KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪಿಂಚಣಿ ಫಲಾನುಭವಿಗಳ ಖಾತೆಗೆ ಆಧಾರ್ ಜೋಡಣೆ ಕಡ್ಡಾಯ: ಇಲ್ಲದಿದ್ರೆ ಮಾಸಾಶನ ಸ್ಥಗಿತ

Published November 17, 2023 at 4:30 am
Share
SHARE

ರಾಜ್ಯ ಸರ್ಕಾರದ ವಿವಿಧ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಗಳಾದ ವೃದ್ಯಾಪ್ಯ ವೇತನ, ಸಂದ್ಯಾ ಸುರಕ್ಷಾ ವೇತನ, ವಿಧವಾ ವೇತನ, ಅಂಗವಿಕಲ ವೇತನ, ಮನಸ್ಸಿನಿ ಮತ್ತು ಮೈತ್ರಿ ಯೋಜನೆಗಳನ್ನು ಪಡೆಯುತ್ತಿರುವ ಅರ್ಹ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆ ಮತ್ತು ಅಂಚೆ ಖಾತೆಗಳಿಗೆ ಕಡ್ಡಾಯವಾಗಿ ಆಧಾರ್ ಜೋಡಣೆ ಮಾಡಬೇಕು ಎಂದು ತಿಳಿಸಲಾಗಿದೆ.

ಬಳ್ಳಾರಿ ತಾಲೂಕು ಹಾಗೂ ಗ್ರಾಮಾಂತರ ವ್ಯಾಪ್ತಿಯ ಫಲಾಉನಭವಿಗಳು ಕಡ್ಡಾಯವಾಗಿ ಆಧಾರ್ ಜೋಡಣೆ ಮಾಡಿಸುವಂತೆ ತಹಶೀಲ್ದಾರ್ ಗುರುರಾಜ ಅವರು ತಿಳಿಸಿದ್ದಾರೆ.

ಒಂದು ವೇಳೆ ಫಲಾನುಭವಿಗಳು ಆಧಾರ್ ಜೋಡಣೆಯನ್ನು ಮಾಡಿಸದಿದ್ದಲ್ಲಿ ಸರ್ಕಾರದಿಂದ ಪಾವತಿಸುವ ವೇತನವು ಸ್ಥಗಿತಗೊಳ್ಳಲಿದೆ ಎಂದು ತಿಳಿಸಿದ್ದಾರೆ.

You Might Also Like

ರಾಜಕೀಯ ಏರುಪೇರು ನನಗೆ ಹೊಸತಲ್ಲ. ಅತಿರೇಕದಲ್ಲಿ ತಪ್ಪು ನಿರ್ಧಾರ ತೆಗೆದುಕೊಳ್ಳಬೇಡಿ: ಕೆ.ಎನ್. ರಾಜಣ್ಣ ಮನವಿ

ವಸತಿ ಯೋಜನೆಗಾಗಿ ಜಮೀನುಗಳನ್ನು ನೀಡಲು ಮನವಿ

BIG NEWS : ಆಗಸ್ಟ್ 17 ಕ್ಕೆ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿಯಿಂದ ‘ಧರ್ಮಸ್ಥಳ ಚಲೋ.!

ಅಂಗವಿಕಲರ ಸರ್ಟಿಫಿಕೇಟ್ ನೀಡಲು ಲಂಚ ಪಡೆಯುತ್ತಿದ್ದ ನೌಕರ ಲೋಕಾಯುಕ್ತ ಬಲೆಗೆ

BREAKING: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಟ್ರ್ಯಾಕ್ಟರ್: ನೀರಲ್ಲಿ ಮುಳುಗಿದ್ದ ಮೂವರನ್ನು ರಕ್ಷಿಸಿದ ಸ್ಥಳೀಯರು

TAGGED:ಪಿಂಚಣಿಆಧಾರ್ ನೋಂದಣಿaccountಫಲಾನುಭವಿಗಳುಕಡ್ಡಾಯPensionMustAadhaarಮಾಸಾಶನ
Share This Article
Facebook Copy Link Print

