KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಖಾತೆಗೆ ಶುಲ್ಕ ಮರುಪಾವತಿ ಹಣ ಜಮಾ

Published November 12, 2023 at 6:54 am
Share
SHARE

ಬೆಂಗಳೂರು: ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಕಳೆದ ವರ್ಷದ ಶುಲ್ಕ ಮರುಪಾವತಿಯ ಮೊತ್ತವನ್ನು 10 ದಿನಗಳಲ್ಲಿ ಖಾತೆಗೆ ವರ್ಗಾವಣೆ ಮಾಡಲಾಗುವುದು.

ಕಳೆದ ವರ್ಷದ ಬಾಕಿ ಪಾವತಿಗೆ ಬಜೆಟ್ ನಲ್ಲಿ ಸರ್ಕಾರ 400 ಕೋಟಿ ರೂ. ಒದಗಿಸಿದೆ. ಅದರಲ್ಲಿ 360 ಕೋಟಿ ರೂ.ಗಳನ್ನು ಜಿಲ್ಲಾವಾರು ಹಂಚಿಕೆ ಮಾಡಿ ಆರ್ಥಿಕ ಇಲಾಖೆ ಬಿಡುಗಡೆ ಮಾಡಿದ್ದು, ವಿದ್ಯಾರ್ಥಿಗಳ ಖಾತೆಗೆ ಇತ್ತೀಚೆಗೆ ಗರಿಷ್ಠ 3000 ರೂ. ವರೆಗೆ ಹಣ ವರ್ಗಾವಣೆಯಾಗಿದೆ. ಸ್ಕಾಲರ್ ಶಿಪ್ ಹಾಗೂ ಶುಲ್ಕ ಮರುಪಾವತಿ ಇದೇ ಎಂಬ ಭಾವನೆ ವಿದ್ಯಾರ್ಥಿಗಳಲ್ಲಿ ಮೂಡಿದ್ದು, ಸರ್ಕಾರ ಹಣ ಕಡಿತ ಮಾಡಿದೆ ಎಂಬ ಅಸಮಾಧಾನ ವ್ಯಕ್ತವಾಗಿತ್ತು.

ಇತ್ತೀಚಿಗೆ ವರ್ಗಾವಣೆಯಾಗಿರುವ ಮೊತ್ತ ಪೋಸ್ಟ್ ಮೆಟ್ರಿಕ್ಸ್ ಸ್ಕಾಲರ್ ಶಿಪ್ ಆಗಿದೆ. 10 ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿಯಾಗಲಿದೆ. ಕಳೆದ ವರ್ಷ ಸರ್ಕಾರ ಹಣ ಬಿಡುಗಡೆ ಮಾಡದ ಕಾರಣ ಸಮಸ್ಯೆಯಾಗಿತ್ತು. ಈಗ ಸಮಸ್ಯೆ ನಿವಾರಣೆಯಾಗಿದ್ದು, ವಿದ್ಯಾರ್ಥಿಗಳಿಗೆ ನೀಡುವ ಮೊತ್ತದಲ್ಲಿ ಯಾವುದೇ ಕಡಿತ ಮಾಡುತ್ತಿಲ್ಲ ಎಂದು ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದು, 10 ದಿನದಲ್ಲಿ ವಿದ್ಯಾರ್ಥಿಗಳ ಖಾತೆಗೆ ಶುಲ್ಕ ಮರುಪಾವತಿ ಹಣ ಜಮಾ ಮಾಡುವುದಾಗಿ ಹೇಳಿದ್ದಾರೆ.

You Might Also Like

ಚಳಿಗಾಲದಲ್ಲಿ ಹೆಚ್ಚು ಚಹಾ ಕುಡಿಯುತ್ತಿದ್ದೀರಾ? AIIMS ತಜ್ಞರ ಎಚ್ಚರಿಕೆ: ಇದರಿಂದ ಕೀಲು ನೋವು, ಬಿಗಿತ ಹೆಚ್ಚಾಗಬಹುದು!

ರುಚಿಯ ಹಿಂದೆ ಒಂದು ಕಥೆ: ಸಂಸ್ಕೃತಿಯ ಸಾರವಿರುವ ಕಾಕ್‌ಟೇಲ್‌ಗಳು!

