KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ʻಯುವನಿಧಿʼ ಯೋಜನೆ ನೋಂದಣಿಗೆ ಚಾಲನೆ : ಜ. 12 ರಂದು ಖಾತೆಗೆ ಹಣ ಜಮಾ

Published December 27, 2023 at 5:24 am
Share
SHARE

ಬೆಂಗಳೂರು :  ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ ನೋಂದಾಣಿ ಪ್ರಕ್ರಿಯೆ ಆರಂಭವಾಗಿದೆ.

ಈ ಯೋಜನೆಯಡಿಯಲ್ಲಿ ಪದವೀಧರರರು, ಡಿಪ್ಲೋಮಾ ತೇರ್ಗಡೆಯಾದವರು 2022-23ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಾಂಗ ಮಾಡಿ, 2023 ತೇರ್ಗಡೆಯಾದ ಮತ್ತು ಫಲಿತಾಂಶ ಪ್ರಕಟಗೊಂಡ 180 ದಿವಸದ ಒಳಗಡೆ ಕೆಲಸ ದೊರೆಯದ ನಿರುದ್ಯೋಗಿ ಅರ್ಹ ಅಭ್ಯರ್ಥಿಗಳಿಗೆ ಸೇವಾಸಿಂಧು ಪೋರ್ಟಲ್ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಯುವನಿಧಿ ಯೋಜನೇಯ ನೋಂದಣಿ ಪ್ರಕ್ರಿಯೆಯು ಡಿ.26 ರಿಂದ ಆರಂಭವಾಗಿದೆ. ಈ  ಯುವನಿಧಿ ಯೋಜನೆಗೆ ನೋಂದಣಿಯಾದ ಪದವೀಧರರಿಗೆ ರೂ. 3.000 ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ. 1.500 ಮಾಸಿಕ ನಿರುದ್ಯೋಗ ಭತ್ಯೆಯನ್ನು ಆಧಾರ ಜೋಡಣೆಯ ಅಭ್ಯರ್ಥಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಅಗತ್ಯವಾದ ಎಲ್ಲ ದಾಖಲೆಗಳನ್ನು ಹೊಂದಿರುವ ವಿದ್ಯಾರ್ಥಿಗಳು ಮುಂಚಿತವಾಗಿ  ತಾತ್ಕಾಲಿಕ ಪದವಿ ಹಾಗೂ ಡಿಪ್ಲೋಮಾ ಪ್ರಮಾಣ ಪತ್ರ ಪಡೆದು 180 ದಿನಗಳು ಪೂರ್ಣಗೊಳ್ಳುವ ಮುಂಚೆ ಅರ್ಜಿ ಸಲ್ಲಿಸತಕ್ಕದ್ದು, 180 ದಿನಗಳ ನಂತರ ಸೌಲಭ್ಯವನ್ನು ನೀಡಲಾಗುವುದು. ಅಭ್ಯರ್ಥಿಯು ನಿರುದ್ಯೋಗಿ ಎಂದು ದೃಢೀಕರಿಸಬೇಕು ಮತ್ತು ಘೋಷಣೆಯನ್ನು  ಸಲ್ಲಿಸಬೇಕು. ಉದ್ಯೋಗ ದೊರಕಿದ ನಂತರ ಅಭ್ಯರ್ಥಿಯು ತಕ್ಷಣವೇ ಮುಚ್ಚಳಿಕೆ ಪತ್ರ ನೀಡತಕ್ಕದ್ದು.

