KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

`ಅನ್ನಭಾಗ್ಯ’ ಹಣ ಜಮಾ ಆಗಿಲ್ವಾ? ತಕ್ಷಣವೇ ಈ ಕೆಲಸ ಮಾಡಿ ಎಲ್ಲಾ ಕಂತಿನ ಹಣ ಬರುತ್ತೆ

Published November 8, 2023 at 11:06 am
Share
SHARE

ಬೆಂಗಳೂರು  : ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಹಣ ಬಾರದೇ ಇರುವವರಿಗೆ ಸರಿಯಾದ ಮಾಹಿತಿ ಸಲ್ಲಿಸಿದ್ರೆ ಅವರ ಖಾತೆಗೆ ಹಣ ಜಮಾ ಮಾಡಲಾಗುವುದು. ಬ್ಯಾಂಕ್ ಖಾತೆ ಮಾಹಿತಿ ತಪ್ಪಾಗಿದ್ರೆ, ಸಮಸ್ಯೆ ಬಗೆಹರಿಸಿ ಕಾರ್ಡ್ ದಾರರಿಗೆ ಹಣ ಜಮೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಆಹಾರ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ  ಒಟ್ಟು 1.28 ಕೋಟಿ ಬಿಪಿಎಲ್ ಕುಟುಂಬಗಳಿವೆ. 1.10 ಕಾರ್ಡ್ ದಾರರಿಗೆ 5 ಕೆಜಿ ಪಡಿತರಕ್ಕೆ ತಗಲುವ ಹಣವನ್ನು ಜಮೆ ಮಾಡಲಾಗುತ್ತಿದೆ. ಇನ್ನುಳಿದ 18 ಲಕ್ಷ ಕಾರ್ಡ್ ದಾರರಲ್ಲಿ 5 ಲಕ್ಷ ಮಂದಿ ಮೃತಪಟ್ಟಿದ್ದಾರೆ. 5 ಲಕ್ಷ ಕಾರ್ಡ್ ಗಳಿಗೆ ಯಜಮಾನರಿಲ್ಲ. ಉಳಿದ 8 ಲಕ್ಷಕ್ಕೆ ಮುಖ್ಯಸ್ಥರು, ಬ್ಯಾಂಕ್ ಖಾತೆ ಮಾಹಿತಿ ತಪ್ಪಾಗಿದೆ. ಈ ಸಮಸ್ಯೆ ಬಗೆಹರಿಸಿ ಕಾರ್ಡ್ ದಾರರಿಗೆ ಶೀಘ್ರವೇ ಖಾತೆಗೆ ಹಣ ಬಿಡುಗಡೆ ಮಾಡಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ.

 ಮನೆಯ ಯಜಮಾನ ಹೆಸರಿನಲ್ಲಿ ಬ್ಯಾಂಕ್ ಖಾತೆ ಇಲ್ಲದೆ ಇರುವುದರಿಂದ ಅನ್ನಭಾಗ್ಯ ಹಣ ಖಾತೆಗೆ ಜಮೆ ಆಗಿಲ್ಲ. ಪ್ರಮುಖವಾಗಿ  ಗ್ರಾಮೀಣ ಪ್ರದೇಶಗಳಲ್ಲಿ ಸಾಕಷ್ಟು ಜನ ಬ್ಯಾಂಕ್ ಖಾತೆ ಹೊಂದಿಲ್ಲ ಜೊತೆಗೆ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿಲ್ಲ ಈ ಕೆಲಸ ಮಾಡಿದ್ರೆ ತಕ್ಷಣವೇ ಎಲ್ಲಾ ಕಂತಿನ ಹಣ ಖಾತೆಗೆ ಜಮೆ ಆಗಲಿದೆ.

You Might Also Like

BREAKING NEWS: ಹೈಡ್ರೋಜನ್ ವಾಹನಗಳಿಗೆ ಹೊಸ ನೋಂದಣಿ ಫಲಕ ಅಳವಡಿಕೆಗೆ ಸಾರಿಗೆ ಇಲಾಖೆ ಪ್ರಸ್ತಾಪ

ಉಗ್ರ ಅವತಾರದಲ್ಲಿ ಅಭಿಮಾನಿಗಳನ್ನು ಅಚ್ಚರಿಗೊಳಿಸಿದ ರಶ್ಮಿಕಾ ಮಂದಣ್ಣ…! ‘ಮೈಸಾ’ ಫಸ್ಟ್ ಲುಕ್ ಪೋಸ್ಟರ್ ವೈರಲ್

ಬಾಲಕಿ ಸಾವಿನ FSL ವರದಿ ಖಾಸಗಿ ಆಸ್ಪತ್ರೆ ಪರ ನೀಡಲು 3 ಲಕ್ಷ ರೂ. ಲಂಚ: ವೈದ್ಯ ಸೇರಿ ಇಬ್ಬರು ಅರೆಸ್ಟ್

