HAL ಏರ್ ಪೋರ್ಟ್ ಗೆ ಬಂದಿಳಿದ RCB ಆಟಗಾರರು: ಅದ್ಧೂರಿ ಸ್ವಾಗತ

Special

ಹೆಲ್ಮೆಟ್ ಧರಿಸಿ ಕೂದಲು ಉದುರುತ್ತಿದೆಯೇ…? ಹಾಗಾದ್ರೆ ಇದನ್ನೋದಿ
ಹೊಕ್ಕಳಿಗೆ ಇಂಗು ಹಚ್ಚಿಕೊಂಡರೆ ಪರಿಹಾರವಾಗುತ್ತೆ ಇಷ್ಟೆಲ್ಲಾ ಆರೋಗ್ಯ ಸಮಸ್ಯೆ…..!
ಮೂಡ್ ಸರಿಯಾಗಲು ಮಾಡಿಕೊಳ್ಳಿ ಈ ಚಿಕ್ಕ ಬದಲಾವಣೆ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?