KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಕಿಡಿಗೇಡಿಗಳಿಂದ KSRTC ಫೇಸ್ಬುಕ್ ಖಾತೆ ಹ್ಯಾಕ್: ದೂರು

Published November 20, 2023 at 6:49 am
Share
SHARE

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆ.ಎಸ್.ಆರ್.ಟಿ.ಸಿ.) ಅಧಿಕೃತ ಫೇಸ್ಬುಕ್ ಖಾತೆಯನ್ನು ಇತ್ತೀಚಿಗೆ ಕಿಡಿಗೇಡಿಗಳು ಹ್ಯಾಕ್ ಮಾಡಿದ ಸಂಗತಿ ಬೆಳಕಿಗೆ ಬಂದಿದ್ದು, ಕೇಂದ್ರ ವಿಭಾಗದ  ಸಿಇಎನ್ ಠಾಣೆಗೆ ದೂರು ನೀಡಲಾಗಿದೆ.

ಕೆ.ಎಸ್.ಆರ್.ಟಿ.ಸಿ. ಕೇಂದ್ರ ಅಧಿಕಾರಿ ಡಿ.ಎಂ. ಮಂಜುನಾಥ್ ಅವರು ದೂರು ನೀಡಿದ್ದಾರೆ. ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಕೆಎಸ್ಆರ್ಟಿಸಿ ಫೇಸ್ ಬುಕ್ ನಲ್ಲಿರುವ https://www.Facebook.com/KSRTC,Karnataka ಖಾತೆಯನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ. ನಂತರ ಸಂಸ್ಥೆಯ gmail ಐಡಿಯನ್ನು ಬದಲಾವಣೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕೆ.ಎಸ್.ಆರ್.ಟಿ.ಸಿ. ಫೇಸ್ಬುಕ್ ಖಾತೆ ಹ್ಯಾಕ್ ಮಾಡಿದ ವಿಷಯ ಗೊತ್ತಾಗಿ ಅದನ್ನು ಕೂಡಲೇ ನಿರ್ಬಂಧಿಸಲಾಗಿದೆ.

You Might Also Like

ಮಾಜಿ ಈಜುಪಟು ಬುಲಾ ಚೌಧರಿ ಪದ್ಮಶ್ರೀ ಪ್ರಶಸ್ತಿ ಕಳುವು: ಗಳಿಸಿದ್ದೆಲ್ಲವನ್ನೂ ಕಳೆದುಕೊಂಡೆ ಎಂದು ಕಣ್ಣೀರು

BIG NEWS : ನಟ ದರ್ಶನ್ & ಗ್ಯಾಂಗ್ ಗೆ ಸಂಕಷ್ಟ : ಫಾಸ್ಟ್ ಟ್ರ್ಯಾಕ್ ಕೋರ್ಟ್ ಗೆ ಮನವಿ ಸಲ್ಲಿಸಲು ಪೊಲೀಸರ ಸಿದ್ದತೆ.!

ವಾಹನ ಸವಾರರೇ ಗಮನಿಸಿ : ‘ಪೆಟ್ರೋಲ್ ಬಂಕ್’ ನಲ್ಲಿ ಸಿಗಲಿದೆ ಈ  6 ಉಚಿತ ಸೌಲಭ್ಯಗಳು.!

BIG NEWS : ‘ಮ್ಯಾಚ್ ಫಿಕ್ಸಿಂಗ್ ಕೇಸ್’ : ಶ್ರೀಲಂಕಾ ಕ್ರಿಕೆಟಿಗ ಸಾಲಿಯಾ ಸಮನ್ ಐದು ವರ್ಷ ನಿಷೇಧ

ಜಸ್ಟ್ 1 ರೂ. ಖರ್ಚಿನಲ್ಲಿ ನಿಮ್ಮ ಮನೆಗೆ ಹಲ್ಲಿ, ಜಿರಳೆ ಬರದಂತೆ ಮಾಡಲು ಇಲ್ಲಿದೆ ಟಿಪ್ಸ್.!