ಐಐಟಿ ಮದ್ರಾಸ್ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

BIG NEWS: ಜು. 1ರಿಂದ ವಿದ್ಯುತ್ ಸಂಪರ್ಕಕ್ಕೆ ‘ಸ್ಮಾರ್ಟ್ ಮೀಟರ್’ ಅಳವಡಿಕೆ ಕಡ್ಡಾಯ ಆದೇಶ

TAGGED:Moneyಹಣಖಾತೆಗೆ ಜಮಾಅನ್ನಭಾಗ್ಯAnnabhagya5 ಕೆಜಿ ಅಕ್ಕಿ5 kg ricecredited to account
Share This Article
Facebook Copy Link Print

Latest News

BREAKING NEWS: ಹೈಡ್ರೋಜನ್ ವಾಹನಗಳಿಗೆ ಹೊಸ ನೋಂದಣಿ ಫಲಕ ಅಳವಡಿಕೆಗೆ ಸಾರಿಗೆ ಇಲಾಖೆ ಪ್ರಸ್ತಾಪ
ಉಗ್ರ ಅವತಾರದಲ್ಲಿ ಅಭಿಮಾನಿಗಳನ್ನು ಅಚ್ಚರಿಗೊಳಿಸಿದ ರಶ್ಮಿಕಾ ಮಂದಣ್ಣ…! ‘ಮೈಸಾ’ ಫಸ್ಟ್ ಲುಕ್ ಪೋಸ್ಟರ್ ವೈರಲ್
ಬಾಲಕಿ ಸಾವಿನ FSL ವರದಿ ಖಾಸಗಿ ಆಸ್ಪತ್ರೆ ಪರ ನೀಡಲು 3 ಲಕ್ಷ ರೂ. ಲಂಚ: ವೈದ್ಯ ಸೇರಿ ಇಬ್ಬರು ಅರೆಸ್ಟ್
ಐಐಟಿ ಮದ್ರಾಸ್ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!

Automotive

ದೆಹಲಿಯಲ್ಲಿ ವಾಹನಗಳಿಗೆ ಕಡ್ಡಾಯ ಬಣ್ಣದ ಸ್ಟಿಕ್ಕರ್ : ಇಲ್ಲಿದೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವಿಧಾನ !
ಬಾಳೆಹಣ್ಣಿನ ಸಿಪ್ಪೆಯ ಕಾರು……! ಸಾರ್ವಜನಿಕರ ಗಮನ ಸೆಳೆದ ವಿಶಿಷ್ಟ ಹೋಂಡಾ ಸಿವಿಕ್ | Watch Video
ALERT : ನೀವು ಕರೆ ಮಾಡುವಾಗ ‘ಇಂಟರ್ ನೆಟ್’ ಆನ್ ಮಾಡಿಡುತ್ತೀರಾ..? ಮಿಸ್ ಮಾಡದೇ ಈ ಸುದ್ದಿ ಓದಿ

Entertainment

ಏ.24 ರಂದು ವರನಟ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ : ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ.!
ಕಾನ್ಸ್‌ನಲ್ಲಿ ಊರ್ವಶಿ ವೈಖರಿ : 4 ಲಕ್ಷದ ಗಿಣಿ ಹಿಡಿದು ಮಿಂಚಿದ ನಟಿ | Photo
’ಜಗತ್ತಿನೆಲ್ಲೆಡೆ ನಿನಗೆ ದುಷ್ಮನ್ ಗಳಿದ್ದಾರೆ, ಹರಕೆ ಕಟ್ಟಿಕೋ’ : ನಟ ರಿಷಬ್ ಶೆಟ್ಟಿಗೆ ಎಚ್ಚರಿಕೆ ನೀಡಿದ ಪಂಜುರ್ಲಿ ದೈವ

Sports

BIG NEWS : ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಆಸ್ಪತ್ರೆಗೆ ದಾಖಲು : ಫೋಟೋ ವೈರಲ್
BREAKING NEWS: ಒಸ್ಟ್ರಾವಾದಲ್ಲಿ ಚಿನ್ನ ಗೆದ್ದ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ
BREAKING: KL ರಾಹುಲ್ ಶತಕದ ಬೆನ್ನಲ್ಲೇ ಭರ್ಜರಿ ಶತಕ ಸಿಡಿಸಿ ರಿಷಬ್ ಪಂತ್ ದಾಖಲೆ, ಒಂದೇ ಟೆಸ್ಟ್ ಪಂದ್ಯದಲ್ಲಿ 2 ಸೆಂಚುರಿ

Special

ಕಟ್ಟಡ ನಿರ್ಮಾಣದಿಂದ ಆಭರಣದವರೆಗೆ: ಖನಿಜಗಳ ಬಹುಮುಖ ಬಳಕೆ….!
ಮಧ್ಯಾಹ್ನದ ವೇಳೆ ಈ ಆಹಾರ ಸೇವಿಸಿದ್ರೆ ಹೆಚ್ಚಾಗುತ್ತೆ ತೂಕ
ಕೆಲವೊಮ್ಮೆ ಏನಾದ್ರು ಮುಟ್ಟಿದ್ರೆ ʼಶಾಕ್ʼ ಹೊಡೆಯೋದೇಕೆ ? ಇದರ ಹಿಂದಿದೆ ಇಂಟ್ರಸ್ಟಿಂಗ್‌ ಕಾರಣ !

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?