KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

Gruha Lakshmi Scheme : `ಗೃಹಲಕ್ಷ್ಮಿ’ 3 ಕಂತಿನ ಹಣ ಒಟ್ಟಿಗೆ ಜಮಾ! ಈ ರೀತಿ ಚೆಕ್ ಮಾಡಿಕೊಳ್ಳಿ

Published November 19, 2023 at 1:27 pm
Share
SHARE

ಬೆಂಗಳೂರು :  ರಾಜ್ಯ  ಸರ್ಕಾರದ ಮಹತ್ವದ ಮಹಿಳೆಯರಿಗೆ 2,000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯ 3 ನೇ ಕಂತಿನ ಹಣ ಮನೆಯ ಯಜಮಾನಿಯರ ಖಾತೆಗೆ ಜಮೆ ಆಗಿದೆ.

ಕರ್ನಾಟಕ  ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಪಡೆಯಲು ಇ-ಕೆವೈಸಿ ಅಪ್ಡೇಟ್ ಮಾಡಿಸಲು ಸೂಚನೆ ನೀಡಲಾಗಿದೆ.ಯೋಜನೆಯಡಿ ಪಡಿತರ ಚೀಟಿ ಹೊಂದಿದ ‘ಕುಟುಂಬದ ಯಜಮಾನಿ’ ಎಂದು ಗುರುತಿಸಲ್ಪಟ್ಟ ಮಹಿಳೆಯರಿಗೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ಆಗಸ್ಟ್ – 2023 ರಿಂದ ಮಾಹೆಯಾನ 2000 ರೂ.ಗಳನ್ನು ಡಿಬಿಟಿ ಮೂಲಕ ಹಣ ಜಮೆ ಮಾಡಲಾಗುತ್ತಿದೆ.

ಈ ಮೂಲಕ ನೀವು ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಹಣ ಬಂದಿದಯೇ ಎಂದು ತಿಳಿದುಕೊಳ್ಳಬಹುದು ಅದಕ್ಕಾಗಿ ಈ ಸುಲಭ ಹಂತಗಳನ್ನು ಪಾಲಿಸಿ.

‘ಗೃಹಲಕ್ಷ್ಮಿ’ ಹಣ  ಬಂದಿದೆಯಾ ಅಂತ ಈ ರೀತಿ ಸ್ಟೇಟಸ್ ಚೆಕ್ ಮಾಡಿ

ಮೊದಲು  ನೀವು ಪ್ಲೇ ಸ್ಟೋರ್ ಗೆ ಹೋಗಿ DBT ಕರ್ನಾಟಕ ಆಪ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ

ಈ  ಆಪ್ ಅನ್ನು ಓಪನ್ ಮಾಡಿದ ತಕ್ಷಣ ನಿಮಗೆ ಕೆಲವು ಪರ್ಮಿಷನ್ ಗಳನ್ನು ಕೇಳಲಾಗುತ್ತದೆ ನೀವು ಅದಕ್ಕೆ allow ಎಂದು ಕ್ಲಿಕ್ ಮಾಡಬೇಕು.

ನೀವು ಯಾರ ಸ್ಟೇಟಸ್ ಚೆಕ್ ಮಾಡುತ್ತಿದ್ದೀರಾ ಅವರ ಆಧಾರ್ ಕಾರ್ಡ್ ಎಂಟ್ರಿ ಅವರ ಆಧಾರ್ ಕಾರ್ಡ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಗೆ OTP ಹೋಗುತ್ತದೆ ಆ OTP ಯನ್ನು ಎಂಟ್ರಿ ಮಾಡಿ.

mPIN  ಕ್ರಿಯೇಟ್ ಮಾಡಲು ಕೇಳಿದಾಗ, ನೀವು ನಾಲ್ಕು ಸಂಖ್ಯೆಗಳನ್ನು ಸೆಕ್ಯೂರಿಟಿ ಕೋಡ್ ಆಗಿ ಸೆಲೆಕ್ಟ್ ಮಾಡಿ ನಮೂದಿಸಿ ಮತ್ತೊಮ್ಮೆ ಅದನ್ನು ಹಾಕುವ ಮೂಲಕ ಕನ್ಫರ್ಮ್ ಮಾಡಿ.

