KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

Gruha Lakshmi Scheme : ಯಜಮಾನಿಯರೇ ಗಮನಿಸಿ : ಇಲ್ಲಿ ಖಾತೆ ತೆರೆದರೆ ‘ಗೃಹಲಕ್ಷ್ಮಿ’ ಹಣ ಬೇಗ ಬರುತ್ತದೆಯಂತೆ..!

Published November 13, 2023 at 2:26 pm
Share
SHARE

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ರೂ.ಹಣ ಜಮಾ ಮಾಡಲಾಗುತ್ತಿದೆ. ಆದರೆ ಕೆಲವರ ಖಾತೆಗೆ ಇನ್ನೂ ಕೂಡ ಜಮಾ ಆಗಿಲ್ಲ.

ಈಗಾಗಲೇ ಸರ್ಕಾರ ಫಲಾನುಭವಿ ಮಹಿಳೆಯರ ಖಾತೆಗೆ ಹಣ ಜಮಾ ಆಗದೇ ಇರುವುದಕ್ಕೆ ಹಲವು ಕಾರಣಗಳನ್ನು ಕೂಡ ನೀಡಿತ್ತು ಸರ್ಕಾರದ ಕಡೆಯಿಂದಲೂ ಹಣ ವರ್ಗಾವಣೆ ಆಗದೆ ಇರುವುದಕ್ಕೆ ತಾಂತ್ರಿಕ ದೋಷಗಳು ಕಾರಣವಾಗಿದೆ.

ಹಲವು ಮಹಿಳೆಯರು ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದು , ಆದರೆ ಆಧಾರ್ ಕಾರ್ಡ್ ಲಿಂಕ್ ಮಾಡಿಕೊಂಡಿಲ್ಲ . ಸರ್ಕಾರ ತಿಳಿಸಿರುವಂತೆ ಇನ್ನು ಮುಂದೆ ಆಧಾರ್ ಸೀಡಿಂಗ್ ಆಗದೆ ಇದ್ದರೂ ಕೂಡ ಅಂತಹ ಮಹಿಳೆಯರ ಖಾತೆಗೆ ಹಣ ಜಮಾ ಆಗಲಿದೆ.

ಹೌದು, ರಾಜ್ಯದಲ್ಲಿ ಸುಮಾರು 33 ಐಪಿಪಿಬಿ (India Post payment) ಶಾಖೆಗಳಿದ್ದು, ಹಾಗಾಗಿ ಇಲ್ಲಿ ಖಾತೆ ತೆರೆದರೆ ಗೃಹಲಕ್ಷ್ಮಿ ಯೋಜನೆಯ ಹಣ ಬಹಳ ಬೇಗ ಮಹಿಳೆಯರ ಖಾತೆ ತಲುಪುತ್ತದೆ. ಪೋಸ್ಟ್ ಆಫೀಸ್ ಖಾತೆ ತೆರೆದ ಕೆಲವೇ ಗಂಟೆಗಳಲ್ಲಿ ಹಲವು ಮಹಿಳೆಯರಿಗೆ ಜಮಾ ಆಗಿದೆಯಂತೆ. ಹಾಗಾಗಿ ಮಹಿಳೆಯರಿಗೆ ಪೋಸ್ಟ್ ಆಫೀಸ್ ನಲ್ಲಿ ಅಕೌಂಟ್ ಮಾಡಿಸಲು ಸೂಚನೆ ನೀಡಲಾಗಿದೆ.

ಮುಂದಿನ 15 ದಿನದೊಳಗೆ ಎಲ್ಲಾ ಫಲಾನುಭವಿಗಳ ಖಾತೆಗೆ ಹಣ ಪಾವತಿಸಲಾಗುವುದು. 1902 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಹಿಳೆಯರು ಮಾಹಿತಿ ಪಡೆದುಕೊಳ್ಳಬಹುದು. ತಾಂತ್ರಿಕ ಕಾರಣದಿಂದ ಮಹಿಳೆಯರ ಖಾತೆಗೆ ಹಣ ಜಮಾ ಆಗಿಲ್ಲ. ಈ ಬಗ್ಗೆ ಮಾಹಿತಿ ಪಡೆದಿದ್ದು, ಇನ್ನೂ 15 ದಿನದೊಳಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಪಾವತಿಸುವುದಾಗಿ ಹೇಳಿದ್ದಾರೆ.

 

You Might Also Like

BIG NEWS: ದೇವಸ್ಥಾನದಲ್ಲೇ ಅರ್ಚಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವಕರು, ಮಹಿಳೆಯರು!

