ಲೋಕಸಭೆ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆ ಸಮಿತಿಗೆ ಸಿಎಂ ಸಿದ್ದರಾಮಯ್ಯ

ನವದೆಹಲಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಪ್ರಣಾಳಿಕೆ ಸಿದ್ಧಪಡಿಸಲು 16 ಸದಸ್ಯರ ಸಮಿತಿ ರಚನೆ ಮಾಡಲಾಗಿದೆ.

ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರನ್ನು ಪ್ರಣಾಳಿಕೆ ಸಮಿತಿಗೆ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದು, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸದಸ್ಯರಾಗಿದ್ದಾರೆ. ಟಿ.ಎಸ್. ಸಿಂಗ್ ದೇವ್ ಸಮಿತಿ ಸಂಚಾಲಕರಾಗಿದ್ದಾರೆ. ಪ್ರಣಾಳಿಕೆ ಸಮಿತಿಯಲ್ಲಿ ಪ್ರಿಯಾಂಕಾ ಗಾಂಧಿ, ಶಶಿ ತರೂರ್, ಜಿಗ್ನೇಶ್ ಮೇವಾನಿ, ಆನಂದ್ ಶರ್ಮಾ, ಜೈರಾಮ್ ರಮೇಶ್ ಸೇರಿದಂತೆ ಹಲವರಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read