ನೋಂದಾಯಿತ ಅಭ್ಯರ್ಥಿ ವಿವರಗಳನ್ನು ಎನ್.ಎ. ಡಿ ಮೂಲಕ ಪರಿಶೀಲಿಸಲಾಗುವುದು. ಪದವಿ ಹಾಗೂ ಡಿಪೆÇ್ಲಮಾದ ಪ್ರಮಾಣ ಪತ್ರಗಳನ್ನು ಮ್ಯಾನುವೆಲ್ ಮೂಲಕ ಅಪೆÇ್ಲೀಡ್ ಮಾಡಿದರೆ, ಅಪ್ ಲೋಡ್ ಮಾಡಿದ ದಾಖಲೆಗಳ ವಿವರಗಳನ್ನು ಆಯಾ ವಿಶ್ವವಿದ್ಯಾಲಯದ  ಮೌಲ್ಯಮಾಪನ ಕುಲಸಚಿವರಿಗೆ  ರವಾನಿಸಲಾಗುವುದು,  ತಪ್ಪು ಘೋಷಣೆ ಅಥವಾ ಉದ್ಯೋಗ ಪಡೆದಿರುವುದನ್ನು ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುತ್ತದೆ. ಪಾವತಿಸಿದ ಮೊತ್ತವನ್ನು ಕಾನೂನಿನ ಪ್ರಕಾರ ವಸೂಲಿ ಮಾಡಲಾಗುವುದು. ಯುವನಿಧಿ ಯೋಜನೆಯಡಿ ನೋಂದಾಯಿತ ಅಭ್ಯರ್ಥಿಗಳ ದತ್ತಾಂಶವನ್ನು ಪರಿಶೀಲನೆಗಾಗಿ ಕೌಶಲ್ಯ ಸಂಪರ್ಕ ಪೆÇೀರ್ಟಲ್‍ಗೆ ಲಭ್ಯವಿರುವ ದತ್ತಾಂಶದೊಂದಿಗೆ ವರ್ಗಾಯಿಸಲಾಗುವುದು.

ನಿರುದ್ಯೋಗಿಯಾಗಿರುವುದನ್ನು ನಿಗದಿತ ನಮೂನೆಯಲ್ಲಿ ಪ್ರತಿ ತಿಂಗಳ 25 ನೇ ತಾರೀಖು ಅಥವಾ ಅದಕ್ಕಿಂತ ಮೊದಲು ಆಧಾರ್ ಆಧಾರಿತ ಓ.ಟಿ.ಪಿ ಮೂಲಕ ಘೋಷಣೆ ಮಾಡತಕ್ಕದ್ದು. ಜನವರಿ 12 ರಂದು ಖಾತೆಗೆ ಹಣ ವರ್ಗಾವಣೆಯಾಗಲಿದೆ.

2023ರಲ್ಲಿ ಪದವಿ, ಡಿಪ್ಲೋಮಾ ಪಾಸಾದ ಅಭ್ಯರ್ಥಿಗಳು ಸೇವಾಸಿಂಧು ಆನ್‍ಲೈನ್‍ನಲ್ಲಿ ನೋಂದಣಿಯಾಗಿ  ಸದುಪಯೋಗವನ್ನು ಪಡೆದುಕೊಳ್ಳ

You Might Also Like

ಆಧಾರ್ ಕಾರ್ಡ್ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್: ಪಿಎಂ ಆವಾಸ್ ಯೋಜನೆಯಡಿ ಮನೆ ಸೌಲಭ್ಯ

ರೈತರಿಗೆ ಭರ್ಜರಿ ಗುಡ್ ನ್ಯೂಸ್: 68 ದಿನಗಳಲ್ಲೇ ಕೊಯ್ಲಿಗೆ ಬರುವ, ವರ್ಷಕ್ಕೆ 5 ಬೆಳೆ ಬೆಳೆಯುವ ರಾಗಿ ತಳಿ ಅಭಿವೃದ್ಧಿಪಡಿಸಿದ ವಿಜ್ಞಾನಿಗಳು | Rapid Ragi

10, 12ನೇ ತರಗತಿ ಪಾಸಾದವರಿಗೆ ಭರ್ಜರಿ ಸುದ್ದಿ: ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ

ಕೆಲಸದಿಂದ ತೆಗೆದಿದ್ದಕ್ಕೆ ಮಾಲೀಕನನ್ನೇ ಕೊಲೆಗೈಯಲು ಯತ್ನಿಸಿದ ಆರೋಪಿಗಳು ಅರೆಸ್ಟ್

ನಿತ್ರಾಣದಿಂದ ರಸ್ತೆ ಬದಿಯಲ್ಲೇ ಬಿದ್ದಿದ್ದ ವೃದ್ದನಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ನ್ಯಾಯಾಧೀಶ

TAGGED:Yuvanidhi scheme registration drive: Money to be credited to account on January 12
Share This Article
Facebook Copy Link Print