BIG NEWS: ಹೇಮಾವತಿ ನದಿಗೆ ಉರುಳಿ ಬಿದ್ದ ಕಾರು: ಇಬ್ಬರು ದುರ್ಮರಣ; ಮತ್ತಿಬ್ಬರು ಕಣ್ಮರೆ

100 ಗಂಟೆಯಲ್ಲಿ 1 ಲಕ್ಷ ಯೂನಿಟ್ ರಕ್ತ ಸಂಗ್ರಹಿಸುವ ಗುರಿ

BIG NEWS: ಮಾನವರನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಭಾರತದ ಮೊದಲ ‘ಗಗನಯಾನ’ಕ್ಕೆ ಮುನ್ನ ಏರ್ ಡ್ರಾಪ್ ಪರೀಕ್ಷೆ ಯಶಸ್ವಿಯಾಗಿ ನಡೆಸಿದ ಇಸ್ರೋ

BIG NEWS: ಮಗಳ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ತರಕಾರಿ ವ್ಯಾಪಾರಿಗೆ ಬ್ಲ್ಯಾಕ್ ಮೇಲ್: 20 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಮೂವರು ಯುವಕರು ಅರೆಸ್ಟ್

TAGGED:Schemeaccountಗೃಹಲಕ್ಷ್ಮಿಯಜಮಾನಿಯರೇ ಗಮನಿಸಿgruha lakkshimi
Share This Article
Facebook Copy Link Print

Latest News

BIG NEWS: ದೇವಸ್ಥಾನದಲ್ಲೇ ಅರ್ಚಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವಕರು, ಮಹಿಳೆಯರು!
BIG NEWS: ಹೇಮಾವತಿ ನದಿಗೆ ಉರುಳಿ ಬಿದ್ದ ಕಾರು: ಇಬ್ಬರು ದುರ್ಮರಣ; ಮತ್ತಿಬ್ಬರು ಕಣ್ಮರೆ
100 ಗಂಟೆಯಲ್ಲಿ 1 ಲಕ್ಷ ಯೂನಿಟ್ ರಕ್ತ ಸಂಗ್ರಹಿಸುವ ಗುರಿ
BIG NEWS: ಮಾನವರನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಭಾರತದ ಮೊದಲ ‘ಗಗನಯಾನ’ಕ್ಕೆ ಮುನ್ನ ಏರ್ ಡ್ರಾಪ್ ಪರೀಕ್ಷೆ ಯಶಸ್ವಿಯಾಗಿ ನಡೆಸಿದ ಇಸ್ರೋ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?
BREAKING : ‘ಗಣಪ’ ಸಿನಿಮಾ ಖ್ಯಾತಿಯ ಸ್ಯಾಂಡಲ್’ವುಡ್ ನಟ ‘ಸಂತೋಷ್ ಬಾಲರಾಜ್’ ನಿಧನ.!

Automotive

BIG NEWS : ‘ದ್ವಿಚಕ್ರ ವಾಹನ ಸವಾರ’ರಿಗೆ ಬಿಗ್ ಶಾಕ್ : ಜುಲೈ 15 ರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ‘ಟೋಲ್ ತೆರಿಗೆ’ ಪಾವತಿ ಕಡ್ಡಾಯ.!
ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ SUV – ಭಯಾನಕ ವಿಡಿಯೋ ವೈರಲ್ | Watch
BREAKING NEWS: ಹೈಡ್ರೋಜನ್ ವಾಹನಗಳಿಗೆ ಹೊಸ ನೋಂದಣಿ ಫಲಕ ಅಳವಡಿಕೆಗೆ ಸಾರಿಗೆ ಇಲಾಖೆ ಪ್ರಸ್ತಾಪ

Entertainment

ಹೊಸ ಹಾರರ್ ಚಿತ್ರದಲ್ಲಿ ನಟಿ ರಶ್ಮಿಕಾ ಮಂದಣ್ಣ : ಫಸ್ಟ್ ಲುಕ್ ರಿಲೀಸ್ |WATCH
ನಟ ಪ್ರಥಮ್ ಗೆ ದುಷ್ಕರ್ಮಿಗಳಿಂದ ಜೀವ ಬೆದರಿಕೆ
SHOCKING: ಎಲ್ಲರೆದುರಲ್ಲೇ ನಿರ್ಮಾಪಕನಿಗೆ ಚಪ್ಪಲಿಯಿಂದ ಹೊಡೆದ ನಟಿ | VIDEO VIRAL

Sports

BREAKING NEWS: ಎಲ್ಲಾ ಮಾದರಿ ಕ್ರಿಕೆಟ್ ಗೆ ಚೇತೇಶ್ವರ ಪೂಜಾರ ನಿವೃತ್ತಿ ಘೋಷಣೆ
BREAKING: ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯಕ್ಕೆ ಸರ್ಕಾರ ಗ್ರೀನ್ ಸಿಗ್ನಲ್: ಸೆ. 14ರಂದು ನಡೆಯಲಿದೆ ಹೈವೋಲ್ಟೇಜ್ ಮ್ಯಾಚ್
BREAKING: ‘ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತ ಈಜುಗಾರ್ತಿ ಬುಲಾ ಚೌಧರಿ ಮನೆಯಿಂದ ಚಿನ್ನದ ಪದಕ, ಸ್ಮರಣಿಕೆ ಕಳವು

Special

ನೀಲಗಿರಿ ಎಲೆಗಳಿಂದ ದೂರವಾಗುತ್ತೆ ಉಸಿರಾಟದ ತೊಂದರೆ
ಸೀದು ಕರಕಲಾದ ಪಾತ್ರೆ ಸ್ವಚ್ಛಗೊಳಿಸಲು ಇಲ್ಲಿದೆ ಉಪಾಯ
ನಾಲಿಗೆ ಸ್ವಚ್ಚವಾಗಿಟ್ಟುಕೊಳ್ಳಲು ಇಲ್ಲಿದೆ ಟಿಪ್ಸ್

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?