KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಖಾತೆಗೆ ಹಣ ಬಾರದ ಯಜಮಾನಿಯರಿಗೆ ಗುಡ್ ನ್ಯೂಸ್: ಅಲೆದಾಟ ತಪ್ಪಿಸಿ ಹಣ ತಲುಪಿಸಲು ‘ಗೃಹಲಕ್ಷ್ಮಿ ಅದಾಲತ್’

Published November 23, 2023 at 7:23 pm
Share
SHARE

ಬೆಂಗಳೂರು: ಅನೇಕ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಪಾವತಿ ಆಗದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.

ಗೃಹಲಕ್ಷ್ಮಿ ಯೋಜನೆ ಹಣಕ್ಕಾಗಿ ಮಹಿಳೆಯರ ಅಲೆದಾಟ ತಪ್ಪಿಸಿ ಅವರಿರುವ ಸ್ಥಳಕ್ಕೆ ಹಣ ತಲುಪಿಸಲು ಅದಾಲತ್ ನಡೆಸಲು ಸರ್ಕಾರ ಮುಂದಾಗಿದೆ. ಒಂದು ವಾರದೊಳಗೆ ರಾಜ್ಯದಲ್ಲಿ ಗೃಹಲಕ್ಷ್ಮಿ ಅದಾಲತ್ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪಿಡಿಒ, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ರೂಪಾಯಿ ತಲುಪಿಸಲು ಕ್ರಮ ಕೈಗೊಳ್ಳಲಾಗಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಪಿಡಿಒ ನೆರವು ಪಡೆದು ಎಲ್ಲಾ ಅರ್ಹ ಪಲಾನುಭವಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ತಲುಪಿಸಲು ವ್ಯವಸ್ಥೆ ಮಾಡಲಾಗುತ್ತಿದೆ.

ಹಣ ತಲುಪದವರನ್ನು ಸಂಪರ್ಕಿಸಿ ಸಮಸ್ಯೆ ನಿವಾರಣೆಗೆ ತಿಳಿವಳಿಕೆ ನೀಡಲಾಗುವುದು. ಇದುವರೆಗೆ 1.10 ಕೋಟಿ ಮಹಿಳೆಯರಿಗೆ ಖಾತೆಗೆ ಹಣ ಜಮಾ ಆಗಿದೆ. ಐದಾರು ಲಕ್ಷ ಮಹಿಳೆಯರ ಖಾತೆಗೆ ಹಣ ಜಮಾ ಆಗುವುದು ಬಾಕಿ ಇದೆ. ಆಧಾರ್ ಲಿಂಕ್ ಸೇರಿದಂತೆ ಹಲವು ತೊಂದರೆ ಇರುವುದರಿಂದ ಹಣ ಪಾವತಿಯಾಗದ ಮಹಿಳೆಯರ ಮಾಹಿತಿ ಪಡೆದು ಸ್ಥಳದಲ್ಲೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ.

ಇನ್ನು 8 ದಿನಗಳ ಒಳಗೆ ಅದಾಲತ್ ಆರಂಭಿಸಲಾಗುವುದು. ಡಿಸೆಂಬರ್ 31ರೊಳಗೆ ಎಲ್ಲರ ಖಾತೆಗೆ ಹಣ ಪಾವತಿಸುವಂತೆ ಸಿಎಂ ಸೂಚನೆ ನೀಡಿದ್ದು, ಇದರ ಅನ್ವಯ ಅದಾಲತ್ ನಡೆಸಲು ತೀರ್ಮಾನಿಸಲಾಗಿದೆ.

You Might Also Like

BIG NEWS: ಸಚಿವ ಸಂಪುಟ ಪುನಾರಚನೆ: ಚರ್ಚೆ ಬೆನ್ನಲೇ ಕುತೂಹಲ ಮೂಡಿಸಿದ ಸಚಿವ ದಿನೇಶ್ ಗುಂಡೂರಾವ್, ಕೃಷ್ಣ ಭೈರೇಗೌಡ ದೆಹಲಿ ಪ್ರವಾಸ

BIG NEWS: ಕೇವಲ ಕ್ಯಾಪ್ ಬದಲಾಗುವುದಲ್ಲ; ಕಾರ್ಯಕ್ಷಮತೆಯೂ ಬದಲಾಗಲಿ: ಪೊಲೀಸ್ ಸಿಬ್ಬಂದಿಗಳಿಗೆ ಸಿಎಂ ಕರೆ

BIG NEWS: ವಿಮಾನ ನಿಲ್ದಾಣದಲ್ಲಿಯೇ ಬಸ್ ಗೆ ಬೆಂಕಿ: ಹೊತ್ತಿ ಉರಿದ ಏರ್ ಇಂಡಿಯಾ ಬಸ್

BIG NEWS: ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ; ಇದು ನಿಮ್ಮ ಗುರಿಯೂ ಆಗಲಿ: ಸಿಎಂ ಸಿದ್ದರಾಮಯ್ಯ ಕರೆ

BREAKING: 8ನೇ ವೇತನ ಆಯೋಗದ ಶಿಫಾರಸು ಜಾರಿಗೆ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ

TAGGED:ಗೃಹಲಕ್ಷ್ಮಿ ಯೋಜನೆPDOaccountLakshmi Hebbalkarಲಕ್ಷ್ಮಿ ಹೆಬ್ಬಾಳ್ಕರ್ಖಾತೆಅದಾಲತ್Gruhalakshmi Adalat
Share This Article
Facebook Copy Link Print

