KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಖಾತೆಗೆ ಶುಲ್ಕ ಮರುಪಾವತಿ ಹಣ ಜಮಾ

Published November 12, 2023 at 6:54 am
Share
SHARE

ಬೆಂಗಳೂರು: ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಕಳೆದ ವರ್ಷದ ಶುಲ್ಕ ಮರುಪಾವತಿಯ ಮೊತ್ತವನ್ನು 10 ದಿನಗಳಲ್ಲಿ ಖಾತೆಗೆ ವರ್ಗಾವಣೆ ಮಾಡಲಾಗುವುದು.

ಕಳೆದ ವರ್ಷದ ಬಾಕಿ ಪಾವತಿಗೆ ಬಜೆಟ್ ನಲ್ಲಿ ಸರ್ಕಾರ 400 ಕೋಟಿ ರೂ. ಒದಗಿಸಿದೆ. ಅದರಲ್ಲಿ 360 ಕೋಟಿ ರೂ.ಗಳನ್ನು ಜಿಲ್ಲಾವಾರು ಹಂಚಿಕೆ ಮಾಡಿ ಆರ್ಥಿಕ ಇಲಾಖೆ ಬಿಡುಗಡೆ ಮಾಡಿದ್ದು, ವಿದ್ಯಾರ್ಥಿಗಳ ಖಾತೆಗೆ ಇತ್ತೀಚೆಗೆ ಗರಿಷ್ಠ 3000 ರೂ. ವರೆಗೆ ಹಣ ವರ್ಗಾವಣೆಯಾಗಿದೆ. ಸ್ಕಾಲರ್ ಶಿಪ್ ಹಾಗೂ ಶುಲ್ಕ ಮರುಪಾವತಿ ಇದೇ ಎಂಬ ಭಾವನೆ ವಿದ್ಯಾರ್ಥಿಗಳಲ್ಲಿ ಮೂಡಿದ್ದು, ಸರ್ಕಾರ ಹಣ ಕಡಿತ ಮಾಡಿದೆ ಎಂಬ ಅಸಮಾಧಾನ ವ್ಯಕ್ತವಾಗಿತ್ತು.

ಇತ್ತೀಚಿಗೆ ವರ್ಗಾವಣೆಯಾಗಿರುವ ಮೊತ್ತ ಪೋಸ್ಟ್ ಮೆಟ್ರಿಕ್ಸ್ ಸ್ಕಾಲರ್ ಶಿಪ್ ಆಗಿದೆ. 10 ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿಯಾಗಲಿದೆ. ಕಳೆದ ವರ್ಷ ಸರ್ಕಾರ ಹಣ ಬಿಡುಗಡೆ ಮಾಡದ ಕಾರಣ ಸಮಸ್ಯೆಯಾಗಿತ್ತು. ಈಗ ಸಮಸ್ಯೆ ನಿವಾರಣೆಯಾಗಿದ್ದು, ವಿದ್ಯಾರ್ಥಿಗಳಿಗೆ ನೀಡುವ ಮೊತ್ತದಲ್ಲಿ ಯಾವುದೇ ಕಡಿತ ಮಾಡುತ್ತಿಲ್ಲ ಎಂದು ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದು, 10 ದಿನದಲ್ಲಿ ವಿದ್ಯಾರ್ಥಿಗಳ ಖಾತೆಗೆ ಶುಲ್ಕ ಮರುಪಾವತಿ ಹಣ ಜಮಾ ಮಾಡುವುದಾಗಿ ಹೇಳಿದ್ದಾರೆ.

You Might Also Like

ಭೀಕರ ಘಟನೆ : ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಗೆ ಸ್ಕ್ರೂ ಡ್ರೈವರ್ ನಿಂದ ಇರಿದು ಹತ್ಯೆ | Shocking

ಸ್ವಯಂ ಉದ್ಯೋಗ, ಶಿಕ್ಷಣ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಇಲ್ಲಿದೆ ಮಾಹಿತಿ

ಪಾಡ್‌ ಕಾಸ್ಟ್‌ ನಲ್ಲಿ ʼಬೆಡ್‌ರೂಮ್ ಪೊಸಿಷನ್ʼ ಬಗ್ಗೆ ಮಾತನಾಡಿದ ಪೋರ್ನ್ ಸ್ಟಾರ್ ; ವೈರಲ್ ವಿಡಿಯೋಗೆ ವ್ಯಾಪಕ ಆಕ್ರೋಶ !

‘ಹಸಿರುಮಯ ಬೆಂಗಳೂರು’: ಎಲೆಕ್ಟ್ರಿಕ್ ಬಸ್‌ ಸೇವೆ ಹೆಚ್ಚಳ, ಪ್ಲಾಸ್ಟಿಕ್ ನಿಷೇಧ ಸೇರಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವಿವಿಧ ಕಾರ್ಯಕ್ರಮ ಜಾರಿ

ʼಕೋವಿಡ್ʼ ಹೆಚ್ಚಳ: ನಿಮ್ಮ ದೇಹದ ರಕ್ಷಣಾ ಕವಚ ಬಲಪಡಿಸಲು ಅನುಸರಿಸಿ ಈ ಸುಲಭ ವಿಧಾನ !

