ಫಕೀರರ ವೇಷ ಧರಿಸಿ ವಂಚನೆ: ಪೊಲೀಸರಿಗೆ ಹಿಡಿದುಕೊಟ್ಟ ಸಾರ್ವಜನಿಕರು

ಕಾರವಾರ: ಫಕೀರರ ವೇಷ ಧರಿಸಿ ಜನರನ್ನು ವಂಚಿಸುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಗಾಂಧಿನಗರದಲ್ಲಿ ಘಟನೆ ನಡೆದಿದೆ. ಮುಂಬೈ ಮೂಲದ ಅರುಣ್ ಮತ್ತು ವಿಷ್ಣು ಎಂಬುವವರು ಫಕೀರರ ವೇಷ ಧರಿಸಿಕೊಂಡು ಮನೆ ಮನೆಗೆ ಹೋಗಿ ಕಷ್ಟ ಹೇಳಿ ಜನರಿಂದ ಹಣ ವಸೂಲಿ ಮಾಡುತ್ತಿದ್ದರು. ಇವರ ವರ್ತನೆ ಕಂಡು ಅನುಮಾನದ ಮೇಲೆ ದಾದಾಪೀರ್ ಪ್ರಶ್ನಿಸಿದಾಗ ಜನರಿಗೆ ವಂಚಿಸುತ್ತಿರುವುದು ಗೊತ್ತಾಗಿದೆ. ದಾಂಡೇಲಿ ಪೊಲೀಸರನ್ನು ಸ್ಥಳಕ್ಕೆ ಕರೆಸಿ ಇಬ್ಬರನ್ನು ಒಪ್ಪಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read