ನೀವು  ಯಾವ ಫಲಾನುಭವಿಗೆ ವಿವರವನ್ನು ಚೆಕ್ ಮಾಡುತ್ತಿದ್ದೀರಾ ಅವರ ಆಧಾರ್ ಕಾರ್ಡ್ ಡೀಟೇಲ್ಸ್ ಸ್ಕ್ರೀನ್ ಮೇಲೆ ಬರುತ್ತದೆ.ನಂತರ ಮುಂದೆ ಬರುವ ಸೂಚನೆಗಳನ್ನು ಗಮನಿಸಿ ಮೊಬೈಲ್ ಸಂಖ್ಯೆ ಎಂಟ್ರಿ ಮಾಡಿ ಓಕೆ ಕೊಡಿ.

ನಂತರ  ಅದರಲ್ಲಿ ಪೇಮೆಂಟ್ ಸ್ಟೇಟಸ್ ಎನ್ನುವ ಆಪ್ಷನ್ ಬರುತ್ತದೆ, ಅದರ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಸರ್ಕಾರದ ಯಾವ ಯೋಜನೆಗಳಿಂದ DBT ಮೂಲಕ ಹಣ ವರ್ಗಾವಣೆ ಆಗಿದೆ ಎನ್ನುವ ಸಂಪೂರ್ಣ ವಿವರ ಸಿಗುತ್ತದೆ.

You Might Also Like

ಕರ್ನಾಟಕ ಅಪಾರ್ಟ್ ಮೆಂಟ್ ವಿಧೇಯಕ-2025: ನಿವಾಸಿಗಳೊಂದಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸಂವಾದ

ಜನವರಿಯಲ್ಲಿ ನಟ ದರ್ಶನ್ ಗೆ ಜಾಮೀನು ಸಿಗುವ ನಿರೀಕ್ಷೆಯಿದೆ ಎಂದ ಸಚಿವ ಜಮೀರ್ ಪುತ್ರ ಝೈದ್ ಖಾನ್

BREAKING: ಮದುವೆಯಾಗಿ ಮಗು ಇದ್ದರೂ ಪೊಲೀಸಪ್ಪನಿಗೆ ಆಂಟಿ ಮೇಲೆ ಲವ್: ಬೆಂಗಳೂರಿನಲ್ಲಿ ಕಾನ್ಸ್ ಟೇಬಲ್ ಜೊತೆ ಮಹಿಳೆ ಎಸ್ಕೇಪ್!

BREAKING: ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆ

BREAKING: ಶಾಸಕ ಇಕ್ಬಾಲ್ ಹುಸೇನ್ ಗೆ ಮಾತಿನ ಚಟ: ಆತನ ಮಾತು ಯಾರೂ ನಂಬಬೇಡಿ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

TAGGED:womenಮಹಿಳೆಯರುಗೃಹಲಕ್ಷ್ಮಿ ಯೋಜನೆgruhalakshmi schemeMoney Credited to Account3 ಕಂತು3 installmentsಹಣ ಖಾತೆಗೆ ಜಮಾ
Share This Article
Facebook Copy Link Print

Latest News

ಕರ್ನಾಟಕ ಅಪಾರ್ಟ್ ಮೆಂಟ್ ವಿಧೇಯಕ-2025: ನಿವಾಸಿಗಳೊಂದಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸಂವಾದ
ಜನವರಿಯಲ್ಲಿ ನಟ ದರ್ಶನ್ ಗೆ ಜಾಮೀನು ಸಿಗುವ ನಿರೀಕ್ಷೆಯಿದೆ ಎಂದ ಸಚಿವ ಜಮೀರ್ ಪುತ್ರ ಝೈದ್ ಖಾನ್
BREAKING: ಮದುವೆಯಾಗಿ ಮಗು ಇದ್ದರೂ ಪೊಲೀಸಪ್ಪನಿಗೆ ಆಂಟಿ ಮೇಲೆ ಲವ್: ಬೆಂಗಳೂರಿನಲ್ಲಿ ಕಾನ್ಸ್ ಟೇಬಲ್ ಜೊತೆ ಮಹಿಳೆ ಎಸ್ಕೇಪ್!
BREAKING: ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆ

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read

ALERT : ವಾಹನ ಸವಾರರೇ ಎಚ್ಚರ : ‘ಪೆಟ್ರೋಲ್ ಬಂಕ್’ನಲ್ಲಿ ‘0’ ಮಾತ್ರ ನೋಡಬೇಡಿ, ಇದನ್ನು ಚೆಕ್ ಮಾಡಿ.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
ಈ ಎಲ್ಲಾ ಕಾಯಿಲೆಗಳಿಗೆ ರಾಮಬಾಣ ಬೋರೆ ಹಣ್ಣು
BREAKING: ದಕ್ಷ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ: ಸಿಎಂ ಸಿದ್ಧರಾಮಯ್ಯ ಸಂತಾಪ