Latest News

ಆಧಾರ್ ಕಾರ್ಡ್ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್: ಪಿಎಂ ಆವಾಸ್ ಯೋಜನೆಯಡಿ ಮನೆ ಸೌಲಭ್ಯ
ರೈತರಿಗೆ ಭರ್ಜರಿ ಗುಡ್ ನ್ಯೂಸ್: 68 ದಿನಗಳಲ್ಲೇ ಕೊಯ್ಲಿಗೆ ಬರುವ, ವರ್ಷಕ್ಕೆ 5 ಬೆಳೆ ಬೆಳೆಯುವ ರಾಗಿ ತಳಿ ಅಭಿವೃದ್ಧಿಪಡಿಸಿದ ವಿಜ್ಞಾನಿಗಳು | Rapid Ragi
10, 12ನೇ ತರಗತಿ ಪಾಸಾದವರಿಗೆ ಭರ್ಜರಿ ಸುದ್ದಿ: ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ
ಕೆಲಸದಿಂದ ತೆಗೆದಿದ್ದಕ್ಕೆ ಮಾಲೀಕನನ್ನೇ ಕೊಲೆಗೈಯಲು ಯತ್ನಿಸಿದ ಆರೋಪಿಗಳು ಅರೆಸ್ಟ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!

Automotive

ಬೆಂಗಳೂರಿಗೆ ಬಂಪರ್ ಕೊಡುಗೆ : 40 ಕಿ.ಮೀ. ಡಬಲ್ ಡೆಕ್ಕರ್ ಕಾರಿಡಾರ್ ನಿರ್ಮಾಣಕ್ಕೆ BMRCL ʼಗ್ರೀನ್ ಸಿಗ್ನಲ್ʼ
ಟೆಸ್ಲಾದಿಂದ ಮಹತ್ವದ ಘೋಷಣೆ: ಹಳೆ ಬುಕಿಂಗ್ ರದ್ದು, ಹೊಸ ಅಧ್ಯಾಯಕ್ಕೆ ಮುನ್ನುಡಿ !
ಪತ್ನಿ ಬೈಕ್‌ನಿಂದ ಬಿದ್ದರೂ ತಿಳಿಯದ ಮದ್ಯ ವ್ಯಸನಿ ಪತಿ ; ಆಘಾತಕಾರಿ ವಿಡಿಯೋ ವೈರಲ್ | Watch

Entertainment

ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿತ ಪ್ರಕರಣವೇ ‘ಸುಳ್ಳು’, ಕಟ್ಟು ಕತೆ: ಜಾಮೀನು ಅರ್ಜಿ ಸಲ್ಲಿಸಿದ ಆರೋಪಿ ಹೇಳಿಕೆ
‘ನಾಚಿಕೆಯಿಲ್ಲದ ರಣಹದ್ದುಗಳು’: ‘ಆಪರೇಷನ್ ಸಿಂಧೂರ್’ ಟೈಟಲ್ ನೋಂದಾಯಿಸಿದ್ದಕ್ಕೆ ಸಂಸದೆ ‘ಪ್ರಿಯಾಂಕಾ ಚತುರ್ವೇದಿ’ ಖಂಡನೆ
ಬದರಿನಾಥದಲ್ಲಿದೆಯಾ ʼಊರ್ವಶಿ ರೌಟೇಲಾʼ ಹೆಸರಿನ ದೇಗುಲ ? ನಟಿ ಹೇಳಿಕೆಗೆ ತೀವ್ರ ಆಕ್ರೋಶ | Watch

Sports

BIG NEWS : ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಆಸ್ಪತ್ರೆಗೆ ದಾಖಲು : ಫೋಟೋ ವೈರಲ್
BREAKING NEWS: ಒಸ್ಟ್ರಾವಾದಲ್ಲಿ ಚಿನ್ನ ಗೆದ್ದ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ
BREAKING: KL ರಾಹುಲ್ ಶತಕದ ಬೆನ್ನಲ್ಲೇ ಭರ್ಜರಿ ಶತಕ ಸಿಡಿಸಿ ರಿಷಬ್ ಪಂತ್ ದಾಖಲೆ, ಒಂದೇ ಟೆಸ್ಟ್ ಪಂದ್ಯದಲ್ಲಿ 2 ಸೆಂಚುರಿ

Special

ಮಾವಿನ ಹಣ್ಣಿನಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ
ʼವಿಟಮಿನ್ ಡಿʼ ಸೇವನೆಯಿಂದ ಪಡೆಯಬಹುದು ಇಷ್ಟೆಲ್ಲಾ ಪ್ರಯೋಜನ
ಮಗುವಿನ ‘ಡೈಪರ್’ ಬದಲಿಸುವಾಗ ಈ ಬಗ್ಗೆ ನೀಡಿ ಗಮನ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?