alex Certify ಕೊತ್ತಲವಾಡಿ ಕರಿಕಲ್ಲು ಕ್ವಾರಿ ಬಳಿ ಎರಡು ಹುಲಿಗಳು ಶವವಾಗಿ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊತ್ತಲವಾಡಿ ಕರಿಕಲ್ಲು ಕ್ವಾರಿ ಬಳಿ ಎರಡು ಹುಲಿಗಳು ಶವವಾಗಿ ಪತ್ತೆ

ಚಾಮರಾಜನಗರ: ಇತ್ತೀಚೆಗೆ ಬಂಡೀಪುರದ ಮದ್ದೂರು ಅರಣ್ಯ ವ್ಯಾಪ್ತಿಯಲ್ಲಿ ಹುಲಿಯೊಂದು ಮೃತಪಟ್ಟಿದ್ದ ಘಟನೆ ಮಾಸುವ ಮುನ್ನವೇ ಚಾಮರಾಜನಗರ ಜಿಲ್ಲೆಯ ಕೊತ್ತಲವಾಡಿ ಕರಿಕಲ್ಲು ಕ್ವಾರಿ ಬಳಿ ಎರಡು ಹುಲಿಗಳು ಶವವಾಗಿ ಪತ್ತೆಯಾಗಿವೆ.

ಸ್ಥಳಕ್ಕೆ ಬಿಳಿಗಿರಿ ರಂಗನಾಥಸ್ವಾಮಿ ಹುಲಿ ಮೀಸಲು ಹಾಗೂ ವನ್ಯಜೀವಿ ಅಭಯಾರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನೊಂದೆಡೆ ಬಂಡೀಪುರದ ಓಂಕಾರ ಅರಣ್ಯ ಪ್ರದೇಶದಲ್ಲಿ ಒಂಟಿಸಲಗದ ಕಳೆಬರ ಪತ್ತೆಯಾಗಿರುವ ಘಟನೆ ನಡೆದಿದ್ದು, ಮೃತ ಆನೆಯ ಎರಡು ದಂತಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...