TAGGED:StudentsFee Refund Amountaccountಶುಲ್ಕ ಮರು ಪಾವತಿtransferredಖಾತೆಗೆ ಹಣಜಮಾBackward classesMasters’ degreeಹಿಂದುಳಿದ ವರ್ಗದ ವಿದ್ಯಾರ್ಥಿಗಳು
Share This Article
Facebook Copy Link Print

Latest News

ಭೀಕರ ಘಟನೆ : ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಗೆ ಸ್ಕ್ರೂ ಡ್ರೈವರ್ ನಿಂದ ಇರಿದು ಹತ್ಯೆ | Shocking
ಸ್ವಯಂ ಉದ್ಯೋಗ, ಶಿಕ್ಷಣ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಇಲ್ಲಿದೆ ಮಾಹಿತಿ
ಪಾಡ್‌ ಕಾಸ್ಟ್‌ ನಲ್ಲಿ ʼಬೆಡ್‌ರೂಮ್ ಪೊಸಿಷನ್ʼ ಬಗ್ಗೆ ಮಾತನಾಡಿದ ಪೋರ್ನ್ ಸ್ಟಾರ್ ; ವೈರಲ್ ವಿಡಿಯೋಗೆ ವ್ಯಾಪಕ ಆಕ್ರೋಶ !
‘ಹಸಿರುಮಯ ಬೆಂಗಳೂರು’: ಎಲೆಕ್ಟ್ರಿಕ್ ಬಸ್‌ ಸೇವೆ ಹೆಚ್ಚಳ, ಪ್ಲಾಸ್ಟಿಕ್ ನಿಷೇಧ ಸೇರಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವಿವಿಧ ಕಾರ್ಯಕ್ರಮ ಜಾರಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
BIG NEWS: ಮಗಳ ಹತ್ಯೆಗೆ ಪ್ರತಿಕಾರ: ಆರೋಪಿಯ ತಂದೆಯನ್ನೇ ಬರ್ಬರವಾಗಿ ಕೊಲೆಗೈದ ಅಪ್ಪ!
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!

Automotive

BIG NEWS : ವಾಹನಗಳನ್ನು ಏಕಾಏಕಿ ಅಡ್ಡಗಟ್ಟಿ ‘ಕೀ’ ಕಸಿಯುವಂತಿಲ್ಲ :  ಸಂಚಾರಿ ಪೊಲೀಸರಿಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ.!
ಉಚಿತವಾಗಿ ವಿಮಾನದಲ್ಲಿ ಸಿಗುವ ಇವುಗಳನ್ನು ನೀವು ತೆಗೆದುಕೊಂಡು ಹೋದರೂ ಕೇಳುವುದಿಲ್ಲ !
ರೋಡ್‌ ಟ್ರಿಪ್: ಕೇವಲ ಪ್ರಯಾಣವಲ್ಲ, ಅದೊಂದು ಅನುಭವ‌ !

Entertainment

ಕಾನ್ಸ್‌ನಲ್ಲಿ ಊರ್ವಶಿ ವೈಖರಿ : 4 ಲಕ್ಷದ ಗಿಣಿ ಹಿಡಿದು ಮಿಂಚಿದ ನಟಿ | Photo
BIG NEWS : ‘ವಾಮನ’ ಟ್ರೇಲರ್ ರಿಲೀಸ್ ವೇಳೆ ನಟ ದರ್ಶನ್ ಅಭಿಮಾನಿಗಳ ದಾಂಧಲೆ : ಥಿಯೇಟರ್’ ನ ಗಾಜು, ಕಿಟಕಿ ಒಡೆದು ಹುಚ್ಚಾಟ.!
BIG NEWS: ಪ್ರಧಾನಿ ಮೋದಿಗೆ ಪತ್ರ ಬರೆದ ನಟ ಕಿಚ್ಚ ಸುದೀಪ್

Sports

IPL ಫೈನಲ್ ಗೆದ್ದು ಟ್ರೋಫಿ ಎತ್ತಿ ಹಿಡಿಯಲಿದೆ RCB: ಭವಿಷ್ಯವಾಣಿಗೆ ಹೆಸರಾದ ಫಲೋಡಿ ‘ಸಟ್ಟಾ ಬಜಾರ್’ ನಲ್ಲೂ RCB ಪರ ಭಾರೀ ಬೆಟ್ಟಿಂಗ್
RCB V/S PBKS : ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ‘RCB’ ಯಿಂದ ಹೊಸ ವೀಡಿಯೋ ಬಿಡುಗಡೆ |WATCH VIDEO
ಭಾರತದಲ್ಲಿ ನಡೆಯುವ ಮಹಿಳಾ ಏಕದಿನ ವಿಶ್ವಕಪ್‌ ದಿನಾಂಕ, ಸ್ಥಳ ದೃಢಪಡಿಸಿದ ಐಸಿಸಿ: ಕೊಲಂಬೊದಲ್ಲಿ ಆಡಲಿದೆ ಪಾಕಿಸ್ತಾನ

Special

ಇವುಗಳನ್ನು ಅಪ್ಪಿತಪ್ಪಿಯೂ ಫ್ರಿಜ್ ನಲ್ಲಿಡಬೇಡಿ…..!
‘ಡಾರ್ಕ್ ಚಾಕ್ಲೇಟ್’ ತಿನ್ನಿ, ಖಿನ್ನತೆಯಿಂದ ದೂರವಿರಿ…..!
ಎಚ್ಚರ…..! ನಿದ್ರೆ ಮಾಡುವ ಮೊದಲು ʼಮೊಬೈಲ್ʼ ಬಳಸಿದ್ರೆ ತಪ್ಪಿದ್ದಲ್ಲ ಈ ಸಮಸ್ಯೆ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?