TAGGED:KSRTCಕೆ.ಎಸ್.ಆರ್.ಟಿ.ಸಿ. ಫೇಸ್ ಬುಕ್ ಖಾತೆತನಿಖೆFIRದೂರುನಿರ್ಬಂಧhackಹ್ಯಾಕ್Facebook account
Share This Article
Facebook Copy Link Print

Latest News

ಮಾಜಿ ಈಜುಪಟು ಬುಲಾ ಚೌಧರಿ ಪದ್ಮಶ್ರೀ ಪ್ರಶಸ್ತಿ ಕಳುವು: ಗಳಿಸಿದ್ದೆಲ್ಲವನ್ನೂ ಕಳೆದುಕೊಂಡೆ ಎಂದು ಕಣ್ಣೀರು
BIG NEWS : ನಟ ದರ್ಶನ್ & ಗ್ಯಾಂಗ್ ಗೆ ಸಂಕಷ್ಟ : ಫಾಸ್ಟ್ ಟ್ರ್ಯಾಕ್ ಕೋರ್ಟ್ ಗೆ ಮನವಿ ಸಲ್ಲಿಸಲು ಪೊಲೀಸರ ಸಿದ್ದತೆ.!
ವಾಹನ ಸವಾರರೇ ಗಮನಿಸಿ : ‘ಪೆಟ್ರೋಲ್ ಬಂಕ್’ ನಲ್ಲಿ ಸಿಗಲಿದೆ ಈ  6 ಉಚಿತ ಸೌಲಭ್ಯಗಳು.!
BIG NEWS : ‘ಮ್ಯಾಚ್ ಫಿಕ್ಸಿಂಗ್ ಕೇಸ್’ : ಶ್ರೀಲಂಕಾ ಕ್ರಿಕೆಟಿಗ ಸಾಲಿಯಾ ಸಮನ್ ಐದು ವರ್ಷ ನಿಷೇಧ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
BREAKING : ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?

Automotive

Viral Video: ಕಳಪೆ ರಸ್ತೆ ಕಾರಣಕ್ಕೆ ಟೋಲ್ ಕಟ್ಟಲು ನಿರಾಕರಣೆ ; ಮುಂದೇನಾಯ್ತು ಗೊತ್ತಾ ?
ಕಾರಿನಲ್ಲಿ ತೇವಾಂಶದ ವಾಸನೆ ಕಾಡುತ್ತಿದೆಯೇ ? ಇದನ್ನು ದೂರ ಮಾಡಲು ಇಲ್ಲಿದೆ ಟಿಪ್ಸ್‌ !
ಭಾರತದ ಅತ್ಯಂತ ದುಬಾರಿ ʼನಂಬರ್ ಪ್ಲೇಟ್ʼ ಒಡೆಯ ಈ CEO ! ಇದರ ಬೆಲೆ ಬರೋಬ್ಬರಿ 47 ಲಕ್ಷ ರೂ.

Entertainment

SHOCKING: ಎಲ್ಲರೆದುರಲ್ಲೇ ನಿರ್ಮಾಪಕನಿಗೆ ಚಪ್ಪಲಿಯಿಂದ ಹೊಡೆದ ನಟಿ | VIDEO VIRAL
ʼಸಂಭಾವನೆʼ ವಿಚಾರದಲ್ಲಿ ಸಲ್ಮಾನ್ ಖಾನ್ ಹಿಂದಿಕ್ಕಿದ ʼಬಿಗ್ ಬಿʼ !
BREAKING: ಹೋಟೆಲ್ ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್ ನವಾಸ್

Sports

BREAKING: ‘ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತ ಈಜುಗಾರ್ತಿ ಬುಲಾ ಚೌಧರಿ ಮನೆಯಿಂದ ಚಿನ್ನದ ಪದಕ, ಸ್ಮರಣಿಕೆ ಕಳವು
BREAKING : ‘ಸಾನಿಯಾ ಚಾಂದೋಕ್’ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ |PHOTO VIRAL
BIG NEWS: ಮಾಜಿ ಕ್ರಿಕೆಟಿಗ ಸುರೇಶ್ ರೈನಾಗೆ ಇಡಿ ಸಮನ್ಸ್: ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ನೋಟಿಸ್

Special

ಹಟ ಮಾಡುವ ಮಕ್ಕಳನ್ನು ಸಂಭಾಳಿಸುವುದು ಹೇಗೆ…..?
ಬಾಯಿಯ ದುರ್ವಾಸನೆ ದೂರ ಮಾಡಲು ಬೆಸ್ಟ್‌ ಈ ಮೌತ್ ವಾಶ್
ಒತ್ತಡದ ನಡುವೆ ಖುಷಿ ಖುಷಿಯಾಗಿರುವುದು ಹೇಗೆ……?

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?