alex Certify ಗ್ಯಾರಂಟಿ ಯೋಜನೆ ಪರಿಣಾಮ ತಿಳಿಯಲು ಒಂದು ವರ್ಷ ಬೇಕು: ಇನ್ಫೋಸಿಸ್ ನಾರಾಯಣ ಮೂರ್ತಿ ಆಕ್ಷೇಪಕ್ಕೆ ಸಚಿವ ಪ್ರಿಯಾಂಕ್ ಪ್ರತಿಕ್ರಿಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ಯಾರಂಟಿ ಯೋಜನೆ ಪರಿಣಾಮ ತಿಳಿಯಲು ಒಂದು ವರ್ಷ ಬೇಕು: ಇನ್ಫೋಸಿಸ್ ನಾರಾಯಣ ಮೂರ್ತಿ ಆಕ್ಷೇಪಕ್ಕೆ ಸಚಿವ ಪ್ರಿಯಾಂಕ್ ಪ್ರತಿಕ್ರಿಯೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಹೇಳಿಕೆಗೆ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಗ್ಯಾರಂಟಿ ಯೋಜನೆಗಳಿಂದ ಸಮಾಜದ ಮೇಲೆ ಆಗಿರುವ ಪರಿಣಾಮ ಒಂದು ವರ್ಷದ ನಂತರ ತಿಳಿಯಲಿದೆ. ಈಗಲೇ ಅದರ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಲಾಗದು ಎಂದು ಹೇಳಿದ್ದಾರೆ.

ನಾರಾಯಣ ಮೂರ್ತಿಯವರು ಬಂಡವಾಳಶಾಹಿಗಳು ಸಾಮಾಜಿಕ ಹೊಣೆಗಾರಿಕೆ ಹೊಂದಿರಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದು, ಅದನ್ನು ಸ್ವಾಗತಿಸುತ್ತೇನೆ. ಅದೇ ರೀತಿ ಗ್ಯಾರಂಟಿ ಯೋಜನೆಗಳಿಂದ ಸಮಾಜದ ಮೇಲೆ ಆದ ಪರಿಣಾಮ ಏನು ಎಂಬುದು ಒಂದು ವರ್ಷದ ನಂತರ ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...