alex Certify BREAKING : ತುಮಕೂರಲ್ಲಿ ಘೋರ ದುರಂತ : ಕ್ಯಾಂಡಲ್ ಬೆಳಕಲ್ಲಿ ಬೈಕಿಗೆ ಪೆಟ್ರೋಲ್ ಹಾಕ್ತಿದ್ದ ಬಾಲಕಿ ಬೆಂಕಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ತುಮಕೂರಲ್ಲಿ ಘೋರ ದುರಂತ : ಕ್ಯಾಂಡಲ್ ಬೆಳಕಲ್ಲಿ ಬೈಕಿಗೆ ಪೆಟ್ರೋಲ್ ಹಾಕ್ತಿದ್ದ ಬಾಲಕಿ ಬೆಂಕಿಗೆ ಬಲಿ

ತುಮಕೂರಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕ್ಯಾಂಡಲ್ ಬೆಳಕಲ್ಲಿ ಬೈಕಿಗೆ ಪೆಟ್ರೋಲ್ ಹಾಕುತ್ತಿದ್ದ ಎಸ್ ಎಸ್ ಎಲ್ ಸಿ ಬಾಲಕಿ ಬೆಂಕಿಗೆ ಬಲಿಯಾಗಿದ್ದಾರೆ.

ಮೃತ ಯುವತಿಯನ್ನು ಸೌಂದರ್ಯ (16) ಎಂದು ಗುರುತಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೇ ಈಕೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

ಕ್ಯಾಂಡಲ್ ಲೈಟ್ ನಲ್ಲಿ ಬೈಕಿಗೆ ಪೆಟ್ರೋಲ್ ಹಾಕುವಾಗ ವಿದ್ಯುತ್ ಬಂದಾಗ ಗಾಬರಿಗೊಂಡ ಸೌಂದರ್ಯ ಪೆಟ್ರೋಲ್ ಬಾಟಲಿ ಕೈ ಬಿಟ್ಟಿದ್ದಾಳೆ. ಈ ವೇಳೆ ಪೆಟ್ರೋಲ್ ಚೆಲ್ಲಿ ಮೇಣದಬತ್ತಿಯ ಕಿಡಿಯಿಂದ ಬೆಂಕಿ ಹತ್ತಿಕೊಂಡಿತ್ತು,  ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸೌಂದರ್ಯಳನ್ನು ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೌಂದರ್ಯ ಮೃತಪಟ್ಟಿದ್ದಾರೆ. ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...