Automotive

ALERT : ‘ಮೊಬೈಲ್ ಹ್ಯಾಕ್’ ಆಗಿದೆ ಎಂದು ತಿಳಿಯೋದು.! ಇದರಿಂದ ಪಾರಾಗೋದು ಹೇಗೆ..? ತಿಳಿಯಿರಿ
ಹೊಸ ಕಾರ್ ಖರೀದಿಸುವವರಿಗೆ ಭರ್ಜರಿ ಸುದ್ದಿ: 1.90 ಲಕ್ಷ ರೂ.ವರೆಗೆ ರಿಯಾಯಿತಿ ಘೋಷಿಸಿದ ಟಾಟಾ ಮೋಟಾರ್ಸ್
ALERT : ನೀವು ಬಳಸುತ್ತಿರುವ ‘ಮೊಬೈಲ್ ಚಾರ್ಜರ್’ ಅಸಲಿಯೋ ನಕಲಿಯೋ..? ಎಂದು ಜಸ್ಟ್ ಹೀಗೆ ಗುರುತಿಸಿ

Entertainment

BIG NEWS : ನಟ ‘ರಿಷಬ್ ಶೆಟ್ಟಿ’ ತೊಡೆ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ’ : ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ |WATCH VIDEO
BREAKING: ನಟ ದರ್ಶನ್ ಅರ್ಜಿ ವಿಚಾರಣೆ: ಸೆ.19ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
BREAKING : ನಟ ‘ಡಾರ್ಲಿಂಗ್ ಕೃಷ್ಣ’ ಅಭಿನಯದ ‘ಬ್ರ್ಯಾಟ್’ ಚಿತ್ರದ ಟ್ರೇಲರ್ ರಿಲೀಸ್ ಮಾಡಿದ ಕಿಚ್ಚ ಸುದೀಪ್ | WATCH TRAILER

Sports

BREAKING: ಕೋಲ್ಕತ್ತಾಕ್ಕೆ ಬಂದಿಳಿದ ಫುಟ್ಬಾಲ್ ತಾರೆ ಮೆಸ್ಸಿಗೆ ಅಭಿಮಾನಿಗಳ ಹರ್ಷೋದ್ಘಾರದ ನಡುವೆ ಅದ್ಧೂರಿ ಸ್ವಾಗತ | Watch Video
ಭಾರತದ ವಿರುದ್ಧ ಅಬ್ಬರಿಸಿದ ನಂತರ ಕ್ವಿಂಟನ್ ಡಿ ಕಾಕ್ ಗೆ ಬಂಪರ್ ಆಫರ್: ಐಪಿಎಲ್ ಮಿನಿ-ಹರಾಜಿನಲ್ಲಿ ಈ 3 ತಂಡಗಳ ಮಧ್ಯೆ ನಡೆಯಲಿದೆ ಭಾರೀ ಪೈಪೋಟಿ!
ಡಿಸೆಂಬರ್ 11: ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿ ದಾಖಲಾದ 2 ಐತಿಹಾಸಿಕ ಶತಕಗಳ ಒಂದು ವಿಶೇಷ ದಿನ ; 1988 ಮತ್ತು 2004ರ ಐತಿಹಾಸಿಕ ಇನ್ನಿಂಗ್ಸ್ ನೆನಪು!

Special

ಚಾಣಕ್ಯ ನೀತಿ : ಅಪ್ಪಿ ತಪ್ಪಿಯೂ ಈ ಇಂತಹ ವಿಷ್ಯಗಳನ್ನ ಹೆಂಡ್ತಿಗೆ ಹೇಳ್ಬೇಡಿ.!
Constitution Day 2025 : ಪ್ರತಿಯೊಬ್ಬ ಭಾರತೀಯನೂ ತಿಳಿದುಕೊಳ್ಳಬೇಕಾದ 10 ಮೂಲಭೂತ ಕಾನೂನುಗಳು, ಕರ್ತವ್ಯಗಳು
ಕಣ್ಣಿನ ಆಯಾಸ ಕಡಿಮೆ ಮಾಡುತ್ತೆ ಈ ಒಂದು ವಸ್ತು

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?