‘ಸ್ಯಾಲರಿ ಸ್ಲಿಪ್’ ಇಲ್ಲದೇ ‘ಪರ್ಸನಲ್ ಲೋನ್’ ಪಡೆಯುವುದು ಈಗ ಬಹಳ ಸುಲಭ,  ಜಸ್ಟ್ ಹೀಗೆ ಮಾಡಿ.!

BIG NEWS : ಯಜಮಾನಿಯರಿಗೆ ಬಿಗ್ ಶಾಕ್ : ಇನ್ಮುಂದೆ 3 ತಿಂಗಳಿಗೊಮ್ಮೆ ‘ಗೃಹಲಕ್ಷ್ಮಿ’ ಹಣ ಬಿಡುಗಡೆ |Gruha Lashmi Scheme

BIG NEWS : ‘ಡೆವಿಲ್’ ಚಿತ್ರ ಬ್ಲಾಕ್ ಬಸ್ಟರ್ ಆಗಲಿ : ನಟ ದರ್ಶನ್ ಗೆ ರಿಷಬ್ ಶೆಟ್ಟಿ ವಿಶ್.!

TAGGED:StudentsFee Refund Amountaccountಶುಲ್ಕ ಮರು ಪಾವತಿtransferredಖಾತೆಗೆ ಹಣಜಮಾBackward classesMasters’ degreeಹಿಂದುಳಿದ ವರ್ಗದ ವಿದ್ಯಾರ್ಥಿಗಳು
Share This Article
Facebook Copy Link Print

Latest News

ಚಳಿಗಾಲದಲ್ಲಿ ಹೆಚ್ಚು ಚಹಾ ಕುಡಿಯುತ್ತಿದ್ದೀರಾ? AIIMS ತಜ್ಞರ ಎಚ್ಚರಿಕೆ: ಇದರಿಂದ ಕೀಲು ನೋವು, ಬಿಗಿತ ಹೆಚ್ಚಾಗಬಹುದು!
ರುಚಿಯ ಹಿಂದೆ ಒಂದು ಕಥೆ: ಸಂಸ್ಕೃತಿಯ ಸಾರವಿರುವ ಕಾಕ್‌ಟೇಲ್‌ಗಳು!
‘ಸ್ಯಾಲರಿ ಸ್ಲಿಪ್’ ಇಲ್ಲದೇ ‘ಪರ್ಸನಲ್ ಲೋನ್’ ಪಡೆಯುವುದು ಈಗ ಬಹಳ ಸುಲಭ,  ಜಸ್ಟ್ ಹೀಗೆ ಮಾಡಿ.!
BIG NEWS : ಯಜಮಾನಿಯರಿಗೆ ಬಿಗ್ ಶಾಕ್ : ಇನ್ಮುಂದೆ 3 ತಿಂಗಳಿಗೊಮ್ಮೆ ‘ಗೃಹಲಕ್ಷ್ಮಿ’ ಹಣ ಬಿಡುಗಡೆ |Gruha Lashmi Scheme

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read

ALERT : ವಾಹನ ಸವಾರರೇ ಎಚ್ಚರ : ‘ಪೆಟ್ರೋಲ್ ಬಂಕ್’ನಲ್ಲಿ ‘0’ ಮಾತ್ರ ನೋಡಬೇಡಿ, ಇದನ್ನು ಚೆಕ್ ಮಾಡಿ.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
ಈ ಎಲ್ಲಾ ಕಾಯಿಲೆಗಳಿಗೆ ರಾಮಬಾಣ ಬೋರೆ ಹಣ್ಣು
BREAKING: ದಕ್ಷ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ: ಸಿಎಂ ಸಿದ್ಧರಾಮಯ್ಯ ಸಂತಾಪ