Latest News

ರಾಜಕೀಯ ಏರುಪೇರು ನನಗೆ ಹೊಸತಲ್ಲ. ಅತಿರೇಕದಲ್ಲಿ ತಪ್ಪು ನಿರ್ಧಾರ ತೆಗೆದುಕೊಳ್ಳಬೇಡಿ: ಕೆ.ಎನ್. ರಾಜಣ್ಣ ಮನವಿ
ವಸತಿ ಯೋಜನೆಗಾಗಿ ಜಮೀನುಗಳನ್ನು ನೀಡಲು ಮನವಿ
BIG NEWS : ಆಗಸ್ಟ್ 17 ಕ್ಕೆ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿಯಿಂದ ‘ಧರ್ಮಸ್ಥಳ ಚಲೋ.!
ಅಂಗವಿಕಲರ ಸರ್ಟಿಫಿಕೇಟ್ ನೀಡಲು ಲಂಚ ಪಡೆಯುತ್ತಿದ್ದ ನೌಕರ ಲೋಕಾಯುಕ್ತ ಬಲೆಗೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
BREAKING : ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?

Automotive

‘ವಾಟ್ಸಾಪ್’ ನಲ್ಲಿ ಡಿಲೀಟ್ ಆದ ಮೆಸೇಜ್ ಓದುವುದು ಹೇಗೆ..? ಇಲ್ಲಿದೆ ಟ್ರಿಕ್ಸ್
ಮೊಮ್ಮಗನ ಕಾರಿನಲ್ಲಿ ಅಜ್ಜನ ಮೋಜು ಮಸ್ತಿ ; ವಿಡಿಯೋ 5 ಕೋಟಿಗೂ ಅಧಿಕ ವೀಕ್ಷಣೆ | Watch
ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ SUV – ಭಯಾನಕ ವಿಡಿಯೋ ವೈರಲ್ | Watch

Entertainment

BREAKING : ಕರ್ನಾಟಕ ಸೋಪ್ಸ್ & ಡಿಟರ್ಜೆಂಟ್ ರಾಯಭಾರಿಯಾಗಿ ನಟಿ ‘ತಮನ್ನಾ ಭಾಟಿಯಾ’ ನೇಮಕ.!
BIG NEWS : ಸೀತೆ ಪಾತ್ರಧಾರಿ ನಟಿ ‘ಕೃತಿ ಸನೋನ್’ ಮದ್ಯದ ಬ್ರ್ಯಾಂಡ್ ಗೆ ರಾಯಭಾರಿ, ವ್ಯಾಪಕ ಟೀಕೆ
ಚೊಚ್ಚಲ ಚಿತ್ರದಲ್ಲೇ ಅಹಾನ್ ಪಾಂಡೆ ಮೋಡಿ ; ‘ಸೈಯಾರಾ’ ಟ್ರೈಲರ್‌ಗೆ ಭಾರಿ ಮೆಚ್ಚುಗೆ | Watch Video

Sports

ಟಿ20 ರನ್ ಪಟ್ಟಿಯಲ್ಲಿ ಕಿಂಗ್ ಕೊಹ್ಲಿ ಹಿಂದಿಕ್ಕಿದ ಡೇವಿಡ್ ವಾರ್ನರ್ ; ಹೊಸ ದಾಖಲೆ ಸೃಷ್ಟಿ !
ಈಜುಕೊಳದಲ್ಲೇ ಮುಳುಗಿ ಮೃತಪಟ್ಟ ರಾಷ್ಟ್ರೀಯ ಈಜುಪಟು
ಇಲ್ಲಿದೆ 2 ತಿಂಗಳಲ್ಲಿ 17 ಕೆಜಿ ತೂಕ ಇಳಿಸಿಕೊಂಡಿದ್ದ ಕ್ರಿಕೆಟಿಗನ ಪಾನೀಯದ ರಹಸ್ಯ !

Special

ಗ್ರಂಥಿಗಳ ಕಾರ್ಯ ಕ್ಷಮತೆ ಹೆಚ್ಚಿಸುತ್ತವೆ ಈ ಆಸನಗಳು
‘ನಾನ್ ಸ್ಟಿಕ್’ ತವಾ ಕ್ಲೀನ್ ಮಾಡುವಾಗ ವಹಿಸಿ ಈ ಮುನ್ನೆಚ್ಚರಿಕೆ
ವಯಸ್ಸಿನ ಗುಟ್ಟು ಬಿಟ್ಟು ಕೊಡಲ್ಲ ಈ ಮದ್ದು

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?