Latest News

BIG NEWS: ಸಚಿವ ಸಂಪುಟ ಪುನಾರಚನೆ: ಚರ್ಚೆ ಬೆನ್ನಲೇ ಕುತೂಹಲ ಮೂಡಿಸಿದ ಸಚಿವ ದಿನೇಶ್ ಗುಂಡೂರಾವ್, ಕೃಷ್ಣ ಭೈರೇಗೌಡ ದೆಹಲಿ ಪ್ರವಾಸ
BIG NEWS: ಕೇವಲ ಕ್ಯಾಪ್ ಬದಲಾಗುವುದಲ್ಲ; ಕಾರ್ಯಕ್ಷಮತೆಯೂ ಬದಲಾಗಲಿ: ಪೊಲೀಸ್ ಸಿಬ್ಬಂದಿಗಳಿಗೆ ಸಿಎಂ ಕರೆ
BIG NEWS: ವಿಮಾನ ನಿಲ್ದಾಣದಲ್ಲಿಯೇ ಬಸ್ ಗೆ ಬೆಂಕಿ: ಹೊತ್ತಿ ಉರಿದ ಏರ್ ಇಂಡಿಯಾ ಬಸ್
BIG NEWS: ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ; ಇದು ನಿಮ್ಮ ಗುರಿಯೂ ಆಗಲಿ: ಸಿಎಂ ಸಿದ್ದರಾಮಯ್ಯ ಕರೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
BREAKING : ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕ ಕೆ.ಗೋವಿಂದ್ ಇನ್ನಿಲ್ಲ |K.Govind Passes Away
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
ಗಟ್ಟಿಮುಟ್ಟಾದ ಮೂಳೆಗೆ ಬೇಕು ಮಂಗರವಳ್ಳಿ….!

Automotive

ವಾಹನ ಸವಾರರೇ ಗಮನಿಸಿ : ವಾಹನ ಚಲಾಯಿಸುವಾಗ ಈ ದಾಖಲೆಗಳನ್ನು ಇಟ್ಟುಕೊಳ್ಳುವುದು ಕಡ್ಡಾಯ.!
ನಿಮ್ಮ ಮೊಬೈಲ್’ ನಲ್ಲಿರುವ ‘Flight Mode’ ನಿಂದ ಹಲವು ಪ್ರಯೋಜನಗಳಿವೆ.! ಏನದು ತಿಳಿಯಿರಿ
ALERT : ರಾತ್ರಿಯಿಡೀ ‘WI-FI’ ಆನ್ ಮಾಡಿ ಇಡುತ್ತಿದ್ದೀರಾ..? : ಈ ಗಂಭೀರ ಖಾಯಿಲೆಗಳು ಬರಬಹುದು ಎಚ್ಚರ.!

Entertainment

ಹುಲಿ, ಚಿರತೆ ಬಣ್ಣದ ಡ್ರೆಸ್ ನಲ್ಲಿ ಚಿರಂಜೀವಿ, ಜಾಕಿ ಶ್ರಾಫ್, ವೆಂಕಟೇಶ್ ಸೇರಿ 80ರ ದಶಕದ ತಾರೆಯರ ಪುನರ್ಮಿಲನ
ಶಾಲೆಗಳಲ್ಲಿ ಪ್ರಧಾನಿ ಮೋದಿ ಕುರಿತಾದ ಸಿನಿಮಾ ‘ಚಲೋ ಜೀತೇ ಹೈ’ ಪ್ರದರ್ಶನಕ್ಕೆ ಶಿಕ್ಷಣ ಸಚಿವಾಲಯ ನಿರ್ದೇಶನ.!
BREAKING NEWS: ಖ್ಯಾತ ನಿರ್ದೇಶಕ ಮುರಳಿ ಮೋಹನ್ ಇನ್ನಿಲ್ಲ

Sports

ಟೀಂ ಇಂಡಿಯಾ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಆರೋಗ್ಯ ಸೂಕ್ಷ್ಮ: ಐಸಿಯುನಿಂದ ಶಿಫ್ಟ್ | Shreyas Iyer Update
ಕ್ರೀಡಾಪಟುಗಳಿಗೆ ಸರ್ಕಾರಿ ಹುದ್ದೆಯಲ್ಲಿ ಮೀಸಲಾತಿ ಹೆಚ್ಚಳ: ಒಲಿಂಪಿಕ್ ಪದಕ ವಿಜೇತರಿಗೆ 5 ಕೋಟಿ ರೂ.: ಸಿಎಂ ಸಿದ್ಧರಾಮಯ್ಯ  
BREAKING : T-20 ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ ಶಾಕ್ ! ಸ್ಟಾರ್ ಕ್ರಿಕೆಟಿಗ ‘ಶ್ರೇಯಸ್ ಅಯ್ಯರ್’ ಆಸ್ಪತ್ರೆಗೆ ದಾಖಲು.!

Special

ಚೀನಾದಲ್ಲಿ ವಿಶ್ವದ ಅತಿ ಎತ್ತರದ ‘ಸೇತುವೆ’ ಲೋಕಾರ್ಪಣೆ, 2 ಗಂಟೆಗಳ ಪ್ರಯಾಣ ಜಸ್ಟ್ 2 ನಿಮಿಷಕ್ಕೆ ಇಳಿಕೆ |WATCH VIDEO
ಟಾಯ್ಲೆಟ್ ಕ್ಲೀನ್ ಆಗಿಡಲು ಮತ್ತೊಂದಿಲ್ಲ ಇದಕ್ಕಿಂತ ಅಗ್ಗದ ಟಿಪ್ಸ್….!
ನಿಮ್ಮ ಮನಸ್ಸಿನ ಜೊತೆ ನೀವು ಮಾತನಾಡಿಕೊಂಡಿದ್ದೀರಾ…?

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?