Automotive

ನಿಮ್ಮ ‘ಮೊಬೈಲ್’ ಎಷ್ಟು ಕಾಲ ಬಾಳಿಕೆ ಬರುತ್ತದೆ ಗೊತ್ತಾ ? ಜಸ್ಟ್ ಹೀಗೆ ತಿಳಿದುಕೊಳ್ಳಿ!
ಬ್ಯಾಂಕ್’ನಲ್ಲಿ ‘ಗೃಹಸಾಲ’ ಪಡೆದು ಮನೆ ಖರೀದಿಸಲು ಸಂಬಳ ಎಷ್ಟಿರಬೇಕು.? ಇಲ್ಲಿದೆ ಮಾಹಿತಿ
ನಾರ್ಮಲ್ ಪೆಟ್ರೋಲ್ & ಪವರ್ ಪೆಟ್ರೋಲ್, ಎರಡರಲ್ಲಿ ಯಾವುದು ಒಳ್ಳೆಯದು.? ವ್ಯತ್ಯಾಸವೇನು ತಿಳಿಯಿರಿ

Entertainment

OMG : ಬೆಂಗಳೂರಿನಲ್ಲಿ ‘ರಸ್ತೆ ಗುಂಡಿ’ ಮುಚ್ಚಿದ ಕಾಂತಾರ ಚಿತ್ರದ ಬ್ಯೂಟಿ ರುಕ್ಮಿಣಿ : ‘AI’ ಫೋಟೋ ವೈರಲ್.!
SHOCKING : ನನಗೆ ‘ಕಿಸ್’ ಕೊಟ್ಟು, ಬಟ್ಟೆಯೊಳಗೆ ಕೈ ಹಾಕಿದ : ‘ಕಾಸ್ಟಿಂಗ್ ಕೌಚ್’ ನೆನೆದು ಕಣ್ಣೀರಿಟ್ಟ ‘ಸ್ಟಾರ್ ನಟಿ’.!
BIG NEWS: ಅಬುಧಾಬಿ ಪ್ರವಾಸೋದ್ಯಮ ಪ್ರಚಾರ ಜಾಹೀರಾತು: ಹಿಜಾಬ್ ಧರಿಸಿ ಮತ್ತೆ ವಿವಾದಕ್ಕೀಡಾದ ದೀಪಿಕಾ ಪಡುಕೋಣೆ

Sports

ಅಂಪೈರ್ ನಿರ್ಧಾರಕ್ಕೆ ತಿರುಗೇಟು: ಬುಮ್ರಾ ಪಡೆದ 100ನೇ ವಿಕೆಟ್ ‘ಕಾನೂನುಬಾಹಿರ’? ಸಾಮಾಜಿಕ ಜಾಲತಾಣದಲ್ಲಿ ಬಿಸಿ ಬಿಸಿ ಚರ್ಚೆ!
100 ಸಿಕ್ಸರ್‌ಗಳ ಗಡಿ ಮುಟ್ಟಿದ ಹಾರ್ದಿಕ್ ಪಾಂಡ್ಯ!ಕೊಹ್ಲಿ, ರೋಹಿತ್, ಸೂರ್ಯಕುಮಾರ್ ಸಾಲಿಗೆ ಸೇರಿದ ಸ್ಟಾರ್ ಆಲ್‌ರೌಂಡರ್!
ಟಿ20 ಪಂದ್ಯದಲ್ಲಿ ದಾಖಲೆ ಬರೆದ ಮೊದಲ ಭಾರತೀಯ ಬೌಲರ್ ಜಸ್ಪ್ರೀತ್ ಬುಮ್ರಾ ಇತಿಹಾಸ ನಿರ್ಮಾಣ

Special

ಸಾರ್ವಜನಿಕರೇ ಗಮನಿಸಿ : ‘ಭೂಮಿ’ ಖರೀದಿಸುವಾಗ ಈ 6 ದಾಖಲೆಗಳು ಕಡ್ಡಾಯ.!
ಮಗು ಹುಟ್ಟಿದ ತಕ್ಷಣ ಜೋರಾಗಿ ಅಳುವುದರ ಹಿಂದಿದೆ ಇಂಟ್ರೆಸ್ಟಿಂಗ್‌ ಕಾರಣ…!
BIG NEWS : ಇನ್ಮುಂದೆ ಮಗುವಿಗೆ ಜನ್ಮ ನೀಡಲಿದೆ ‘ರೋಬೋಟ್’ : ಚೀನಾದ ವಿಜ್ಞಾನಿಗಳಿಂದ ಹೊಸ ಆವಿಷ್ಕಾರ.!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?